ಪರಿಹಾರದ ಚೆಕ್ ವಿತರಿಸಿದ ಶಾಸಕ ರಿಜ್ವಾನ್ ಅರ್ಷದ್ 
ರಾಜ್ಯ

ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಮೊತ್ತದ ಪರಿಹಾರ ಚೆಕ್ ವಿತರಣೆ!

ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಡಾ: ಕೆ. ಹರೀಶ್ ಕುಮಾರ್ ಹಾಗೂ ಅಭಿವೃದ್ಧಿ ಅಪರ ಆಯುಕ್ತರಾದ ದಲ್ಜಿತ್ ಕುಮಾರ್ ಉಪಸ್ಥಿತರಿದ್ದರು ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ತಿಳಿಸಿದ್ದಾರೆ.

ಬೆಂಗಳೂರು: ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ಹಿಂಭಾಗದ ಕಾಂಪೌಂಡ್ ಗೋಡೆ ಕುಸಿದ ಪರಿಣಾಮವಾಗಿ ಮೃತಪಟ್ಟ 7 ಜನರ ಕುಟುಂಬದ ವಾರಸುದಾರ ಸದಸ್ಯರಿಗೆ ಇಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವತಿಯಿಂದ ಪರಿಹಾರದ ಚೆಕ್ ವಿತರಿಸಲಾಗಿದೆ.

ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ಸೂಚನೆಯಂತೆ ಇಂದು ನಗರದ ಎಂ.ಜಿ. ರಸ್ತೆಯಲ್ಲಿರುವ ಪಿ.ಯು.ಬಿ. ಕಟ್ಟಡದ 10ನೇ ಮಹಡಿಯಲ್ಲಿರುವ ಕೇಂದ್ರ ನಗರ ಪಾಲಿಕೆ ಆಯುಕ್ತರ ಕಛೇರಿ ಸಭಾಂಗಣದಲ್ಲಿ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್ ಹರ್ಷದ್ ರವರು 5.00 ಲಕ್ಷಗಳ ಮೊತ್ತದ ಚೆಕ್ ನ್ನು ಮೃತರ ಕುಟುಂಬದವರಿಗೆ ವಿತರಿಸಿದರು.

ಈ ವೇಳೆ ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಡಾ: ಕೆ. ಹರೀಶ್ ಕುಮಾರ್ ಹಾಗೂ ಅಭಿವೃದ್ಧಿ ಅಪರ ಆಯುಕ್ತರಾದ ದಲ್ಜಿತ್ ಕುಮಾರ್ ಉಪಸ್ಥಿತರಿದ್ದರು ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ತಿಳಿಸಿದ್ದಾರೆ.

ಮೃತರ ಕುಟುಂಬದವರಿಗೆ ಸಾಂತ್ವನ: ಮೃತರ ಕುಟುಂಬದವರಿಗೆ ಶಿವಾಜಿನಗರ ಶಾಸಕರಾದ ರಿಜ್ವಾನ್ ಅರ್ಷದ್ ಹಾಗೂ ಆಯುಕ್ತರಾದ ಹರೀಶ್ ಕುಮಾರ್ ಅವರು ಸಾಂತ್ವನ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಕಾಶ್ಮೀರ ಎಂದಿಗೂ ಭಾರತದ್ದೇ, ಭಾರತದ್ದಾಗಿಯೇ ಉಳಿಯಲಿದೆ’; ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತ ತಿರುಗೇಟು..!

Trump ಯುದ್ಧ ನೀತಿಗೆ ಅಮೆರಿಕಾ ಸೆನೆಟ್ ಬ್ರೇಕ್: ಕಾಂಗ್ರೆಸ್ ಅನುಮತಿ ಇಲ್ಲದೆ ಸೇನಾ ಕಾರ್ಯಾಚರಣೆ ಬೇಡ; ಮಹತ್ವದ ನಿರ್ಣಯಕ್ಕೆ ಅನುಮೋದನೆ..!

Ketan Agarwal Murder: 33 ಡಿಗ್ರಿ ಬಿಸಿಲಲ್ಲಿ Hoodie ಯಾಕೆ ಹಾಕಿದ್ದ..? 2004 ಕರೆ, 238 ಗಂಟೆಗಳ ಸಂಭಾಷಣೆ.. ಭಾವಿ ಪತಿ ಹತ್ಯೆಗೆ ಭಾರಿ ಸಂಚು!

'ಅಪ್ಪಾ, ನನ್ನನ್ನು ಕಾಪಾಡಿ': ದೆಹಲಿಯಲ್ಲಿ 10 ವರ್ಷದ ಬಾಲಕಿ ಅಪಹರಣ, ಅತ್ಯಾಚಾರ-ಕೊಲೆ, ಪುಟ್ಟ ಮಗುವಿನ ಕೊನೆಯ ಮಾತುಗಳು ವೈರಲ್!

'ಭಾರತೀಯರು ಅದನ್ನು ಮಾಡುವುದಿಲ್ಲ': ಉಕ್ರೇನ್ ಶಾಂತಿಪಾಲನಾ ಯೋಜನೆ ಕುರಿತು ಜೆಡಿ ವ್ಯಾನ್ಸ್ ಪ್ರಸ್ತಾಪಕ್ಕೆ ನಕ್ಕಿದ್ದ ಟ್ರಂಪ್, ಹೇಳಿದ್ದೇನು?