ಮಹಿಷಾಸುರ ಪ್ರತಿಮೆ 
ರಾಜ್ಯ

ಮೈಸೂರು: ಇಂದು ಮಹಿಷಾ ದಸರಾ ಆಚರಣೆ; ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ

ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಎಚ್ಚರ ವಹಿಸಿದೆ. ಹೀಗಾಗಿ ಚಾಮುಂಡಿ ಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಾಡಿ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿಂದು ಮಹಿಷ ದಸರಾ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಎಚ್ಚರ ವಹಿಸಿದೆ. ಹೀಗಾಗಿ ಚಾಮುಂಡಿ ಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಾಡಿ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.

ತಡರಾತ್ರಿ 12 ಗಂಟೆಯಿಂದಲೇ ಸೆ.25ರ ಬೆಳಗ್ಗೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾವುದೇ ಸಭೆ, ಸಮಾರಂಭ, ಮೆರವಣಿಗೆ ನಡೆಸುವಂತಿಲ್ಲ ಎಂದು ಆದೇಶಿಸಲಾಗಿದೆ.

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿಹತ್ತು ಹಲವು ಆಕರ್ಷಣೆಗಳು ಜನರನ್ನ ಕೈಬೀಸಿ ಕರೆಯುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

CWC ಸಭೆ: ಬಿಹಾರ ವಿಧಾನಸಭಾ ಚುನಾವಣೆ ಮೋದಿ ಸರ್ಕಾರದ 'ಭ್ರಷ್ಟ ಆಡಳಿತ' ಅಂತ್ಯಕ್ಕೆ ನಾಂದಿಯಾಗಲಿದೆ; ಮಲ್ಲಿಕಾರ್ಜುನ ಖರ್ಗೆ

'ತಮ್ಮದೇ ಜನರ ಮೇಲೆ ಬಾಂಬ್ ದಾಳಿ': ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನ AIRSTRIKE ಕುರಿತು ಭಾರತ ವ್ಯಂಗ್ಯ

ವಿಶ್ವಸಂಸ್ಥೆ ನಿರ್ಣಯಗಳ ಆಧಾರದ ಮೇಲೆ ಕಾಶ್ಮೀರ ಸಮಸ್ಯೆ ಪರಿಹರಿಸಬೇಕು: ಭಾರತದ ವಿರುದ್ಧ ಮತ್ತೆ ಕ್ಯಾತೆ ತೆಗೆದ ಟರ್ಕಿ ಅಧ್ಯಕ್ಷ..!

ಗಾಝಾ ಯುದ್ಧ ನಿಲ್ಲಿಸಿದ್ರೆ ಮಾತ್ರ ಟ್ರಂಪ್'ಗೆ ನೊಬೆಲ್ ಪ್ರಶಸ್ತಿ; ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್

ಜಾತಿಗಳಿದ್ದ ಮಾತ್ರಕ್ಕೆ ಧರ್ಮ ಒಡೆಯುತ್ತದೆಯೇ? ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಬಿಂಬಿಸುವುದು ಬಿಜೆಪಿಯ ಏಕೈಕ ಅಜೆಂಡಾ!

SCROLL FOR NEXT