ವೈದ್ಯ ನಾಗರಾಜ್ ಮನ್ನೆ 
ರಾಜ್ಯ

ರಾಜ್ಯ ಸರ್ಕಾರಕ್ಕೆ ಸೆಡ್ಡು: ಕಲಬುರಗಿಯಲ್ಲಿ ನಡೆದ RSS ಪಥಸಂಚಲನದಲ್ಲಿ ಭಾಗಿಯಾದ ಸರ್ಕಾರಿ ವೈದ್ಯ, Congress ಕಾರ್ಯಕರ್ತರು!

ಸರ್ಕಾರಿ ಕೆಲಸದಲ್ಲಿರುವವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಅಂತಹವರನ್ನು ಕೆಲಸದಿಂದ ಅಮಾನತು ಮಾಡುತ್ತಿದೆ. ಹೀಗಿದ್ದರೂ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ನಡೆದ RSS ಪಥಸಂಚಲನದಲ್ಲಿ...

ಕಲಬುರಗಿ: ಸರ್ಕಾರಿ ಕೆಲಸದಲ್ಲಿರುವವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಅಂತಹವರನ್ನು ಕೆಲಸದಿಂದ ಅಮಾನತು ಮಾಡುತ್ತಿದೆ. ಹೀಗಿದ್ದರೂ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ನಡೆದ RSS ಪಥಸಂಚಲನದಲ್ಲಿ ಓರ್ವ ಸರ್ಕಾರಿ ವೈದ್ಯಾಧಿಕಾರಿ ಮತ್ತು ಹಲವು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದಾರೆ. ಸೇಡಂ ತಾಲೂಕಿನ ಆಡಳಿತ ವೈದ್ಯಾಧಿಕಾರಿಯಾದ ನಾಗರಾಜ್ ಅವರು RSS ಗಣವೇಷ ಧರಿಸಿ ಈ ಪಥಸಂಚಲನದಲ್ಲಿ ಪಾಲ್ಗೊಂಡಿದ್ದಾರೆ. RSS ಸ್ಥಾಪನೆಯಾಗಿ ನೂರು ವರ್ಷ ಪೂರ್ಣಗೊಂಡ ಸಂದರ್ಭದಲ್ಲಿ ಈ ಪಥಸಂಚಲನವನ್ನು ಆಯೋಜಿಸಲಾಗಿತ್ತು. ಅಕ್ಟೋಬರ್ 12 ರಂದು ರಾಯಚೂರಿನ ಲಿಂಗಸುಗೂರು ಪಟ್ಟಣದಲ್ಲಿ ನಡೆದ ಪಥಸಂಚಲನ ಕಾರ್ಯಕ್ರಮದಲ್ಲಿ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಭಾಗವಹಿಸಿದ್ದಕ್ಕಾಗಿ ಅವರನ್ನೂ ಅಮಾನತುಗೊಳಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ 10ಕ್ಕೂ ಹೆಚ್ಚು ಮಹಿಳೆಯರು ಅಸ್ವಸ್ಥ; ಪುತ್ತೂರಿನಲ್ಲಿ ಆಗಿದ್ದೇನು?

'ಶೋಲೆ' ಖ್ಯಾತಿಯ ಬಾಲಿವುಡ್ ನಟ ಗೋವರ್ಧನ್ ಅಸ್ರಾನಿ ವಿಧಿವಶ

Israel ಸೈನಿಕರ ಹತ್ಯೆಯ ನಂತರ ಮುರಿದುಬಿದ್ದ ಕದನ ವಿರಾಮ: ಗಾಜಾದ ಮೇಲೆ ಇಸ್ರೇಲ್ ವಾಯುದಾಳಿಯಲ್ಲಿ 45 ಮಂದಿ ಸಾವು!

ಬಲೂಚಿಸ್ತಾನ ಪ್ರತ್ಯೇಕ ದೇಶ: ಸೌದಿ ಅರೇಬಿಯಾದಲ್ಲಿ ನಿಂತು ಸಲ್ಮಾನ್ ಖಾನ್ ಅಚ್ಚರಿ ಹೇಳಿಕೆ- ವಿಡಿಯೋ ವೈರಲ್!

ಬಿಜೆಪಿಯಿಂದಲೇ ಹಣ ಕಲೆಕ್ಷನ್: ಬಿಹಾರ ಚುನಾವಣೆಗೆ ರಾಜ್ಯದಿಂದ ಹಣ ಆರೋಪಕ್ಕೆ ಸಿಎಂ ತಿರುಗೇಟು

SCROLL FOR NEXT