ಮಹೇಶ್ ಶೆಟ್ಟಿ ತಿಮರೋಡಿ 
ರಾಜ್ಯ

ಧರ್ಮಸ್ಥಳ ಪ್ರಕರಣ: ದಕ್ಷಿಣ ಕನ್ನಡದಿಂದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು!

ಧರ್ಮಸ್ಥಳದ ಬುರುಡೆ ಪ್ರಕರಣ ಹಾಗೂ ಸೌಜನ್ಯ ಪ್ರಕರಣದಲ್ಲಿ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಮಂಗಳೂರಿನಿಂದ ಗಡಿಪಾರು ಮಾಡಿ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.

ಮಂಗಳೂರು: ಧರ್ಮಸ್ಥಳದ (Dharmasthala) ಬುರುಡೆ ಪ್ರಕರಣ ಹಾಗೂ ಸೌಜನ್ಯ ಪ್ರಕರಣದಲ್ಲಿ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು (Mahesh Shetty Thimarody) ಮಂಗಳೂರಿನಿಂದ ಗಡಿಪಾರು ಮಾಡಿ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ಮಹೇಶ್ ತಿಮರೋಡಿ ವಿರುದ್ಧ ಸುಮಾರು 32 ವಿವಿಧ ಪ್ರಕರಣಗಳು ದಾಖಲಾಗಿದ್ದವು. ಹೀಗಾಗಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡುವಂತೆ ಆಗ್ರಹಗಳು ವ್ಯಕ್ತವಾಗಿದ್ದವು. ಇದೀಗ ಮಂಗಳೂರಿನಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ಒಂದು ವರ್ಷಗಳ ಕಾಲ ಗಡಿಪಾರು ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮೋಹನ್ ಲಾಲ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ: SRK, ವಿಕ್ರಾಂತ್ ಮಾಸ್ಸೆ ಹಾಗೂ ರಾಣಿ ಮುಖರ್ಜಿಗೆ ಅತ್ಯುತ್ತಮ ನಟ-ನಟಿ ಪ್ರಶಸ್ತಿ ಪ್ರದಾನ!

'ಭಾರತ ವಿರುದ್ಧ ಗೆಲ್ಲಬೇಕಿದ್ರೆ ಪಾಕ್ ಸೇನಾ ಮುಖ್ಯಸ್ಥರೇ ಬ್ಯಾಟ್ ಹಿಡೀಬೇಕು': PCB ವಿರುದ್ಧ Imran Khan ಗರಂ!

Bengaluru: 'ನನ್ ಗಂಡ "ನಪುಂಸಕ".. 2 ಕೋಟಿ ಕೊಡ್ಸಿ...': ನವ ವಿವಾಹಿತೆ ಬೇಡಿಕೆ! ಆದ್ರೆ ಗಂಡನಿಂದಲೇ FIR

ಧರ್ಮಸ್ಥಳ ಪ್ರಕರಣ: ಅಗತ್ಯವಿದ್ದರೆ ಚಿನ್ನಯ್ಯ ಕುಟುಂಬಕ್ಕೆ ರಕ್ಷಣೆ ನೀಡಲಾಗುವುದು- ಪರಮೇಶ್ವರ; Video

ರಣಜಿ ಟ್ರೋಫಿ: ಸಂಭಾವ್ಯರ ಪಟ್ಟಿಯಲ್ಲಿ ಕೆ.ಎಲ್. ರಾಹುಲ್, ಪ್ರಸಿದ್ಧ್, ಕರುಣ್ ನಾಯರ್

SCROLL FOR NEXT