ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ 
ರಾಜ್ಯ

ಬೌರಿಂಗ್ ಆಸ್ಪತ್ರೆ ದುರಂತ: ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ಘೋಷಣೆ

ಬೆಂಗಳೂರಿನಲ್ಲಿ ಸಂಜೆ ಅಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದೆ. ಇನ್ನು ಮಳೆಯಿಂದಾಗಿ ಶಿವಾಜಿನಗರ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಏಳು ಜನ ಸಾವನ್ನಪ್ಪಿದ್ದು, ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರು: ಬೆಂಗಳೂರಿನಲ್ಲಿ ಸಂಜೆ ಅಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದೆ. ಇನ್ನು ಮಳೆಯಿಂದಾಗಿ ಶಿವಾಜಿನಗರ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಏಳು ಜನ ಸಾವನ್ನಪ್ಪಿದ್ದು, ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿ ಪರಿಶೀಲನೆ ನಡೆಸಿದರು. ನಂತರ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದರು.

ಆಸ್ಪತ್ರೆಯ ಕಾಂಪೌಂಡ್ ಪಕ್ಕದಲ್ಲಿ ಸಣ್ಣಪುಟ್ಟ ಅಂಗಡಿ ಮೂಲಕ ವ್ಯಾಪಾರಿ ಮಾಡುತ್ತಿದ್ದ ಬೀದಿಬದಿ ವ್ಯಾಪಾರಿಗಳು ಮತ್ತು ಮಕ್ಕಳು ಮೇಲೆ ಕಾಂಪೌಂಡ್ ಗೋಡೆ ಕುಸಿದಿದೆ. ಇಬ್ಬರೂ ಮಕ್ಕಳು ಸೇರಿ ಏಳು ಜನ ಸಾವನ್ನಪ್ಪಿದ್ದು ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಘಟನೆಯಲ್ಲಿ 7 ಮಂದಿ ಗಾಯಗೊಂಡಿದ್ದು ಅವರಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರು ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಜೆಸಿಬಿ ಸಹಾಯದೊಂದಿಗೆ ಮೃತದೇಹಗಳನ್ನು ಮತ್ತು ಗಾಯಾಳುಗಳನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಾಂಗ್ಲಾದೇಶ ಸರ್ಕಾರ ದೊಡ್ಡ ತಪ್ಪು ಮಾಡಿದೆ... ಟಿ20 ವಿಶ್ವಕಪ್ ಬಗ್ಗೆ ಶಕೀಬ್ ಅಲ್ ಹಸನ್ 'ಸ್ಫೋಟಕ ಹೇಳಿಕೆ'!

IPL 2026: 'ಬ್ಯಾಟಲ್ಲಿ AI Chip ಇದೆ' ಎಂದ ಪಾಕಿಸ್ತಾನದ Nouman Niaz ಗೆ ಬಟ್ಟೆ ಸುತ್ತಿ ಹೊಡೆದ ವೈಭವ್ ಸೂರ್ಯವಂಶಿ

Exit polls: ದೀದಿಗೆ ಶಾಕ್; BJP ತೆಕ್ಕೆಗೆ ಬಂಗಾಳ; ಅಸ್ಸಾಂನಲ್ಲೂ ಕಮಲ ಮ್ಯಾಜಿಕ್!

ಕೇಂದ್ರ ಪಡೆಗಳಿಂದ ಮತದಾರರ ಮೇಲೆ ಹಲ್ಲೆ; ವೃದ್ಧ ಸಾವು- ಅಭಿಷೇಕ್ ಬ್ಯಾನರ್ಜಿ ಆರೋಪ

Exit polls: ತಮಿಳುನಾಡಿನಲ್ಲಿ ನಟ ವಿಜಯ್ ಗೆ ಮುಖಭಂಗ,; DMKಗೆ ಮತ್ತೆ ಅಧಿಕಾರ; 10 ವರ್ಷಗಳ ಬಳಿಕ UDFಗೆ ಕೇರಳ ಗದ್ದುಗೆ, CM ವಿಜಯನ್ ಗೆ ಶಾಕ್!

SCROLL FOR NEXT