ಮಳೆ 
ರಾಜ್ಯ

ದೀಪಾವಳಿ ಹಬ್ಬಕ್ಕೆ ವರುಣನ ಸಿಂಚನ: ಮಳೆ-ಚಳಿಯ ಜುಗಲ್ಬಂದಿ

ದೀಪಾವಳಿ ಹಬ್ಬದ ಆಚರಣೆ ಮಧ್ಯೆ ಬೆಂಗಳೂರಿನ ಜನತೆಗೆ ಇಂದು ಬೆಳ್ಳಂಬೆಳಗ್ಗೆಯೇ ವರುಣನ ದರ್ಶನವಾಗಿದೆ.

ಬೆಂಗಳೂರು: ದೀಪಾವಳಿ ಹಬ್ಬದ ಆಚರಣೆ ಮಧ್ಯೆ ಬೆಂಗಳೂರಿನ ಜನತೆಗೆ ಇಂದು ಬೆಳ್ಳಂಬೆಳಗ್ಗೆಯೇ ವರುಣನ ದರ್ಶನವಾಗಿದೆ. ಬೆಂಗಳೂರು ನಗರದ ಬಹುತೇಕ ಕಡೆ ಶೀತ ಗಾಳಿಯೊಂದಿಗೆ ತುಂತುರು ಮಳೆ ಸುರಿದಿದೆ. ಚುಮುಚುಮು ಚಳಿ ಮಧ್ಯೆ ಜಿಟಿಜಿಟಿ ಮಳೆ ಸುರಿಯುತ್ತಿದ್ದು ಸದ್ಯ ಕೊಂಚ ವಿಶ್ರಾಂತಿ ಕಂಡು ಮೋಡ ಕವಿದ ವಾತಾವರಣವಿದೆ.

ದೀಪಾವಳಿಗೆ ಮಳೆಯ ಸಿಂಚನ

ದೀಪಾವಳಿ ಹಬ್ಬದ ಆಚರಣೆಯಲ್ಲಿರುವವರಿಗೆ ವರುಣ ತಂಪೆರಿದಿದ್ದಾನೆ. ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಇದೇ ರೀತಿಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗಾಗಿ ಬೆಂಗಳೂರು ಜನತೆ ಹೊರಗೆ ಹೋಗುವಾಗ ಕೊಡೆ, ರೈನ್ ಕೋಟ್ ತೆಗೆದುಕೊಂಡು ಹೋಗುವುದು ಒಳ್ಳೆಯದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಚಿತ್ತಾಪುರದಲ್ಲಿ ಪಥ ಸಂಚಲನ: ಶಾಂತಿ ಸಭೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ; RSSಗೆ ನಿರಾಸೆ

ಅಮೆರಿಕ ಜೊತೆ ವ್ಯಾಪಾರ ಒಪ್ಪಂದ: 'ನಮ್ಮ ತಲೆಗೇ ಬಂದೂಕು ಇಟ್ಟುಕೊಳ್ಳುವ ವ್ಯಾಪಾರ ಒಪ್ಪಂದಕ್ಕೆ ಭಾರತ ಸಹಿ ಹಾಕಲ್ಲ': ಪಿಯೂಷ್ ಗೋಯಲ್

Moonlighting: ಭಾರತದ ಮೂಲದ ವ್ಯಕ್ತಿಗೆ ಅಮೆರಿಕದಲ್ಲಿ 15 ವರ್ಷ ಜೈಲು!, ಇ-ಮೇಲ್ ನಿಂದ ಕಳ್ಳಾಟ ಬಯಲು

ಗಾಯಕಿ ವಾರಿಜ ಶ್ರೀ ಜೊತೆ ಸಪ್ತಪದಿ ತುಳಿದ ಸಂಗೀತ ನಿರ್ದೇಶಕ ರಘು ದೀಕ್ಷಿತ್, ಫೋಟೋ ವೈರಲ್!

ರಾಜ್ಯದಲ್ಲಿ 13 ಕಂಪನಿಗಳಿಂದ 27 ಸಾವಿರ ಕೋಟಿ ರೂ. ಹೂಡಿಕೆಗೆ ಸರ್ಕಾರ ಅಸ್ತು, 11 ಹೊಸ ಯೋಜನೆ!

SCROLL FOR NEXT