ಕಾಡುಕೋಣ ಸೆರೆ ಕಾರ್ಯಾಚರಣೆ ದೃಶ್ಯಗಳು 
ರಾಜ್ಯ

ಹಾಸನ: ಚನ್ನರಾಯಪಟ್ಟಣದಲ್ಲಿ ಆತಂಕ ಸೃಷ್ಟಿಸಿದ 'ಕಾಡುಕೋಣ' ಕಡೆಗೂ ಸೆರೆ!

ಒಮ್ಮೆ ಸೆರೆ ಹಿಡಿದು ಲಾರಿಗೆ ಹಾಕಿ ಸ್ಥಳಾಂತರ ಮಾಡುವ ವೇಳೆ ಎಸ್ಕೇಪ್ ಆಗಿದ್ದ ಕಾಡೆಮ್ಮೆಯನ್ನು ಮತ್ತೆ ಬೆನ್ನಟ್ಟಿ ಸೆರೆ ಹಿಡಿದು ಅರಣ್ಯ ಇಲಾಖೆ ಸ್ಥಳಾಂತರ ಮಾಡಿದೆ.

ಚನ್ನರಾಯಪಟ್ಟಣ: ಹಾಸನದ ಚನ್ನರಾಯಪಟ್ಟಣದಲ್ಲಿ ಜನರಲ್ಲಿ ಆತಂಕ ಸೃಷ್ಟಿಸಿದ ಕಾಡು ಕೋಣೆ ಕೊನೆಗೆ ಅರಣ್ಯ ಇಲಾಖೆ ಸಿಬ್ಬಂದಿ ಕೈಗೆ ಸಿಕ್ಕಿ ಬಿದ್ದಿದೆ. ಕಾಡಿನಿಂದ ನಾಡಿಗೆ ಬಂದಿದ್ದ ಕಾಡುಕೋಣವನ್ನು ಕಡೆಗೆ ಸೆರೆ ಹಿಡಿಯಲಾಗಿದೆ.

ಪಟ್ಟಣದಲ್ಲೆಲ್ಲಾ ಓಡಾಡಿ ಆತಂಕ ಸೃಷ್ಟಿಸಿದ್ದ ಕಾಡುಕೋಣ ದಾಳಿಯಿಂದ ಮಹಿಳೆಯೊಬ್ಬರು ಗಾಯಗೊಂಡಿದ್ದರು. ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸದಿಂದ ಕಾಡು ಕೋಣವನ್ನು ಸೆರೆ ಹಿಡಿದಿದ್ದಾರೆ.

ಒಮ್ಮೆ ಸೆರೆ ಹಿಡಿದು ಲಾರಿಗೆ ಹಾಕಿ ಸ್ಥಳಾಂತರ ಮಾಡುವ ವೇಳೆ ಎಸ್ಕೇಪ್ ಆಗಿದ್ದ ಕಾಡೆಮ್ಮೆಯನ್ನು ಮತ್ತೆ ಬೆನ್ನಟ್ಟಿ ಸೆರೆ ಹಿಡಿದು ಅರಣ್ಯ ಇಲಾಖೆ ಸ್ಥಳಾಂತರ ಮಾಡಿದೆ.

ಎರಡನೆ ಬಾರಿ ಅರಿವಳಿಕೆ ಮದ್ದು ನೀಡಿದ ಬಳಿಕ ಸ್ವಲ್ಪ ದೂರ ಓಡಿದ ಬಳಿಕ ಕಾಡುಕೋಣ ಕುಸಿದು ಬಿದ್ದಿದೆ. ಕೂಡಲೇ ವೈದ್ಯರು ರಿವರ್ಸ‌ಲ್ ಇಂಜೆಕ್ಷನ್ ನೀಡಿದ್ದಾರೆ. ಬಳಿಕ ಕ್ರೇನ್ ಮೂಲಕ ಬೃಹತ್ ಲಾರಿಗೆ ಕಾಡುಕೋಣ ತುಂಬಿ ಸ್ಥಳಾಂತರ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ಗುಜರಾತ್‌ನಲ್ಲಿ ಎಎಪಿ ರೈತರ ರ್ಯಾಲಿಯಲ್ಲಿ ಹಿಂಸಾಚಾರ; ಕಲ್ಲು ತೂರಿದ ರೈತರು, 3 ಪೊಲೀಸರಿಗೆ ಗಾಯ

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

SCROLL FOR NEXT