ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ 
ರಾಜ್ಯ

Video: ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ; 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ!

ಇಂದು ಸಂಜೆ ಕಾಡ ಅಗ್ರಹಾರ-ರಾಂಪುರ ರಸ್ತೆಯಲ್ಲಿರುವ ಪ್ರೆಸ್ಟೀಜ್ ಅಗಸ್ಟಾ ಗೋಲ್ಡ್ ಗ್ರಾಮದ ಹಿಂದೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಸ್ಟಿಕ್ ಮರುಬಳಕೆ ಗೋದಾಮಿನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನ ರಾಂಪುರ ಬಳಿ ಗುರುವಾರ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ದಟ್ಟವಾದ ಕಪ್ಪು ಹೊಗೆ ಸುಮಾರು 10 ಕಿ.ಮೀ.ವರೆಗೂ ಗೋಚರಿಸಿದೆ.

ಇಂದು ಸಂಜೆ ಕಾಡ ಅಗ್ರಹಾರ-ರಾಂಪುರ ರಸ್ತೆಯಲ್ಲಿರುವ ಪ್ರೆಸ್ಟೀಜ್ ಅಗಸ್ಟಾ ಗೋಲ್ಡ್ ಗ್ರಾಮದ ಹಿಂದೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಸ್ಟಿಕ್ ಮರುಬಳಕೆ ಗೋದಾಮಿನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ದೊಡ್ಡಗುಬ್ಬಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ರಾಂಪುರ ಗ್ರಾಮದಲ್ಲಿ ಅನುಪಯುಕ್ತ ವಸ್ತುಗಳ(ಗುಜರಿ) ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ದೊಡ್ಡ ಪ್ರಮಾಣದಲ್ಲಿ ಹೊಗೆ ಆವರಿಸುತ್ತಿರುವರಿಂದ ಸುತ್ತಮುತ್ತ ಆತಂಕದ ವಾತವರಣ ನಿರ್ಮಾಣವಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ಸಹ ದೌಡಾಯಿಸಿದ್ದು, ಬೆಂಕಿ ನಂದಿಸಲು ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಾರತ ಶ್ರೇಷ್ಠ ದೇಶ, ಮೋದಿ ತುಂಬಾ ಒಳ್ಳೆಯ ಸ್ನೇಹಿತ': 'ಇಂಡಿಯಾ ನರಕದ ಕೂಪ' ಎಂದಿದ್ದ ಟ್ರಂಪ್ ಯೂಟರ್ನ್

ಹಾರ್ಮುಜ್ ಜಲಸಂಧಿಯಲ್ಲಿ ಭಯಾನಕ ದಾಳಿ: ಭಾರತಕ್ಕೆ ಬರುತ್ತಿದ್ದ ಹಡಗನ್ನು ವಶಕ್ಕೆ ಪಡೆದ ಇರಾನ್ ನೌಕಪಡೆ! Video ನೋಡಿ...

ಅಮೆರಿಕ ದಿಗ್ಬಂಧನ ಧಿಕ್ಕರಿಸಿ, ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಸಂಗ್ರಹ; ಟ್ರಂಪ್'ಗೆ ಟೆಹ್ರಾನ್ ಡಿಚ್ಚಿ

OTT ಗೂ Dhurandhar 2 ಲಗ್ಗೆ; ಬೋನಸ್ ದೃಶ್ಯಗಳೊಂದಿಗೆ ಚಿತ್ರ ರಿಲೀಸ್, ಯಾವಾಗ ಗೊತ್ತಾ?

IPL ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ: ಐವರ ಬಂಧನ, 3.91 ಕೋಟಿ ರೂ. ನಗದು; ನೋಟು ಎಣಿಸೋ ಯಂತ್ರ ವಶ!

SCROLL FOR NEXT