ವಚನಾನಂದ ಸ್ವಾಮೀಜಿ 
ರಾಜ್ಯ

ಹರಿಹರ ಪಂಚಮಸಾಲಿ ಪೀಠ ಸಂಘರ್ಷ: ಸಂಘದಿಂದ ಮೂವರು ಟ್ರಸ್ಟಿಗಳ ಉಚ್ಚಾಟನೆ!

ಹರಿಹರ ವೀರಶೈವ ಪಂಚಮಸಾಲಿ ಗುರುಪೀಠದ ಸಂಘರ್ಷ ಮುಂದುವರೆದಿದ್ದು, ಪಂಚಮಸಾಲಿ ಗುರುಪೀಠದ ಮೂವರು ಟ್ರಸ್ಟಿಗಳಾದ ಬಿ.ಸಿ. ಉಮಾಪತಿ, ಚಂದ್ರಶೇಖರ್ ಪೂಜಾರ್ ಮತ್ತು ಜ್ಯೋತಿ ಪ್ರಕಾಶ್ ಅವರನ್ನು ಉಚ್ಚಾಟನೆ ಮಾಡಲಾಗಿದೆ

ದಾವಣಗೆರೆ: ಹರಿಹರ ವೀರಶೈವ ಪಂಚಮಸಾಲಿ ಗುರುಪೀಠದ ಸಂಘರ್ಷ ಮುಂದುವರೆದಿದ್ದು, ಪಂಚಮಸಾಲಿ ಗುರುಪೀಠದ ಮೂವರು ಟ್ರಸ್ಟಿಗಳಾದ ಬಿ.ಸಿ. ಉಮಾಪತಿ, ಚಂದ್ರಶೇಖರ್ ಪೂಜಾರ್ ಮತ್ತು ಜ್ಯೋತಿ ಪ್ರಕಾಶ್ ಅವರನ್ನು ಉಚ್ಚಾಟನೆ ಮಾಡಲಾಗಿದೆ ಎಂದು ಪಂಚಮಸಾಲಿ ರಾಜ್ಯ ಸಂಘದ ಅಧ್ಯಕ್ಷ ಸೋಮನಗೌಡ ಮಾಲಿ ಪಾಟೀಲ್ ತಿಳಿಸಿದ್ದಾರೆ.

ಸಾರ್ವಜನಿಕ ಮತ್ತು ಸಂಘದ ವತಿಯಿಂದ ನಿರಂತರವಾಗಿ ಲೆಕ್ಕಪತ್ರದ ವರದಿ ನೀಡುವಂತೆ ಕೇಳುತ್ತಿದ್ದರೂ ಅವರಿಂದ ಯಾವುದೇ ಸ್ಪಂದನೆ ಬಾರದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಅದರಂತೆ ಈ ಮೂವರು ಟ್ರಸ್ಟಿಗಳಿಗೆ ಏಪ್ರಿಲ್ 13ರಿಂದ ಯಾವುದೇ ಹಣಕಾಸು ವ್ಯವಹಾರ ಅಥವಾ ನಿರ್ಧಾರ ಕೈಗೊಳ್ಳುವ ಅಧಿಕಾರ ಇರುವುದಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಟಿ ತ್ರಿಶಾ ಕುರಿತು ಆಕ್ಷೇಪಾರ್ಹ ಹೇಳಿಕೆ; DMK ನಾಯಕ ಉದಯನಿಧಿ ಸ್ಟಾಲಿನ್ ಬಂಧನ, ತಮಿಳುನಾಡು ರಾಜಕೀಯದಲ್ಲಿ ತೀವ್ರ ಸಂಚಲನ..!

ಹೊಸ ಸುಂಕ ನೀತಿಗೆ ಅಮೆರಿಕದಲ್ಲೇ ಭಾರಿ ವಿರೋಧ: ಭಾರತ ಸೇರಿ 59 ದೇಶಗಳ ಪರ ನಿಂತ 25 ರಾಜ್ಯಗಳು; ಟ್ರಂಪ್ ಸರ್ಕಾರಕ್ಕೆ ಕಾನೂನು ಸಂಕಷ್ಟ..!

West Asia War: ಒಪ್ಪಂದಕ್ಕೆ ಬರ್ತೀರಾ? ಇತಿಹಾಸ ಸೇರ್ತೀರಾ?; ಇರಾನ್‌ಗೆ ಟ್ರಂಪ್ ಲಾಸ್ಟ್ ವಾರ್ನಿಂಗ್..!

"ನನಗೊಬ್ಬ ಪಾಕಿಸ್ತಾನಿ ಹುಡುಗನನ್ನು ಹುಡುಕಿ ಕೊಡಿ" ಸಂಘಿ ಹೇಳಿಕೆ ಬೆನ್ನಲ್ಲೇ ಕಂಗನಾ ರಣಾವತ್ ಹಳೆಯ VIDEO ವೈರಲ್!

ಹೊಸ ಮುಖಗಳ ನಿರೀಕ್ಷೆ ಹುಸಿ; ಡಿಕೆಶಿ ಸಂಪುಟದಲ್ಲಿ ಹಿರಿಯರ ಪ್ರಾಬಲ್ಯ, ಅನುಭವಿಗಳಿಗೆ ಮಣೆ ಹಾಕಿದ ಹೈಕಮಾಂಡ್..!