ಮೊಹಮ್ಮದ್ ಮನ್ಸೂರ್ ಖಾನ್ ಬಂಧನ 
ರಾಜ್ಯ

ಮಂಗಳೂರು: ಆಂಬುಲೆನ್ಸ್ ಗೆ ದಾರಿ ಬಿಡದೇ ಹುಚ್ಚಾಟ; ಬೈಕ್ ಸವಾರ ಮೊಹಮ್ಮದ್ ಖಾನ್ ಬಂಧನ

ಜೀವ ರಕ್ಷಕ ಆಂಬುಲೆನ್ಸ್ ಗೆ ದಾರಿ ಬಿಡದೇ ಅಡ್ಡಾದಿಡ್ಡಿ ಬೈಕ್ ಚಲಾಯಿಸಿದ ಆರೋಪದ ಮೇಲೆ ಬೈಕ್ ಸವಾರನನ್ನು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪುತ್ತೂರಿ ಬೆಟ್ಟಂಪಾಡಿಯ ಮೊಹಮ್ಮದ್ ಮನ್ಸೂರ್ ಖಾನ್ ಎಂದು ಗುರುತಿಸಲಾಗಿದೆ.

ಮಂಗಳೂರು: ಜೀವ ರಕ್ಷಕ ಆಂಬುಲೆನ್ಸ್ ಗೆ ದಾರಿ ಬಿಡದೇ ಅಡ್ಡಾದಿಡ್ಡಿ ಬೈಕ್ ಚಲಾಯಿಸಿದ ಆರೋಪದ ಮೇಲೆ ಬೈಕ್ ಸವಾರನನ್ನು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪುತ್ತೂರಿ ಬೆಟ್ಟಂಪಾಡಿಯ ಮೊಹಮ್ಮದ್ ಮನ್ಸೂರ್ ಖಾನ್ ಎಂದು ಗುರುತಿಸಲಾಗಿದೆ. ಬಿಸಿಲೆಘಾಟ್ ಬಳಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಆಂಬುಲೆನ್ಸ್ ಮುಂದೆ ಬೈಕ್ ಓಡಿಸಿ ಸುಮಾರು 3-6 ಕಿ.ಮೀವರೆಗೂ ದಾರಿ ಬಿಡದೇ ಮನ್ಸೂರ್ ಖಾನ್ ಹುಚ್ಚಾಟವಾಡಿದ್ದನು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಬೈಕ್ ನಂಬರ್ ಪ್ಲೇಟ್ ಆಧರಿಸಿ ಮೊಹಮ್ಮದ್ ಮನ್ಸೂರ್ ಖಾನ್ ನನ್ನು ಬಂಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

70ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: ಎಲ್ಲೆಡೆ ಹರಡಿದ ಕನ್ನಡದ ಕಂಪು, ಕಂಠೀರವ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆ

ನಾಡಿನಾದ್ಯಂತ 70ನೇ ಕನ್ನಡ ರಾಜ್ಯೋತ್ಸವ ಆಚರಣೆ: ಜನತೆಗೆ CM-DCM ಸೇರಿ ಗಣ್ಯರಿಂದ ಶುಭಾಶಯ

70ನೇ ಕನ್ನಡ ರಾಜ್ಯೋತ್ಸವ: ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ಜಾತಿ ಗಣತಿ: ಮನೆ ಮನೆ ಸಮೀಕ್ಷೆ ಮುಕ್ತಾಯ; ರಾಜ್ಯದ ಒಟ್ಟು ಜನಸಂಖ್ಯೆ ಎಷ್ಟು ಗೊತ್ತಾ?

ದೇಶದ ಮೊದಲ 'ಕಡುಬಡತನ ಮುಕ್ತ' ರಾಜ್ಯ: ಘೋಷಣೆಗೆ ಕೇರಳ ಸಜ್ಜು, ಆರ್ಥಿಕ ತಜ್ಞರ ಆಕ್ಷೇಪವೇನು?

SCROLL FOR NEXT