ಶಾಸಕ ವಿನಯ್ ಕುಲಕರ್ಣಿ online desk
ರಾಜ್ಯ

ಹೈಕೋರ್ಟ್‌ನಿಂದ ಜೀವಾವಧಿ ಶಿಕ್ಷೆಗೆ ತಡೆ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹತೆ ರದ್ದು!

ಕೋರ್ಟ್‌ನ ಮುಂದಿನ ಆದೇಶದವರೆಗೆ ವಿನಯ್ ಕುಲಕರ್ಣಿ ಅವರ ಅನರ್ಹತೆ ರದ್ದುಗೊಳಿಸಲಾಗುವುದು. ಜೊತೆಗೆ ಶಾಸಕ ಸ್ಥಾನ ಮರು ಸ್ಥಾಪನೆ ಮಾಡಲಾಗುವುದು ಎಂದು ವಿಧಾನಸಭೆ ಕಾರ್ಯದರ್ಶಿ ತಿಳಿಸಿದ್ದಾರೆ.

ಬೆಂಗಳೂರು: ಯೋಗೇಶ್ ಗೌಡ ಕೊಲೆ ಕೇಸ್‌ನಲ್ಲಿ ವಿನಯ್ ಕುಲಕರ್ಣಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಗೆ ಹೈಕೋರ್ಟ್ ತಡೆ ನೀಡಿದ ಹಿನ್ನೆಲೆ ಶಾಸಕ ಸ್ಥಾನ ಅನರ್ಹತೆ ರದ್ದುಗೊಂಡಿದೆ. ವಿಧಾನಸಭೆ ಕಾರ್ಯದರ್ಶಿ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಮರುಸ್ಥಾಪನೆ ಮಾಡುವುದಾಗಿ ಆದೇಶ ಹೊರಡಿಸಿದ್ದಾರೆ.

ಕೋರ್ಟ್‌ನ ಮುಂದಿನ ಆದೇಶದವರೆಗೆ ವಿನಯ್ ಕುಲಕರ್ಣಿ ಅವರ ಅನರ್ಹತೆ ರದ್ದುಗೊಳಿಸಲಾಗುವುದು. ಜೊತೆಗೆ ಶಾಸಕ ಸ್ಥಾನ ಮರು ಸ್ಥಾಪನೆ ಮಾಡಲಾಗುವುದು ಎಂದು ವಿಧಾನಸಭೆ ಕಾರ್ಯದರ್ಶಿ ತಿಳಿಸಿದ್ದಾರೆ.

ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಶಿಕ್ಷೆ ಅಮಾನತ್ತಿನಲ್ಲಿ ಇರಿಸಿ ಜಾಮೀನು ನೀಡುವಂತೆ ಕೋರಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಜೀವಾವಧಿ ಶಿಕ್ಷೆಗೆ ತಡೆಯಾಜ್ಞೆ ನೀಡಿ, ವಿನಯ್ ಕುಲಕರ್ಣಿ ಸೇರಿ 10 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ನೀರು ಹಂಚಿಕೆ: ತಮಿಳುನಾಡು ಅರ್ಜಿಯನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಅಧಿಕಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ನಿರ್ದೇಶನ

ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!

ಭಾವೋದ್ವೇಗಕ್ಕೆ ಒಳಗಾಗಿ ರಾಜೀನಾಮೆ ನೀಡಬೇಡಿ: ಪಕ್ಷ ನಿಮ್ಮ ಸೇವೆ ಮರೆಯಲ್ಲ; ಅಸಮಾಧಾನಿತ ಶಾಸಕರಿಗೆ ಬಿ.ಕೆ ಹರಿಪ್ರಸಾದ್ ಮನವಿ

ಕಾಂಗ್ರೆಸ್‌ ಲೆಟರ್‌ಹೆಡ್‌ನಲ್ಲಿ ಸ್ಪೀಕರ್‌ ಹೆಸರು; ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ: ಸುರೇಶ್‌ ಕುಮಾರ್‌ ಕಿಡಿ

Gen Zಗಳಿಗೆ ಗುಡ್ ನ್ಯೂಸ್; ಪ್ರತಿಭಟನಾಕಾರರ ವಿರುದ್ಧದ ಪ್ರಕರಣ ಹಿಂಪಡೆದ ಗುಜರಾತ್ ಸರ್ಕಾರ