ರಾಜ್ಯ

ಮೈಸೂರು ದಸರಾ ಹಾಡು ಬಿಡುಗಡೆ; ಗಾಯಕ ರಾಜೇಶ್ ಕೃಷ್ಣನ್ ಧ್ವನಿ; Video ಇಲ್ಲಿದೆ

ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆಗೆ ಮುನ್ನ ಸಾಂಸ್ಕೃತಿಕ ನಗರಿಯ ಮಹತ್ವ, ದಸರಾ ಸಂಭ್ರಮದ ಸಾರವನ್ನು ಸಾರುವ ಅಧಿಕೃತ ಗೀತೆಯನ್ನು ಸರ್ಕಾರ ಬಿಡುಗಡೆ ಮಾಡಿದೆ.

ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆಗೆ ಮುನ್ನ ಸಾಂಸ್ಕೃತಿಕ ನಗರಿಯ ಮಹತ್ವ, ದಸರಾ ಸಂಭ್ರಮದ ಸಾರವನ್ನು ಸಾರುವ ಅಧಿಕೃತ ಗೀತೆಯನ್ನು ಸರ್ಕಾರ ಬಿಡುಗಡೆ ಮಾಡಿದೆ. ನಾಡಹಬ್ಬ ದಸರೆಯ ಗೀತೆಯನ್ನು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಮಾರ್ಗದರ್ಶನದಲ್ಲಿ ರಚಿಸಲಾಗಿದೆ. ಅಪರ ಜಿಲ್ಲಾಧಿಕಾರಿ‌ ಡಾ ಶಿವರಾಜ್ ಸಾಹಿತ್ಯ, ಪರಿಕಲ್ಪನೆ ಹಾಗೂ ನಿರ್ದೇಶನದಲ್ಲಿ ದಸರಾ ಗೀತೆ ಮೂಡಿಬಂದಿದೆ. ಕನ್ನಡದ ಗಾಯಕ ರಾಜೇಶ್ ಕೃಷ್ಣನ್ ಗೀತೆ ಹಾಡಿದ್ದಾರೆ. ಜಂಬೂಸವಾರಿ, ಮೈಸೂರು ಅರಮನೆ, ಚಾಮುಂಡಿಬೆಟ್ಟ, ದಸರಾ ಕಾರ್ಯಕ್ರಮಗಳ ವಿಡಿಯೋಗಳು ಹಾಡಿನಲ್ಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಚಿವ ಸಂಪುಟ ಪುನರಾಚನೆ: ಸಿದ್ದುಗೆ ಬೆಂಬಲ, ಸಿಎಂ ಆಗಿ ಮುಂದುವರೆಯುತ್ತಾರೆಂದರೆ ಸ್ಥಾನ ತ್ಯಾಗಕ್ಕೂ ಸಿದ್ಧ ಎಂದ ಸಚಿವರು

ಡಿಸೆಂಬರ್ 8 ರಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ, ಮಾಜಿ ಶಾಸಕನಿಗೆ ತಿವಿದ ಹೋರಿ! Video ವೈರಲ್

ಬಿಹಾರ ಚುನಾವಣೆ ಫಲಿತಾಂಶ ಮರುದಿನವೇ ದೆಹಲಿಗೆ ಸಿದ್ದರಾಮಯ್ಯ ಭೇಟಿ: ತೀವ್ರ ಕುತೂಹಲ

TJS ಜಾರ್ಜ್ ಹೆಸರಿನಲ್ಲಿ ರಾಷ್ಟ್ರೀಯ ಮಟ್ಟದ ದತ್ತಿ ಪ್ರಶಸ್ತಿ ಸ್ಥಾಪನೆ: MLC ಕೆ. ಶಿವಕುಮಾರ್‌ ಘೋಷಣೆ

SCROLL FOR NEXT