ಕೆಎಸ್ ಆರ್ ಟಿಸಿ ಬಸ್ಸುಗಳು  online desk
ರಾಜ್ಯ

ಮೈಸೂರಿಗೆ ಹೋಗುವ ಪ್ರಯಾಣಿಕರ ಗಮನಕ್ಕೆ: ದಸರಾ ಪ್ರಯುಕ್ತ KSRTC ಬಸ್ ದರ ಏರಿಕೆ!

ಸಾರಿಗೆ ಇಲಾಖೆ ಮೈಸೂರು ಮಾರ್ಗದ ಕೆಎಸ್ ಆರ್ಟಿಸಿ ಬಸ್ ದರವನ್ನ ಏರಿಕೆ ಮಾಡಿದೆ. ಎಲ್ಲಾ ಕೆಎಸ್ ಆರ್ಟಿಸಿ ಬಸ್ ದರ ಬರೋಬ್ಬರಿ 20 ರೂಪಾಯಿ ಏರಿಕೆ ಮಾಡಿದೆ.

ರಾಜ್ಯ ಸರ್ಕಾರ ಜನತೆಗೆ ಮತ್ತೆ ದರ ಏರಿಕೆಯ ಬರೆ ಎಳೆದಿದೆ. ದಸರಾ ಪ್ರಯುಕ್ತ ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್ ದರ 20 ರೂ. ಏರಿಕೆ ಏರಿಕೆಯಾಗಿದ್ದು ಪ್ರಯಾಣಿಕರು ಆಕ್ರೋಶ ಹೊರ ಹಾಕಿದ್ದಾರೆ.

ಸಾರಿಗೆ ಇಲಾಖೆ ಮೈಸೂರು ಮಾರ್ಗದ ಕೆಎಸ್ ಆರ್ಟಿಸಿ ಬಸ್ ದರವನ್ನ ಏರಿಕೆ ಮಾಡಿದೆ. ಎಲ್ಲಾ ಕೆಎಸ್ ಆರ್ಟಿಸಿ ಬಸ್ ದರ ಬರೋಬ್ಬರಿ 20 ರೂಪಾಯಿ ಏರಿಕೆ ಮಾಡಿದೆ.

ಇನ್ನೂ ಸಾಮಾನ್ಯ ಕೆಎಸ್‌ಆರ್‌ಟಿಸಿ ಬಸ್, ವೇಗದೂತ, ತಡೆರಹಿತ, ರಾಜಹಂಸ, ಐರಾವತ ಸೇರಿದಂತೆ ಎಲ್ಲಾ ಬಸ್‌ಗಳ ದರ ಏರಿಕೆ ಆಗಿದೆ. ದಸರಾ ಮುಗಿಯುವವರೆಗೂ ದರ ಏರಿಕೆ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ.

ಬಸ್‌ ಟಿಕೆಟ್‌ ದರ ವಿವರ?

170 ರೂ ಇದ್ದ ಕರ್ನಾಟಕ ಸಾರಿಗೆ ವೇಗದೂತ ದರ ಈಗ 190 ರೂ.ಗೆ ಏರಿಕೆ

ರಾಜಾಹಂಸ – 270 ರಿಂದ 290 ರೂ.

ಐರಾವತ – 430 ರಿಂದ 450 ರೂ.

ತಡೆ ರಹಿತ ಸಾರಿಗೆ – 210 ರಿಂದ 240 ರೂ.

ಐರಾವತ ಕ್ಲಬ್ ಕ್ಲಾಸ್ – 440 ರಿಂದ 460 ರೂ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಾಮಾಜಿಕ-ಆರ್ಥಿಕ ಸಮೀಕ್ಷೆ ಯಾರ ವಿರುದ್ಧವೂ ಅಲ್ಲ; ಬಿಜೆಪಿಯದ್ದು ಮನುವಾದಿ ಮನಸ್ಥಿತಿ

ಪಂದ್ಯದ ಮಧ್ಯೆ ರಿಷಬ್ ಪಂತ್ ತಂತ್ರ ಬಳಸಲು ಹೋಗಿ ತಿರುಗುಬಾಣ: Pak ಕುತಂತ್ರ ಕಂಡ ತಕ್ಷಣ ರಣರಂಗಕ್ಕಿಳಿದ ಗಂಭೀರ್!

Asia Cup final:'ತಲೆಹರಟೆ' ಪಾಕ್ ಆಟಗಾರರು, ಬ್ಯಾಟಿನಿಂದಲೇ ಸದ್ದಡಗಿಸಿದ್ದೇನೆ- ತಿಲಕ್ ವರ್ಮಾ Video!

"ನನಗೆ ಪ್ರಧಾನಿ ಗೊತ್ತು, ಪ್ರಧಾನಿ ಕಚೇರಿಯ ನೇರ ಸಂಪರ್ಕವಿದೆ": ತನಿಖೆ ವೇಳೆ ಪೊಲೀಸರಿಗೇ ಬೆದರಿಕೆ ಹಾಕಿದ ಸ್ವಾಮಿ Chaitanyananda Saraswati

ನಾವು ಗೆದ್ದಿದ್ದೀವಿ, ಆದ್ದರಿಂದ Trophy ನಮ್ಮ ಬಳಿ ಇದೆ, ಭಾರತ ಗೆದ್ದಿದ್ದರೆ ಟ್ರೋಫಿ ತೋರಿಸಲಿ: ನಗೆಪಾಟಲಿಗೀಡಾದ Mohsin Naqvi ಹೇಳಿಕೆ

SCROLL FOR NEXT