ವಚನಾನಂದ ಸ್ವಾಮೀಜಿ 
ರಾಜ್ಯ

ಹರಿಹರ ಪಂಚಮಸಾಲಿ ಪೀಠ ಸಂಘರ್ಷ: ಸಂಘದಿಂದ ಮೂವರು ಟ್ರಸ್ಟಿಗಳ ಉಚ್ಚಾಟನೆ!

ಹರಿಹರ ವೀರಶೈವ ಪಂಚಮಸಾಲಿ ಗುರುಪೀಠದ ಸಂಘರ್ಷ ಮುಂದುವರೆದಿದ್ದು, ಪಂಚಮಸಾಲಿ ಗುರುಪೀಠದ ಮೂವರು ಟ್ರಸ್ಟಿಗಳಾದ ಬಿ.ಸಿ. ಉಮಾಪತಿ, ಚಂದ್ರಶೇಖರ್ ಪೂಜಾರ್ ಮತ್ತು ಜ್ಯೋತಿ ಪ್ರಕಾಶ್ ಅವರನ್ನು ಉಚ್ಚಾಟನೆ ಮಾಡಲಾಗಿದೆ

ದಾವಣಗೆರೆ: ಹರಿಹರ ವೀರಶೈವ ಪಂಚಮಸಾಲಿ ಗುರುಪೀಠದ ಸಂಘರ್ಷ ಮುಂದುವರೆದಿದ್ದು, ಪಂಚಮಸಾಲಿ ಗುರುಪೀಠದ ಮೂವರು ಟ್ರಸ್ಟಿಗಳಾದ ಬಿ.ಸಿ. ಉಮಾಪತಿ, ಚಂದ್ರಶೇಖರ್ ಪೂಜಾರ್ ಮತ್ತು ಜ್ಯೋತಿ ಪ್ರಕಾಶ್ ಅವರನ್ನು ಉಚ್ಚಾಟನೆ ಮಾಡಲಾಗಿದೆ ಎಂದು ಪಂಚಮಸಾಲಿ ರಾಜ್ಯ ಸಂಘದ ಅಧ್ಯಕ್ಷ ಸೋಮನಗೌಡ ಮಾಲಿ ಪಾಟೀಲ್ ತಿಳಿಸಿದ್ದಾರೆ.

ಸಾರ್ವಜನಿಕ ಮತ್ತು ಸಂಘದ ವತಿಯಿಂದ ನಿರಂತರವಾಗಿ ಲೆಕ್ಕಪತ್ರದ ವರದಿ ನೀಡುವಂತೆ ಕೇಳುತ್ತಿದ್ದರೂ ಅವರಿಂದ ಯಾವುದೇ ಸ್ಪಂದನೆ ಬಾರದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಅದರಂತೆ ಈ ಮೂವರು ಟ್ರಸ್ಟಿಗಳಿಗೆ ಏಪ್ರಿಲ್ 13ರಿಂದ ಯಾವುದೇ ಹಣಕಾಸು ವ್ಯವಹಾರ ಅಥವಾ ನಿರ್ಧಾರ ಕೈಗೊಳ್ಳುವ ಅಧಿಕಾರ ಇರುವುದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅವರು ಸೋಲುತ್ತಲೇ ಇದ್ದಾರೆ': ಕೇಸ್ ಹಾಕುವುದಾಗಿ ಮಮತಾ ಬ್ಯಾನರ್ಜಿ ಬೆದರಿಕೆ; ಅಮಿತ್ ಶಾ ತಿರುಗೇಟು

ಪಶ್ಚಿಮ ಬಂಗಾಳ ಹಾರರ್: TMC ಕಾರ್ಯಕರ್ತನ ಮನೆಯಲ್ಲಿ 100 ಕಚ್ಚಾ ಬಾಂಬ್‌ಗಳು ಪತ್ತೆ!

ಸುಧಾಕರ್‌ ಸ್ಥಿತಿ ಗಂಭೀರ; ಕೆಲ‌ವರು ಇಂತಹ ಸಂದರ್ಭ ದುರ್ಬಳಕೆ ಮಾಡಿಕೊಳ್ಳುವುದರಲ್ಲಿ ಎಕ್ಸ್‌ಪರ್ಟ್‌: ಎಚ್‌ಡಿಕೆ ಹೀಗೆ ಹೇಳಿದ್ದು ಯಾರಿಗೆ?

ಬೆಳಗಾವಿ: ಶಹಬಾಜ್ ಪಠಾಣ್ ಹತ್ಯೆ ಕೇಸ್; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ, 9.60 ಲಕ್ಷ ರೂ. ದಂಡ!

Video: ಎಳನೀರು ವ್ಯಾಪಾರಿಯಿಂದ ಬೀದಿ ನಾಯಿ ಮೇಲೆ ಮಚ್ಚಿನಿಂದ ಹಲ್ಲೆ, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

SCROLL FOR NEXT