ಸಿಎಂ ಡಿಕೆ ಶಿವಕುಮಾರ್ 
ರಾಜ್ಯ

ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನದಲ್ಲಿ 'ಗಂಗಾ ಸಾಮ್ರಾಜ್ಯದ ಅನಾವರಣ': ಸಿಎಂ ಡಿಕೆ ಶಿವಕುಮಾರ್ ಚಾಲನೆ!

ಸ್ವಾತಂತ್ರ್ಯೋತ್ಸವ ಅಂಗವಾಗಿ ‌ತೋಟಗಾರಿಕೆ ಇಲಾಖೆಯಿಂದ ಕರ್ನಾಟಕದ ಮೊದಲ ರಾಜಮನೆತನಗಳಲ್ಲೊಂದಾದ ಗಂಗರ ವಿಷಯಾಧಾರಿತ 'ಗಂಗ ಸಾಮ್ರಾಜ್ಯ ವೈಭವ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ.

ಬೆಂಗಳೂರು: ಐತಿಹಾಸಿಕ ಲಾಲ್ ಬಾಗ್ ನಲ್ಲಿ ಹೂಗಳಿಂದ ಗಂಗರ ಸಾಮ್ರಾಜ್ಯದ ಇತಿಹಾಸ ಅನಾವರಣಗೊಂಡಿದೆ.

ಸ್ವಾತಂತ್ರ್ಯೋತ್ಸವ ಅಂಗವಾಗಿ ‌ತೋಟಗಾರಿಕೆ ಇಲಾಖೆಯಿಂದ ಕರ್ನಾಟಕದ ಮೊದಲ ರಾಜಮನೆತನಗಳಲ್ಲೊಂದಾದ ಗಂಗರ ವಿಷಯಾಧಾರಿತ 'ಗಂಗ ಸಾಮ್ರಾಜ್ಯ ವೈಭವ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ.

ಇದಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಚಾಲನೆ ನೀಡಿದರು. ಬಳಿಕ ಗಂಗರಸರ ಮೂರ್ತಿಗೆ ಪುಷ್ಪ ನಮನ ಸಲ್ಲಿಸಿ ಪ್ರದರ್ಶನ ವೀಕ್ಷಿಸಿದರು.

ಈ ವರ್ಷದ ಪ್ಲವರ್ ಶೋನಲ್ಲಿ ಗಂಗ ಸಾಮ್ರಾಜ್ಯದ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆಯನ್ನು ಹೂವುಗಳು ಹಾಗೂ ಸಸ್ಯಗಳಿಂದ ಅನಾವರಣಗೊಳಿಸಲಾಗಿದೆ. ಬಣ್ಣ ಬಣ್ಣದ ಹೂವಿನ ಕಲಾಕೃತಿಗಳು ಮತ್ತು ವಿಶೇಷ ಥೀಮ್ ಪ್ರದರ್ಶನಗಳು ಪ್ರವಾಸಿಗರು ಮತ್ತು ಪ್ರಕೃತಿ ಪ್ರಿಯರನ್ನು ಆಕರ್ಷಿಸುತ್ತಿವೆ.

ಈ ವೇಳೆ ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನಕ್ಕೆ ಎಲ್ಲರೂ ಕುಟುಂಬಸಮೇತ ಬಂದು, ಗಂಗರ ಸಾಮ್ರಾಜ್ಯದ ಇತಿಹಾಸವನ್ನು ಕಣ್ತುಂಬಿಕೊಳ್ಳಬೇಕು ಹಾಗೂ ಈ ಅವಕಾಶವನ್ನು ಯಾರೂ ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

2013ರ ಅತ್ಯಾಚಾರ ಪ್ರಕರಣ: ‘Tehelka’ ಮಾಜಿ ಸಂಪಾದಕ ತರುಣ್ ತೇಜಪಾಲ್ ದೋಷಿ; ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು..!

FCRA: 'ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ, ಸಾಮಾನ್ಯ ಭಾರತೀಯರೇ ದೊಡ್ಡ ಬೆಲೆ ತೆರಬೇಕಾಗುತ್ತದೆ': Shashi Tharoor

ಮುಳುವಾಯ್ತು ಇನ್‌ಸ್ಟಾಗ್ರಾಂ ಸ್ನೇಹ; Friendship Day ಪಾರ್ಟಿ, ಅಪ್ರಾಪ್ತೆ ಕಿಡ್ನಾಪ್, 2 ದಿನ ಅತ್ಯಾಚಾರ, ಪತ್ತೆಯಾಗಿದ್ದೇ ರೋಚಕ!

"ಪ್ರಧಾನಿ ಮೋದಿಗೆ ಅಷ್ಟೊಂದು ತಲೆಬಾಗಬೇಡಿ": Instagram ಖಾತೆ ನಿರ್ಬಂಧ ಬೆನ್ನಲ್ಲೇ Meta ವಿರುದ್ಧ ಕೇಜ್ರಿವಾಲ್ ಆಕ್ರೋಶ..!

Video: ಮೈದಾನಕ್ಕೆ ಅಪ್ಪಳಿಸಿದ ಸಿಡಿಲು, ಫುಟ್ಬಾಲ್ ಆಟಗಾರ ದುರಂತ ಸಾವು, 12 ಮಂದಿಗೆ ಗಾಯ