ಸಂಗ್ರಹ ಚಿತ್ರ 
ರಾಜ್ಯ

DCM ಡಿ.ಕೆ ಶಿವಕುಮಾರ್ ಕ್ಷೇತ್ರದಲ್ಲೇ ನೈತಿಕ ಪೊಲೀಸ್​ಗಿರಿ: ಅಕ್ರಮ ಸಂಬಂಧ; Muslim ಮಹಿಳೆ ಹಾಗೂ Hindu ವ್ಯಕ್ತಿಗೆ ಥಳಿಸಿ, ತಲೆಬೋಳಿಸಿ ವಿಕೃತಿ!

ಕನಕಪುರದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದ್ದು ಮುಸ್ಲಿಂ ಮಹಿಳೆ ಜೊತೆಗಿದ್ದ ಹಿಂದೂ ವ್ಯಕ್ತಿಗೆ ಮನಬಂದಂತೆ ಥಳಿಸಿ ತಲೆಬೋಳಿಸಿರುವ ಘಟನೆ ನಡೆದಿದ್ದು ಈ ಸಂಬಂಧ ಕನಕಪುರಪುರ ಠಾಣೆ ಪೊಲೀಸರು ಓರ್ವ ಮಹಿಳೆ ಸೇರಿ ಐವರು ಬಂಧಿಸಿದ್ದಾರೆ.

ರಾಮನಗರ: ಕನಕಪುರದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದ್ದು ಮುಸ್ಲಿಂ ಮಹಿಳೆ ಜೊತೆಗಿದ್ದ ಹಿಂದೂ ವ್ಯಕ್ತಿಗೆ ಮನಬಂದಂತೆ ಥಳಿಸಿ ತಲೆಬೋಳಿಸಿರುವ ಘಟನೆ ನಡೆದಿದ್ದು ಈ ಸಂಬಂಧ ಕನಕಪುರಪುರ ಠಾಣೆ ಪೊಲೀಸರು ಓರ್ವ ಮಹಿಳೆ ಸೇರಿ ಐವರು ಬಂಧಿಸಿದ್ದಾರೆ. ನವಾಜ್, ಕಬೀರ್, ಸುಯೋಲ್, ನಯಾಜ್ ಮತ್ತು ಮಹಿಳೆ ಬಂಧಿತ ಆರೋಪಿಗಳು. ಎರಡು ಪ್ರತ್ಯೇಕ ಎಫ್​ಐಆರ್ ಮಾಡಲಾಗಿದೆ. ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಮುಸ್ಲಿಂ ಮಹಿಳೆ ಹಸೀನಾ ಬಾನು ಹಾಗೂ ಹಿಂದೂ ವ್ಯಕ್ತಿ ಮಹೇಶ್ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ಕನಕಪುರದ ಇಂದಿರಾನಗರದಲ್ಲಿ ನಡೆದಿದೆ. ಆರೋಪಿಗಳು ಇಬ್ಬರ ತಲೆಯನ್ನು ಬೋಳಿಸಿದ್ದಾರೆ. ಮಹಿಳೆಯ ಕುಟುಂಬಸ್ಥರು ಹಾಗೂ ಸಂಬಂಧಿಕರಿಂದ ಕೃತ್ಯವೆಸಗಿದ್ದಾರೆ. ಮಹೇಶ್ ಹಾಗೂ ಹಸೀನಾ ಬಾನು ದೂರಿನ ಅನ್ವಯ ಸದ್ಯ ಐವರು ಆರೋಪಿಗಳನ್ನು ಪೊಲೀಸರನ್ನು ಬಂಧಿಸಿದ್ದಾರೆ. ಘಟನೆ ಕುರಿತಂತೆ ಎರಡು ಪ್ರತ್ಯೇಕ ಎಫ್​ಐಆರ್ ದಾಖಲಿಸಲಾಗಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಎಸ್​.ಪಿ ಶ್ರೀನಿವಾಸ್ ಗೌಡ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Bihar Election Results 2025: ಇಂದು ಬಿಹಾರ ಚುನಾವಣೆ ಮತ ಎಣಿಕೆ, ಕೆಲವೇ ಹೊತ್ತಿನಲ್ಲಿ ಭವಿಷ್ಯ ನಿರ್ಧಾರ; ಗೆಲುವಿನ 'ಹಾರ' ಯಾರ ಪಾಲು?

ನ.18ರಂದು ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು ಖಚಿತ: ತೇಜಸ್ವಿ ಯಾದವ್

'ನಮಗೆ ಆತುರವಿಲ್ಲ, ಪಕ್ಷ ಕಟ್ಟಲು ರಕ್ತ -ಬೆವರು ಸುರಿಸಿದ್ದೇವೆ: ಅಧಿಕಾರಕ್ಕಾಗಿ ಇನ್ನೂ 5 ವರ್ಷ ಕಾಯುತ್ತೇವೆ; ಸಮ್ಮಿಶ್ರ ಸರ್ಕಾರ ಸೇರುವ ಪ್ರಶ್ನೆಯೇ ಇಲ್ಲ'

ದೆಹಲಿ ಸ್ಫೋಟದಲ್ಲಿ ಜೈಶ್‍ನ 22 ವೈಟ್-ಕಾಲರ್ ಭಯೋತ್ಪಾದಕರು ಭಾಗಿ: ವಿಮಾನ ನಿಲ್ದಾಣಗಳಿಗೆ ಲುಕ್ಔಟ್ ಎಚ್ಚರಿಕೆ

'RSSಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ; 100 ವರ್ಷಗಳಲ್ಲಿ ಮೊದಲ ಬಾರಿ ಕಾನೂನು ಪಾಲನೆ'

SCROLL FOR NEXT