ಗುಂಡಿನ ದಾಳಿ 
ರಾಜ್ಯ

ನೆಲಮಂಗಲ: ಗ್ರಾಮ ಪಂಚಾಯಿತಿ ಸದಸ್ಯ ಸಲೀಂ ಮೇಲೆ ಗುಂಡಿನ ದಾಳಿ!

ನೆಲಮಂಗಲ ತಾಲೂಕಿನ ಇಸ್ಲಾಂಪುರದಲ್ಲಿ ಮನೆ ಮುಂದೆ ನಿಂತಿದ್ದ ಗ್ರಾಮ ಪಂಚಾಯಿತಿ ಸದಸ್ಯ ಸಲೀಂ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.

ನೆಲಮಂಗಲ: ನೆಲಮಂಗಲ ತಾಲೂಕಿನ ಇಸ್ಲಾಂಪುರದಲ್ಲಿ ಮನೆ ಮುಂದೆ ನಿಂತಿದ್ದ ಗ್ರಾಮ ಪಂಚಾಯಿತಿ ಸದಸ್ಯ ಸಲೀಂ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ. ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಗುಂಡು ಹಾರಿಸಿದ್ದರು. ಗುರಿ ಮಿಸ್ ಆಗಿ ಸಲೀಂ ಕೈಗೆ ಬಿದ್ದಿದ್ದು ಕೂಡಲೇ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಗಾಯಗೊಂಡಿರುವ ಸಲೀಂಗೆ ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ನೆಲಮಂಗಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ಶಾಂತಿ ಒಪ್ಪಂದಕ್ಕೆ ‘NO’ ಎಂದ ಟ್ರಂಪ್; ಖಾರ್ಗ್ ದ್ವೀಪದ ಮೇಲೆ ಅಮೆರಿಕಾ ಕಣ್ಣು; ದಾಳಿ ಭೀತಿ ಮತ್ತಷ್ಟು ಹೆಚ್ಚಳ..!

'ಯಾರಿಗೆ ಟಿಕೆಟ್ ಕೊಟ್ಟರೂ ನಾಯಕರಿಂದ ಒಟ್ಟಾಗಿ ಕೆಲಸ ಮಾಡುವ ಭರವಸೆ: ಅಗತ್ಯಬಿದ್ರೆ ಸಮರ್ಥ್ ನಾಮಪತ್ರ ವಾಪಸ್'

IPL 2026: ಆರಂಭಕ್ಕೂ ಮೊದಲೇ KKRಗೆ ಆಘಾತ, ಪ್ರಮುಖ ವೇಗಿ ಟೂರ್ನಿಯಿಂದಲೇ ಔಟ್!

ಉಪ ಚುನಾವಣೆ: 'ಮುಸ್ಲಿಮರು ಹೆಚ್ಚಿದ್ದೇವೆ.. ನಮಗೇ ಟಿಕೆಟ್ ನೀಡಬೇಕು..': ಸಚಿವ Zameer Ahmed ರಾಜಿನಾಮೆ ಬಾಂಬ್?, 'ಕೈ'ಗೆ ಹೊಸ ತಲೆನೋವು!

ಮೊನಾಲಿಸಾ ಮದುವೆ ವಿವಾದ: Love Jihad ಎಂದ ಆಕೆಯ ಚಿತ್ರ ನಿರ್ದೇಶಕ! 'CAA ವಿರೋಧಿ ಪ್ರತಿಭಟನೆಯಲ್ಲಿ ಫರ್ಮಾನ್ ಖಾನ್'!

SCROLL FOR NEXT