ಜಯಮೃತ್ಯುಂಜಯ ಸ್ವಾಮೀಜಿ 
ರಾಜ್ಯ

ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಜಯ ಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ!

ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಉಚ್ಛಾಟನೆ ಮಾಡಲಾಗಿದೆ. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಈ ನಿರ್ಧಾರ ತೆಗೆದುಕೊಂಡಿದೆ.

ಬಾಗಲಕೋಟೆ: ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಉಚ್ಛಾಟನೆ ಮಾಡಲಾಗಿದೆ. ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಈ ನಿರ್ಧಾರ ತೆಗೆದುಕೊಂಡಿದೆ. ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ ಅವರು, ಪಂಚಮಸಾಲಿ ಸಮುದಾಯದ ಪ್ರಥಮ‌ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಮಾಡಿರುವುದಾಗಿ ಮಾಧ್ಯಮಗಳಿಗೆ ತಿಳಿಸಿದರು.

ಲಿಂಗಾಯತ ಧರ್ಮ ವಿರೋಧಿ ಹೇಳಿಕೆ, ಅಕ್ರಮ ಆಸ್ತಿ ಗಳಿಕೆ ಸೇರಿದಂತೆ ಸ್ವಾಮೀಜಿ ಮೇಲೆ ಹಲವು ಆರೋಪ ಹೊರಿಸಿ, ಪೀಠದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಅಸೂಟಿ ಹೇಳಿದರು. ಇಂದು ನಡೆದ ಸಭೆಯಲ್ಲಿ ಸ್ವಾಮೀಜಿಯನ್ನು ಉಚ್ಛಾಟಿಸುವ ನಿರ್ಣಯ ತೆಗೆದುಕೊಳ್ಳಲಾಯಿತು. ಸ್ವಾಮೀಜಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದು ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿದ್ದಾರೆ. ಈ ಬಗ್ಗೆ 2014ರಲ್ಲಿ ಸ್ವಾಮೀಜಿಗೆ ನೋಟಿಸ್ ನೀಡಿದ್ದೇವು ಎಂದು ನೀಲಕಂಠ ಅಸೂಟಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಹಾಸನ: ಗಣೇಶ ಮೂರ್ತಿಗೆ ಚಪ್ಪಲಿ ಹಾರ ಪ್ರಕರಣ; ಶಂಕಿತ ಮಹಿಳೆ ಬಂಧಿಸಿದ ಪೊಲೀಸರು!

Asia Cup 2025: ಹ್ಯಾಂಡ್ ಶೇಕ್ ಇರ್ಲಿ... ಪಾಕಿಸ್ತಾನ ನಾಯಕನ ಮುಖ ಕೂಡ ನೋಡಲಿಲ್ಲ.. Suryakumar Yada! Video

ಮತ್ತೆ ಪಾಕ್ ಸೇನೆ ವಿರುದ್ಧ ಮುಗಿಬಿದ್ದ Baloch Liberation Army: ರಾಕೆಟ್ ದಾಳಿಗೆ ಪಾಕ್ ಸೈನಿಕರು ಛಿದ್ರ! Video

'ಒಂದು ರಾಷ್ಟ್ರ, ಒಂದು ತೆರಿಗೆ'ಯ ಕನಸು ನನಸಾಗಿದೆ: GST ಸುಧಾರಣೆ ಕುರಿತು ಪ್ರಧಾನಿ ಮೋದಿ

Operation 'ವೈಟ್ ಬಾಲ್': India 'ಎಂದಿನಂತೆ' ಪಾಕ್ ಅನ್ನು ಸೋಲಿಸಲಿದೆ; ಭಾರತಕ್ಕೆ ಅಫ್ಘಾನ್ ಅಭಿಮಾನಿಗಳ ಜೈಕಾರ; Post Viral!

SCROLL FOR NEXT