ಸಂಗ್ರಹ ಚಿತ್ರ 
ರಾಜ್ಯ

DCM ಡಿ.ಕೆ ಶಿವಕುಮಾರ್ ಕ್ಷೇತ್ರದಲ್ಲೇ ನೈತಿಕ ಪೊಲೀಸ್​ಗಿರಿ: ಅಕ್ರಮ ಸಂಬಂಧ; Muslim ಮಹಿಳೆ ಹಾಗೂ Hindu ವ್ಯಕ್ತಿಗೆ ಥಳಿಸಿ, ತಲೆಬೋಳಿಸಿ ವಿಕೃತಿ!

ಕನಕಪುರದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದ್ದು ಮುಸ್ಲಿಂ ಮಹಿಳೆ ಜೊತೆಗಿದ್ದ ಹಿಂದೂ ವ್ಯಕ್ತಿಗೆ ಮನಬಂದಂತೆ ಥಳಿಸಿ ತಲೆಬೋಳಿಸಿರುವ ಘಟನೆ ನಡೆದಿದ್ದು ಈ ಸಂಬಂಧ ಕನಕಪುರಪುರ ಠಾಣೆ ಪೊಲೀಸರು ಓರ್ವ ಮಹಿಳೆ ಸೇರಿ ಐವರು ಬಂಧಿಸಿದ್ದಾರೆ.

ರಾಮನಗರ: ಕನಕಪುರದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದ್ದು ಮುಸ್ಲಿಂ ಮಹಿಳೆ ಜೊತೆಗಿದ್ದ ಹಿಂದೂ ವ್ಯಕ್ತಿಗೆ ಮನಬಂದಂತೆ ಥಳಿಸಿ ತಲೆಬೋಳಿಸಿರುವ ಘಟನೆ ನಡೆದಿದ್ದು ಈ ಸಂಬಂಧ ಕನಕಪುರಪುರ ಠಾಣೆ ಪೊಲೀಸರು ಓರ್ವ ಮಹಿಳೆ ಸೇರಿ ಐವರು ಬಂಧಿಸಿದ್ದಾರೆ. ನವಾಜ್, ಕಬೀರ್, ಸುಯೋಲ್, ನಯಾಜ್ ಮತ್ತು ಮಹಿಳೆ ಬಂಧಿತ ಆರೋಪಿಗಳು. ಎರಡು ಪ್ರತ್ಯೇಕ ಎಫ್​ಐಆರ್ ಮಾಡಲಾಗಿದೆ. ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಮುಸ್ಲಿಂ ಮಹಿಳೆ ಹಸೀನಾ ಬಾನು ಹಾಗೂ ಹಿಂದೂ ವ್ಯಕ್ತಿ ಮಹೇಶ್ ಮೇಲೆ ಹಲ್ಲೆ ಮಾಡಿರುವಂತಹ ಘಟನೆ ಕನಕಪುರದ ಇಂದಿರಾನಗರದಲ್ಲಿ ನಡೆದಿದೆ. ಆರೋಪಿಗಳು ಇಬ್ಬರ ತಲೆಯನ್ನು ಬೋಳಿಸಿದ್ದಾರೆ. ಮಹಿಳೆಯ ಕುಟುಂಬಸ್ಥರು ಹಾಗೂ ಸಂಬಂಧಿಕರಿಂದ ಕೃತ್ಯವೆಸಗಿದ್ದಾರೆ. ಮಹೇಶ್ ಹಾಗೂ ಹಸೀನಾ ಬಾನು ದೂರಿನ ಅನ್ವಯ ಸದ್ಯ ಐವರು ಆರೋಪಿಗಳನ್ನು ಪೊಲೀಸರನ್ನು ಬಂಧಿಸಿದ್ದಾರೆ. ಘಟನೆ ಕುರಿತಂತೆ ಎರಡು ಪ್ರತ್ಯೇಕ ಎಫ್​ಐಆರ್ ದಾಖಲಿಸಲಾಗಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಎಸ್​.ಪಿ ಶ್ರೀನಿವಾಸ್ ಗೌಡ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಜಯ ಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ!

'ಒಂದು ರಾಷ್ಟ್ರ, ಒಂದು ತೆರಿಗೆ'ಯ ಕನಸು ನನಸಾಗಿದೆ: GST ಸುಧಾರಣೆ ಕುರಿತು ಪ್ರಧಾನಿ ಮೋದಿ

Operation 'ವೈಟ್ ಬಾಲ್': India 'ಎಂದಿನಂತೆ' ಪಾಕ್ ಅನ್ನು ಸೋಲಿಸಲಿದೆ; ಭಾರತಕ್ಕೆ ಅಫ್ಘಾನ್ ಅಭಿಮಾನಿಗಳ ಜೈಕಾರ, Post Viral!

Kannada Youtuber ಮುಕಳೆಪ್ಪ Love jihad Case ಗೆ ಬಿಗ್ ಟ್ವಿಸ್ಟ್: ವಿಡಿಯೋ ಹೇಳಿಕೆ ಕೊಟ್ಟ Gayatri, ಅಸಲಿ ಸತ್ಯ ಬಹಿರಂಗ!

ಬಿಹಾರ ಆಯ್ತು, ಈಗ ದೇಶಾದ್ಯಂತ SIR: ಸೆಪ್ಟೆಂಬರ್ 30 ರೊಳಗೆ ಸನ್ನದ್ದರಾಗಿ; ರಾಜ್ಯಗಳಿಗೆ ಕೇಂದ್ರ ಚುನಾವಣಾ ಆಯೋಗ ಸೂಚನೆ

SCROLL FOR NEXT