ಡಾ ಯತೀಂದ್ರ ಸಿದ್ದರಾಮಯ್ಯ  
ರಾಜ್ಯ

ಈ ದೇಶ ಹಿಂದೂ ರಾಷ್ಟ್ರವಾದರೆ ಜಾತಿ ವ್ಯವಸ್ಥೆ ಮತ್ತೆ ಬರುತ್ತದೆ,ದೇಶಕ್ಕೆ ಮಾರಕ: ಡಾ ಯತೀಂದ್ರ ಸಿದ್ದರಾಮಯ್ಯ

ಈ ದೇಶ ಹಿಂದೂ ರಾಷ್ಟ್ರವಾದರೆ ಹಿಂದುತ್ವವಾದಿಗಳು ಮನುಸ್ಮೃತವಾದಿಗಳಲ್ಲಿರುವ ಸಾಮಾಜಿಕ ವ್ಯವಸ್ಥೆಯನ್ನು ವಾಪಸ್ ತರುತ್ತಾರೆ ಎಂದರು.

ಈ ದೇಶ ಹಿಂದೂ ರಾಷ್ಟ್ರವಾದರೆ ಜಾತಿ ವ್ಯವಸ್ಥೆ ಮತ್ತೆ ಬರುತ್ತದೆ ಎಂದು ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರು ಈ ದೇಶ ಹಿಂದೂ ರಾಷ್ಟ್ರವಾಗಬೇಕೆ ಅಥವಾ ಆಗಬಾರದೆ ಎಂಬ ಚರ್ಚೆ ನಡೆಯುತ್ತಿದೆ ಎಂದಾಗ, ಈ ದೇಶ ಹಿಂದೂ ರಾಷ್ಟ್ರವಾದರೆ ಹಿಂದುತ್ವವಾದಿಗಳು ಮನುಸ್ಮೃತವಾದಿಗಳಲ್ಲಿರುವ ಸಾಮಾಜಿಕ ವ್ಯವಸ್ಥೆಯನ್ನು ವಾಪಸ್ ತರುತ್ತಾರೆ.

ಅದು ಜನರನ್ನು ಹಿಂದುಳಿದ ವರ್ಗಗಳನ್ನು ಶೋಷಣೆ ಮಾಡುವ ವ್ಯವಸ್ಥೆ, ಆ ರೀತಿ ಶೋಷಣೆಯಾದರೆ ಹಿಂದುಳಿದ, ದಲಿತ ಸಮುದಾಯದವರು ಜಾತಿ ವ್ಯವಸ್ಥೆಯಡಿ ಶೋಷಣೆಗೊಳಗಾಗುತ್ತೇವೆ ಎಂದರು.

ಡಾ ಬಿ ಆರ್ ಅಂಬೇಡ್ಕರ್ ಅವರು ಭಾರತ ಹಿಂದೂ ರಾಷ್ಟ್ರವಾದರೆ ದೇಶಕ್ಕೆ ಮಾರಕ ಎಂದಿದ್ದರು. ಅದನ್ನೇ ನಾನು ಹೇಳುತ್ತಿರುವುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

2013ರ ಅತ್ಯಾಚಾರ ಪ್ರಕರಣ: ‘Tehelka’ ಮಾಜಿ ಸಂಪಾದಕ ತರುಣ್ ತೇಜಪಾಲ್ ದೋಷಿ; ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು..!

FCRA: 'ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ, ಸಾಮಾನ್ಯ ಭಾರತೀಯರೇ ದೊಡ್ಡ ಬೆಲೆ ತೆರಬೇಕಾಗುತ್ತದೆ': Shashi Tharoor

"ಪ್ರಧಾನಿ ಮೋದಿಗೆ ಅಷ್ಟೊಂದು ತಲೆಬಾಗಬೇಡಿ": Instagram ಖಾತೆ ನಿರ್ಬಂಧ ಬೆನ್ನಲ್ಲೇ Meta ವಿರುದ್ಧ ಕೇಜ್ರಿವಾಲ್ ಆಕ್ರೋಶ..!

Video: ಮೈದಾನಕ್ಕೆ ಅಪ್ಪಳಿಸಿದ ಸಿಡಿಲು, ಫುಟ್ಬಾಲ್ ಆಟಗಾರ ದುರಂತ ಸಾವು, 12 ಮಂದಿಗೆ ಗಾಯ

'ನೋಡೋರ್ ಗಿಂತ ಆಡೋರ್ ಸಂಖ್ಯೆನೇ ಜಾಸ್ತಿ ಇದೆ': ಪ್ರೇಕ್ಷಕರೇ ಇಲ್ಲದೇ ಟೀಕೆಗೆ ಗುರಿಯಾದ Pakistan vs West Indies ಟೆಸ್ಟ್ ಪಂದ್ಯ!