ವೈದ್ಯ ನಾಗರಾಜ್ ಮನ್ನೆ 
ರಾಜ್ಯ

ರಾಜ್ಯ ಸರ್ಕಾರಕ್ಕೆ ಸೆಡ್ಡು: ಕಲಬುರಗಿಯಲ್ಲಿ ನಡೆದ RSS ಪಥಸಂಚಲನದಲ್ಲಿ ಸರ್ಕಾರಿ ವೈದ್ಯ, Congress ಕಾರ್ಯಕರ್ತರು ಭಾಗಿ!

ಸರ್ಕಾರಿ ಕೆಲಸದಲ್ಲಿರುವವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಅಂತಹವರನ್ನು ಕೆಲಸದಿಂದ ಅಮಾನತು ಮಾಡುತ್ತಿದೆ.

ಕಲಬುರಗಿ: ಸರ್ಕಾರಿ ಕೆಲಸದಲ್ಲಿರುವವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಚಟುವಟಿಕೆಗಳಲ್ಲಿ ಭಾಗವಹಿಸಿದರೆ ಅಂತಹವರನ್ನು ಕೆಲಸದಿಂದ ಅಮಾನತು ಮಾಡುತ್ತಿದೆ. ಹೀಗಿದ್ದರೂ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನಲ್ಲಿ ನಡೆದ RSS ಪಥಸಂಚಲನದಲ್ಲಿ ಓರ್ವ ಸರ್ಕಾರಿ ವೈದ್ಯಾಧಿಕಾರಿ ಮತ್ತು ಹಲವು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದಾರೆ. ಸೇಡಂ ತಾಲೂಕಿನ ಆಡಳಿತ ವೈದ್ಯಾಧಿಕಾರಿಯಾದ ನಾಗರಾಜ್ ಅವರು RSS ಗಣವೇಷ ಧರಿಸಿ ಈ ಪಥಸಂಚಲನದಲ್ಲಿ ಪಾಲ್ಗೊಂಡಿದ್ದಾರೆ. RSS ಸ್ಥಾಪನೆಯಾಗಿ ನೂರು ವರ್ಷ ಪೂರ್ಣಗೊಂಡ ಸಂದರ್ಭದಲ್ಲಿ ಈ ಪಥಸಂಚಲನವನ್ನು ಆಯೋಜಿಸಲಾಗಿತ್ತು. ಅಕ್ಟೋಬರ್ 12 ರಂದು ರಾಯಚೂರಿನ ಲಿಂಗಸುಗೂರು ಪಟ್ಟಣದಲ್ಲಿ ನಡೆದ ಪಥಸಂಚಲನ ಕಾರ್ಯಕ್ರಮದಲ್ಲಿ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಭಾಗವಹಿಸಿದ್ದಕ್ಕಾಗಿ ಅವರನ್ನೂ ಅಮಾನತುಗೊಳಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮತ್ತೆ ಗ್ರಾಹಕರಿಗೆ ಶಾಕ್: ಪೆಟ್ರೋಲ್, ಡೀಸೆಲ್ ದರ 5 ದಿನಗಳಲ್ಲಿ ಎರಡನೇ ಬಾರಿ ಏರಿಕೆ

ರಾಜ್ಯ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಾಧನ ಸಮಾವೇಶ: ಗಿನ್ನೆಸ್ ದಾಖಲೆಗೆ ತುಮಕೂರು ಸಜ್ಜು!

ಗಲ್ಫ್ ರಾಷ್ಟ್ರಗಳ ಮನವಿ: ಇರಾನ್ ಮೇಲಿನ ದಾಳಿ ಮುಂದೂಡಿದ ಡೊನಾಲ್ಡ್ ಟ್ರಂಪ್

IPL 2026 Playoffs Scenarios: ಅಗ್ರಸ್ಥಾನದಲ್ಲಿ ಆರ್ ಸಿಬಿ, 4ನೇ ಸ್ಥಾನಕ್ಕಾಗಿ 5 ತಂಡಗಳ ನಡುವೆ ಪೈಪೋಟಿ!

ಸಾಕಾನೆ ಕಾದಾಟದಲ್ಲಿ ಸಿಲುಕಿ ಮಹಿಳೆ ಅಪ್ಪಚ್ಚಿ: ಪ್ರವಾಸಿಗರಿಗೆ ದುಬಾರೆ ಕ್ಯಾಂಪ್ ನಿರ್ಬಂಧ!

SCROLL FOR NEXT