ಸಿದ್ದರಾಮಯ್ಯ  
ರಾಜ್ಯ

'ಕರ್ನಾಟಕದಲ್ಲಿ ಹೂಡಿಕೆ ಮಾಡಲು ಹೆಚ್ಚಿನ ಸೌಲಭ್ಯ ಕೊಡಿ': ಸರ್ಕಾರಕ್ಕೆ 13 ಕಂಪೆನಿಗಳ ಬೇಡಿಕೆ

ಮೂಲಗಳ ಪ್ರಕಾರ, ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಕಂಪೆನಿ ಮತ್ತು ಸರ್ಕಾರಕ್ಕೆ ಲಾಭವಾಗುವ (win-win) ಪರಿಹಾರ ಕಂಡುಹಿಡಿಯಲು ಪ್ರತಿಯೊಂದು ಕಂಪನಿಯೊಂದಿಗೆ ಅಧಿಕಾರಿಗಳು ಮಾತುಕತೆ ನಡೆಸಬೇಕು ಎಂದು ಉಪಸಮಿತಿ ಸೂಚಿಸಿದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸಚಿವ ಸಂಪುಟ ಉಪಸಮಿತಿ ಕರ್ನಾಟಕದಲ್ಲಿ ಭಾರಿ ಹೂಡಿಕೆ ಮಾಡಲು ಯೋಜಿಸಿರುವ 13 ಕಂಪನಿಗಳಿಗೆ ಹೆಚ್ಚುವರಿ ಪ್ರೋತ್ಸಾಹಕಗಳನ್ನು ನೀಡುವ ಬಗ್ಗೆ ಚರ್ಚಿಸಿದೆ. ಕಂಪನಿಗಳ ಬೇಡಿಕೆ ಆಧರಿಸಿ ಪ್ರೋತ್ಸಾಹಕಗಳನ್ನು ನೀಡುವ ಕೆಲಸವನ್ನು ಈ ಉಪಸಮಿತಿ ನೋಡಿಕೊಳ್ಳುತ್ತದೆ.

ಮೂಲಗಳ ಪ್ರಕಾರ, ಸರ್ಕಾರದ ಮೇಲೆ ಹೆಚ್ಚಿನ ಹೊರೆಯಾಗದಂತೆ ಕಂಪೆನಿ ಮತ್ತು ಸರ್ಕಾರಕ್ಕೆ ಲಾಭವಾಗುವ (win-win) ಪರಿಹಾರ ಕಂಡುಹಿಡಿಯಲು ಪ್ರತಿಯೊಂದು ಕಂಪನಿಯೊಂದಿಗೆ ಅಧಿಕಾರಿಗಳು ಮಾತುಕತೆ ನಡೆಸಬೇಕು ಎಂದು ಉಪಸಮಿತಿ ಸೂಚಿಸಿದೆ.

ಕೆಲವು ಕಂಪನಿಗಳು 40 ಶೇಕಡದವರೆಗೆ ಹೆಚ್ಚುವರಿ ಪ್ರೋತ್ಸಾಹಕಗಳನ್ನು ಕೇಳಿವೆ. ಇದನ್ನು 35 ಶೇಕಡಾ ಅಥವಾ ಕೆಲ ಸಂದರ್ಭಗಳಲ್ಲಿ 20-25 ಶೇಕಡಾಕ್ಕೆ ಇಳಿಸಬಹುದೇ ಎಂಬುದನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆದರೆ, ಈ ಹೂಡಿಕೆಗಳು ರಾಜ್ಯಕ್ಕೆ ತರುವ ಲಾಭವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಯೋಜನೆಗಳನ್ನು ತಿರಸ್ಕರಿಸಲಾಗಿಲ್ಲ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಕಂಪನಿಗಳು ಕನ್ನಡಿಗರಿಗೆ ಉದ್ಯೋಗಗಳಿಗೆ ಆದ್ಯತೆ ನೀಡುವಂತೆ ಖಚಿತಪಡಿಸಿಕೊಳ್ಳಬೇಕೆಂದು ಒತ್ತಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Tamilnadu & West Bengal Election 2026 Live Updates | ಮಧ್ಯಾಹ್ನ 1 ಗಂಟೆ ವೇಳೆಗೆ ತಮಿಳುನಾಡು ಶೇ. 56.81, ಪಶ್ಚಿಮ ಬಂಗಾಳದಲ್ಲಿ ಶೇ.62.18ರಷ್ಟು ಮತದಾನ

ಚುನಾವಣೆ ಮುಗಿದ ತಕ್ಷಣ ಪೆಟ್ರೋಲ್, ಡೀಸೆಲ್ ಬೆಲೆ ಭಾರೀ ಹೆಚ್ಚಳ? ಪೆಟ್ರೋಲಿಯಂ ಸಚಿವಾಲಯ ಹೇಳಿದ್ದೇನು?

2025-26ನೇ ಸಾಲಿನ SSLC ಪರೀಕ್ಷೆ ಫಲಿತಾಂಶ: ಶೇ.91.1 ರಷ್ಟು ತೇರ್ಗಡೆ; ದಕ್ಷಿಣ ಕನ್ನಡ ಜಿಲ್ಲೆ ಫಸ್ಟ್- ಕಲಬುರಗಿ ಲಾಸ್ಟ್!

AI ಸೇವೆಗಳಲ್ಲಿ ಕೂಡ ಪ್ರೈಸ್ ವಾರ್ ಗೆ ಮುನ್ನುಡಿ ಬರೆಯುತ್ತಿದೆ ಚೀನಾ! (ಹಣಕ್ಲಾಸು)

ಚೀನಾ, ಭಾರತ ಅಥವಾ ಇನ್ಯಾವುದೋ ನರಕದಿಂದ ಬಂದು ಜನ್ಮಸಿದ್ಧ ಪೌರತ್ವ ಪಡೀತಾರೆ- ನಿರೂಪಕ ಸೀವೇಜ್ sorry ಸ್ಯಾವೇಜ್ ಟೀಕೆಗೆ ಧ್ವನಿಗೂಡಿಸಿದ ಟ್ರಂಪ್!

SCROLL FOR NEXT