ಡಿ ಕೆ ಶಿವಕುಮಾರ್  
ರಾಜ್ಯ

ಅವರಿಗೆ ವೈಯಕ್ತಿಕ ಅಜೆಂಡಾ ಇದೆ ಎಂದ ಡಿ.ಕೆ ಶಿವಕುಮಾರ್ ಗೆ ತಿರುಗೇಟು: ಕಿರಣ್ ಮಜುಂದಾರ್ ಶಾ ಹೇಳಿದ್ದೇನು?

ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಉದ್ಯಮಿ ಕಿರಣ್ ಮಜೂಂದಾರ್ ಶಾ ಅವರು ಮೂಲಭೂತಸೌಕರ್ಯಗಳ ಬಗ್ಗೆ ಮಾತನಾಡಿರುವುದಕ್ಕೆ ಡಿಸಿಎಂ ಆಕ್ಷೇಪ ವ್ಯಕ್ತಪಡಿಸಿದ್ದರು.

ಬೆಂಗಳೂರು: ಬೆಂಗಳೂರು ನಗರದ ರಸ್ತೆಗುಂಡಿ, ಟ್ರಾಫಿಕ್ ದಟ್ಟಣೆ, ಕಸದ ಸಮಸ್ಯೆ ಬಗ್ಗೆ ಉದ್ಯಮಿಗಳಾದ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರುಗಳ ಮಧ್ಯೆ ಮಾತಿನ ಚಕಮಕಿ ಮುಂದುವರಿದಿದೆ.

ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಉದ್ಯಮಿ ಕಿರಣ್ ಮಜೂಂದಾರ್ ಶಾ ಅವರು ಮೂಲಭೂತಸೌಕರ್ಯಗಳ ಬಗ್ಗೆ ಮಾತನಾಡಿರುವುದಕ್ಕೆ ಡಿಸಿಎಂ ಆಕ್ಷೇಪ ವ್ಯಕ್ತಪಡಿಸಿ ಅವರಿಗೆ ವೈಯಕ್ತಿಕ ಅಜೆಂಡಾ ಇರಬೇಕು, ಬಿಜೆಪಿ ಆಡಳಿತಾವಧಿಯಲ್ಲಿ ಅವರು ಯಾಕೆ ಬಾಯಿ ತೆರೆಯಲಿಲ್ಲ. ಅವರೊಂದಿಗೆ ಇವರು ಕೆಲವು ವೈಯಕ್ತಿಕ ಅಜೆಂಡಾ ಹೊದಿದ್ದಾರೆ ಎಂದಿದ್ದರು.

ಈ ಬಗ್ಗೆ ತಿರುಗೇಟು ನೀಡಿರುವ ಉದ್ಯಮಿ ಕಿರಣ್ ಮಜೂಂದಾರ್ ಶಾ, ಡಿಕೆ ಶಿವಕುಮಾರ್​ ಮಾತು ಸತ್ಯವಲ್ಲ. ಪೈ ಮತ್ತು ನಾನು ಇಬ್ಬರೂ ಈ ಹಿಂದಿನಿಂದಲ್ಲೂ ಟೀಕಿಸುತ್ತಾ ಬಂದಿದ್ದೇವೆ. ಈಗಲೂ ಹೇಳುತ್ತಿದ್ದೇವೆ, ಇದರಲ್ಲಿ ಯಾವುದೇ ವೈಯಕ್ತಿಕ ಅಜೆಂಡಾ ಇಲ್ಲ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ನನಗೆ ಬೇಕಿರುವುದು ಅದೊಂದೆ...": ರಷ್ಯಾ-ಯುಕ್ರೇನ್ ಯುದ್ಧ ಕೊನೆಗೊಳಿಸಲು ಟ್ರಂಪ್ ಗೆ ಪುತಿನ್ ಷರತ್ತು; ಈಡೇರುತ್ತಾ 11 ವರ್ಷಗಳ ಗುರಿ?

Ro-Ko ಕಟ್ಟಿಹಾಕಿದ ಆಸೀಸ್: ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯ ಸೋತ Team India

ದೊಡ್ಡಬಳ್ಳಾಪುರ: "ಹೃದಯವಂತ ಆರ್.ಎಲ್.ಜಾಲಪ್ಪ ಜೀವನ‌ ಪಥ"; ಕೃತಿ ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ!

ದೊಡ್ಡವರ ಮನೆಗೆ ಹೋಗಬಾರದಿತ್ತು: ಶಾರುಖ್ ಖಾನ್ ಮನೆ ಪಾರ್ಟಿಯಲ್ಲಿ ಆದ ಕಹಿ ಅನುಭವ ಬಿಚ್ಚಿಟ್ಟ ನಟ ಗುಲ್ಶನ್ ದೇವಯ್ಯ!

ಬೆಳಗಾವಿ 'ಡಿಸಿಸಿ ಬ್ಯಾಂಕ್' ಚುನಾವಣೆ: ಮತಗಟ್ಟೆ ಬಳಿ ಜಾರಕಿಹೊಳಿ- ಸವದಿ ಬಣಗಳ ನಡುವೆ ಮಾರಾಮಾರಿ!

SCROLL FOR NEXT