ಬೆಂಗಳೂರು 
ರಾಜ್ಯ

Bengaluru's Diwali: 'ಬೆಳಕಿನ ಚಿತ್ತಾರ'ದಲ್ಲಿ ಝಗಮಗಿಸಿದ ಬೆಂಗಳೂರು; ಸ್ಟನ್ನಿಂಗ್ ವಿಡಿಯೋ; ಬೆರಗಾದ ನಿರ್ಮಲಾ ಸೀತಾರಾಮನ್!

ಈ ವೀಡಿಯೊ ಸಾಮಾಜಿಕ ಮಾಧ್ಯಮ ಬಳಕೆದಾರರನ್ನು ಮಾತ್ರವಲ್ಲದೇ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಆಕರ್ಷಿಸಿದೆ.

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ 'ಬೆಳಕಿನ ಹಬ್ಬ' ದೀಪಾವಳಿ ಆಚರಣೆಯ ಕುರಿತು ಬೆಂಗಳೂರಿನ ಶ್ರೀಹರಿ ಕಾರನಾಥ್ ಸೆರೆಹಿಡಿದಿರುವ ಅತ್ಯಾಕರ್ಷಕ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಸಖತ್ ವೈರಲ್ ಆಗಿದೆ.

ಕರ್ನಾಟಕ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ DGCA-ಪ್ರಮಾಣೀಕೃತ ಡ್ರೋನ್ ಪೈಲಟ್ ಆಗಿರುವ ಕಾರನಾಥ್, ಪಟಾಕಿಗಳಿಂದ ಆಗಸದಲ್ಲಿ ಮೂಡಿದ ಚಿತ್ತಾರಗಳು, ವಿದ್ಯುತ್ ದೀಪಗಳಿಂದ ಝಗಮಗಿಸಿದ ಬೆಂಗಳೂರನ್ನು ಡ್ರೋನ್ ಹೈಪರ್‌ಲ್ಯಾಪ್ಸ್ (Drone Hyperlapse)ಯಿಂದ ಸೆರೆ ಹಿಡಿದ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.

ಈ ವೀಡಿಯೊ ಸಾಮಾಜಿಕ ಮಾಧ್ಯಮ ಬಳಕೆದಾರರನ್ನು ಮಾತ್ರವಲ್ಲದೇ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಆಕರ್ಷಿಸಿದೆ.

ಈ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ನಿರ್ಮಲಾ ಸೀತಾರಾಮನ್, ಇದು ಅತ್ಯಾದ್ಬುತವಾಗಿ ಮೂಡಿಬಂದಿದೆ. ಕ್ಯಾನ್ವಾಸ್ ಕಲಾತ್ಮಕವಾಗಿದೆ. ಉತ್ತಮ ಪ್ರಯತ್ನ" ಎಂದು ಸೀತಾರಾಮನ್ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Amritsar: ಉಗ್ರರ ದಾಳಿ ಸಂಚು ವಿಫಲ; ISI ಜೊತೆಗೆ ನಂಟು ಹೊಂದಿದ್ದ ಇಬ್ಬರ ಬಂಧನ; ರಾಕೆಟ್ ಚಾಲಿತ ಗ್ರೆನೇಡ್ ವಶಕ್ಕೆ!

ವ್ಲಾಡಿಮಿರ್ ಕ್ರಾಮ್ನಿಕ್ ವಂಚನೆ ಆರೋಪ: ಗ್ರ್ಯಾಂಡ್ ಮಾಸ್ಟರ್ ಡೇನಿಯಲ್ ನರೋಡಿಟ್ಸ್ಕಿ ಆತ್ಮಹತ್ಯೆ; ನಿಹಾಲ್ ಸರಿನ್ ಆಕ್ರೋಶ!

ಮಾನ್ಯ ವೀಸಾ ಹೊಂದಿದ್ದರೂ ಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿಗೆ ಭಾರತ ಪ್ರವೇಶಕ್ಕೆ ನಿರಾಕರಣೆ!

ಸೊಸೆ ಜೊತೆ ತಂದೆ ಅಕ್ರಮ ಸಂಬಂಧ: ಮಗನ ಕೊಲೆ ಆರೋಪ; ತಂದೆ ಮಾಜಿ DGP ಮುಸ್ತಫಾ, ತಾಯಿ, ಪತ್ನಿ ವಿರುದ್ಧ FIR!

India 'Proxy war': ಪಾಕಿಸ್ತಾನದ ಆರೋಪಕ್ಕೆ ಅಪ್ಘಾನಿಸ್ತಾನ ತಿರುಗೇಟು! ಹೇಳಿದ್ದೇನು? Video

SCROLL FOR NEXT