ಪ್ರಿಯಾಂಕ್ ಖರ್ಗೆ 
ರಾಜ್ಯ

ನಾನು ಮೂಲಭೂತವಾದದ ವಿರೋಧಿಯೇ ಹೊರತು ಯಾವುದೇ ಧರ್ಮಶ್ರದ್ದೆಯ ವಿರೋಧಿಯಲ್ಲ: ಪ್ರಿಯಾಂಕ್ ಖರ್ಗೆ

ಆರ್ಎಸ್ಎಸ್ ನಂತಹ ಸಂಘಟನೆಗಳನ್ನು ನಿಗ್ರಹಿಸಿದಾಗ ಮೂಲಭೂತವಾದವನ್ನು ನಿಗ್ರಹಿಸಿದಂತಾಗುತ್ತದೆ. ನಾನು ಮೂಲಭೂತವಾದದ ವಿರೋಧಿಯೇ ಹೊರತು ಯಾವುದೇ ಧರ್ಮಶ್ರದ್ದೆಯ ವಿರೋಧಿಯಲ್ಲ.

ಬೆಂಗಳೂರು: ನಾನು ಮೂಲಭೂತವಾದದ ವಿರೋಧಿಯೇ ಹೊರತು ಯಾವುದೇ ಧರ್ಮಶ್ರದ್ದೆಯ ವಿರೋಧಿಯಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆಯವರು ಶನಿವಾರ ಹೇಳಿದ್ದಾರೆ.

ಸರ್ಕಾರಿ ಜಾಗದಲ್ಲಿ ಆರ್'ಎಸ್ಎಸ್ ಚಟುವಟಿಕೆಗಳನ್ನು ನಿರ್ಬಂಧಿಸಿ ಸರ್ಕಾರ ಆದೇಶಿಸಬೇಕು ಎಂದು ಅರ್ಜಿ ಸಲ್ಲಿಸಿ ಅದರಲ್ಲಿ ಪರೋಕ್ಷವಾಗಿ ಪ್ರಿಯಾಂಕ್ ಖರ್ಗೆಯವರು ಯಶಸ್ಸು ಕಂಡಿದ್ದಾರೆ. ಇದರ ಬೆನ್ನಲ್ಲೇ ತೀವ್ರ ಟೀಕೆಗಳು ವ್ಯಕ್ತವಾಗುತ್ತಿದ್ದ, ಈ ಬಗ್ಗೆ ಪ್ರಿಯಾಂಕ್ ಖರ್ಗೆಯವರು ಸ್ಪಷ್ಟನೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಆರ್ಎಸ್ಎಸ್ ನಂತಹ ಸಂಘಟನೆಗಳನ್ನು ನಿಗ್ರಹಿಸಿದಾಗ ಮೂಲಭೂತವಾದವನ್ನು ನಿಗ್ರಹಿಸಿದಂತಾಗುತ್ತದೆ. ನಾನು ಮೂಲಭೂತವಾದದ ವಿರೋಧಿಯೇ ಹೊರತು ಯಾವುದೇ ಧರ್ಮಶ್ರದ್ದೆಯ ವಿರೋಧಿಯಲ್ಲ ಎಂದು ಹೇಳಿದ್ದಾರೆ.

ಯಾವುದೇ ಒಂದು ಸಂಸ್ಥೆ ಅಥವಾ ಸಂಘಟನೆ ತಾವು ಯಾವ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇವೆ ಎಂಬುದನ್ನು ಸ್ಪಷ್ಟಪಡಿಸಬೇಕಾಗುತ್ತದೆ. ಆದರೆ ಆರ್ಎಸ್ಎಸ್ ತಮ್ಮದು ಧಾರ್ಮಿಕ ಸಂಘಟನೆಯಲ್ಲ ಎನ್ನುತ್ತದೆ, ಧರ್ಮದ ಹೆಸರಲ್ಲಿ ಅವಾಂತರ ಸೃಷ್ಟಿಸುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

D Boss ವಿರುದ್ಧ ಸ್ನೇಹಿತರೇ 'ಸಾಕ್ಷ್ಯ': ರೇಣುಕಾಸ್ವಾಮಿ ಚಡ್ಡಿ ಬಿಚ್ಚಿ ದರ್ಶನ್‌ ಹೊಡೆದಿದ್ದರು, ನೇಣು ಹಾಕೋ ಯತ್ನ- ಪ್ರದೋಷ್ ಸಲ್ಲಿಸಿದ ಅರ್ಜಿಯಲ್ಲಿ ಮತ್ತೇನಿದೆ?

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

GBA: ಖಾಲಿ ನಿವೇಶನ ಸ್ವಚ್ಛಗೊಳಿಸದ, ಡೆಬ್ರಿಸ್ ತೆರವುಗೊಳಿಸದ ಮಾಲೀಕರೆ ಎಚ್ಚರ! 19 ಸಾವಿರ ರೂಗಳಿಂದ 1.28 ಲಕ್ಷವರೆಗೂ ಬೀಳಲಿದೆ ದಂಡ!