ಡಿಸಿಎಂ ಡಿಕೆ ಶಿವಕುಮಾರ್ 
ರಾಜ್ಯ

ಬೆಂಗಳೂರಿನ ರಸ್ತೆಗಳ ಗುಂಡಿಗಳಿಗೆ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ: ಡಿಕೆ ಶಿವಕುಮಾರ್

ಬಿಜೆಪಿ ಎಂದಿಗೂ ಸಂತೋಷವಾಗಿಲ್ಲ. ಈ ಎಲ್ಲಾ ಗುಂಡಿಗಳಿಗೂ ಬಿಜೆಪಿ ಆಡಳಿತವೇ ಕಾರಣ. ಕರ್ನಾಟಕದ ಕೆಟ್ಟ ರಸ್ತೆಗಳಿಗೆ ಬಿಜೆಪಿಯೇ ಕಾರಣ ಎಂದರು.

ಪಾಟ್ನಾ: ಬೆಂಗಳೂರಿನ ಹದಗೆಟ್ಟ ರಸ್ತೆಗುಂಡಿಗಳಿಗೆ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ದೂಷಿಸಿದ್ದಾರೆ.

ಪಾಟ್ನಾದಲ್ಲಿ ಮಾತನಾಡಿದ ಅವರು, ಬಿಜೆಪಿ ಎಂದಿಗೂ ಸಂತೋಷವಾಗಿಲ್ಲ. ಈ ಎಲ್ಲಾ ಗುಂಡಿಗಳಿಗೂ ಬಿಜೆಪಿ ಆಡಳಿತವೇ ಕಾರಣ. ಕರ್ನಾಟಕದ ಕೆಟ್ಟ ರಸ್ತೆಗಳಿಗೆ ಬಿಜೆಪಿಯೇ ಕಾರಣ ಎಂದರು.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ಭಾಗವಹಿಸಲು ಕರ್ನಾಟಕದ ಉಪಮುಖ್ಯಮಂತ್ರಿ ಪಾಟ್ನಾದಲ್ಲಿದ್ದಾರೆ. ದೆಹಲಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರ ನಿವಾಸಕ್ಕೆ ಹೋಗುವ ರಸ್ತೆಯಲ್ಲೂ ಗುಂಡಿಗಳಿವೆ ಎಂದಿದ್ದರು.

ಬೆಂಗಳೂರಿನಾದ್ಯಂತ ಪ್ರತಿದಿನ ಸುಮಾರು 1,000 ಗುಂಡಿಗಳನ್ನು ಸಂಘಟಿತ ಪ್ರಯತ್ನಗಳ ಮೂಲಕ ಮುಚ್ಚಲಾಗುತ್ತಿದೆ ಎಂದು ಅವರು ಹೇಳಿದರು. ನಗರದಲ್ಲಿನ ಗುಂಡಿಗಳ ಬಗ್ಗೆ ಕೆಲವು ಕೈಗಾರಿಕೋದ್ಯಮಿಗಳು ಕಳವಳ ವ್ಯಕ್ತಪಡಿಸಿದ ನಂತರ ಈ ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಬೆಂಗಳೂರನ್ನು "ಗುಂಡಿಗಳ ನಗರ" ಎಂದು ಜರಿದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಹಿರಿಯ ಸಾಹಿತಿ SL Bhyrappa ನಿಧನ

ಉತ್ತರಪ್ರದೇಶ: ಯುವತಿಯನ್ನು ಹಿಂಬಾಲಿಸಿ ಹಿಂದಿನಿಂದ ತಬ್ಬಿಕೊಂಡು ಕಿರುಕುಳ; ಆರೋಪಿ ಶಹಬಾಜ್ ಬಂಧನ, Video!

ಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಆಗ್ರಹಿಸಿ ಹೋರಾಟ; ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಬಿಜೆಪಿ ಕಚೇರಿಗೆ ಬೆಂಕಿ

ನಾಳೆ ವಾಷಿಂಗ್ಟನ್‌ನಲ್ಲಿ ಟ್ರಂಪ್ ಭೇಟಿ ಮಾಡಲಿದ್ದಾರೆ ಪಾಕ್ ಪ್ರಧಾನಿ

'ಸನ್ ಆಕಾಶದಲ್ಲಿ ಬೆಳಗುತ್ತಿರುವಾಗ, ಅದನ್ನು ಘೋಷಿಸುವ ಅಗತ್ಯವಿಲ್ಲ': ಬಿಹಾರ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿಗೆ ಕಾಂಗ್ರೆಸ್ ಬೆಂಬಲ

SCROLL FOR NEXT