ಡಿ ಕೆ ಶಿವಕುಮಾರ್  
ರಾಜ್ಯ

ಅವರಿಗೆ ವೈಯಕ್ತಿಕ ಅಜೆಂಡಾ ಇದೆ ಎಂದ ಡಿ.ಕೆ ಶಿವಕುಮಾರ್ ಗೆ ತಿರುಗೇಟು: ಕಿರಣ್ ಮಜುಂದಾರ್ ಶಾ ಹೇಳಿದ್ದೇನು?

ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಉದ್ಯಮಿ ಕಿರಣ್ ಮಜೂಂದಾರ್ ಶಾ ಅವರು ಮೂಲಭೂತಸೌಕರ್ಯಗಳ ಬಗ್ಗೆ ಮಾತನಾಡಿರುವುದಕ್ಕೆ ಡಿಸಿಎಂ ಆಕ್ಷೇಪ ವ್ಯಕ್ತಪಡಿಸಿದ್ದರು.

ಬೆಂಗಳೂರು: ಬೆಂಗಳೂರು ನಗರದ ರಸ್ತೆಗುಂಡಿ, ಟ್ರಾಫಿಕ್ ದಟ್ಟಣೆ, ಕಸದ ಸಮಸ್ಯೆ ಬಗ್ಗೆ ಉದ್ಯಮಿಗಳಾದ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರುಗಳ ಮಧ್ಯೆ ಮಾತಿನ ಚಕಮಕಿ ಮುಂದುವರಿದಿದೆ.

ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಉದ್ಯಮಿ ಕಿರಣ್ ಮಜೂಂದಾರ್ ಶಾ ಅವರು ಮೂಲಭೂತಸೌಕರ್ಯಗಳ ಬಗ್ಗೆ ಮಾತನಾಡಿರುವುದಕ್ಕೆ ಡಿಸಿಎಂ ಆಕ್ಷೇಪ ವ್ಯಕ್ತಪಡಿಸಿ ಅವರಿಗೆ ವೈಯಕ್ತಿಕ ಅಜೆಂಡಾ ಇರಬೇಕು, ಬಿಜೆಪಿ ಆಡಳಿತಾವಧಿಯಲ್ಲಿ ಅವರು ಯಾಕೆ ಬಾಯಿ ತೆರೆಯಲಿಲ್ಲ. ಅವರೊಂದಿಗೆ ಇವರು ಕೆಲವು ವೈಯಕ್ತಿಕ ಅಜೆಂಡಾ ಹೊದಿದ್ದಾರೆ ಎಂದಿದ್ದರು.

ಈ ಬಗ್ಗೆ ತಿರುಗೇಟು ನೀಡಿರುವ ಉದ್ಯಮಿ ಕಿರಣ್ ಮಜೂಂದಾರ್ ಶಾ, ಡಿಕೆ ಶಿವಕುಮಾರ್​ ಮಾತು ಸತ್ಯವಲ್ಲ. ಪೈ ಮತ್ತು ನಾನು ಇಬ್ಬರೂ ಈ ಹಿಂದಿನಿಂದಲ್ಲೂ ಟೀಕಿಸುತ್ತಾ ಬಂದಿದ್ದೇವೆ. ಈಗಲೂ ಹೇಳುತ್ತಿದ್ದೇವೆ, ಇದರಲ್ಲಿ ಯಾವುದೇ ವೈಯಕ್ತಿಕ ಅಜೆಂಡಾ ಇಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಒಂದೇ ಒಂದು ಕಲ್ಲು ಇಡೋಕೂ ಬಿಡಲ್ಲ': ತಮಿಳುನಾಡು ಸಚಿವ ಆನಂದ್ ಕ್ಯಾತೆ

ಫುಟ್‌ಪಾತ್‌ ಮೇಲೆ ಮತ್ತೆ ಅಂಗಡಿ ಹಾಕಿದ್ರೆ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿ: ಕೃಷ್ಣ ಬೈರೇಗೌಡ ಖಡಕ್ ಸೂಚನೆ

'ಪ್ರಧಾನಿಗೆ ನಿಜವಾದ ಕಾಳಜಿ ಇದ್ದರೆ ಸರ್ಕಾರಿ ಶಾಲೆಗಳ ಸುಧಾರಣೆಗೆ 'ಪಿಎಂ ಕೇರ್ಸ್ ಫಂಡ್' ಬಳಸಲಿ: ಅಭಿಜಿತ್ ದೀಪ್ಕೆ ಆಗ್ರಹ

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

Ind Vs SL: ಮಾನವ್ ಸುತಾರ್ ದಾಖಲೆ; 600ನೇ ಟೆಸ್ಟ್ ಪಂದ್ಯದ ಗೆದ್ದು ಸಂಭ್ರಮಿಸಿದ ಟೀಂ ಇಂಡಿಯಾ!