ಸಿಎಂ ಭೇಟಿಯಾದ ಬಸವರಾಜ ಹೊರಟ್ಟಿ 
ರಾಜ್ಯ

ಆಗಸ್ಟ್ 14 ರಂದು ರಾಜಿನಾಮೆ: CM ಡಿಕೆ ಶಿವಕುಮಾರ್ ಮನೆಯಿಂದ ಸಿಟ್ಟಿನಿಂದಲೇ ಹೊರ ನಡೆದ ಬಸವರಾಜ್ ಹೊರಟ್ಟಿ!

ಸಿಎಂ ಡಿಕೆ ಶಿವಕುಮಾರ್ ಅವರನ್ನು ಹೊರಟ್ಟಿ ಇಂದು ಮತ್ತೆ ಬೇಟಿಯಾಗಿದ್ದರು. 10 ನಿಮಿಷಗಳ ಕಾಲ ಸಿಎಂ ಜೊತೆ ಮಾತುಕತೆ ನಡೆಸಿದರು. ಅಸಮಾಧಾನದಿಂದಲೇ ಸಿಎಂ ಮನೆಯಿಂದ ಹೊರ ಬಂದರು.

ಬೆಂಗಳೂರು: ಎರಡನೇ ಬಾರಿಗೆ ಡಿ.ಕೆ.ಶಿವಕುಮಾರ್ ಭೇಟಿಯಾದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನದಿಂದಲೇ ಹೊರನಡೆದಿದ್ದಾರೆ.

ಸಿಎಂ ಡಿಕೆ ಶಿವಕುಮಾರ್ ಅವರನ್ನು ಹೊರಟ್ಟಿ ಇಂದು ಮತ್ತೆ ಬೇಟಿಯಾಗಿದ್ದರು. 10 ನಿಮಿಷಗಳ ಕಾಲ ಸಿಎಂ ಜೊತೆ ಮಾತುಕತೆ ನಡೆಸಿದರು. ಅಸಮಾಧಾನದಿಂದಲೇ ಸಿಎಂ ಮನೆಯಿಂದ ಹೊರ ಬಂದರು.

ಹೊರಟ್ಟಿ ಅವರನ್ನ ಬೀಳ್ಕೊಡಲು ಗೇಟ್ ವರೆಗೂ ಮುಖ್ಯಮಂತ್ರಿಗಳು ಹೊರಬಂದಿದ್ದರು. ಈ ವೇಳೆ ಸಿಟ್ಟಲ್ಲಿದ್ದ ಹೊರಟ್ಟಿ ತಮ್ಮ ಸಿಬ್ಬಂದಿಗೆ, ‘ಏ.. ಕಾರು ಎಲ್ಲಿದೆ’ ಎಂದು ಕೇಳಿದರು. ಸಿಎಂ ಶಿವಕುಮಾರ್ ಅವರನ್ನು ಹಿಂದೆ ತಿರುಗಿಯೂ ನೋಡದೆ ಕಾರಲ್ಲಿ ಹೊರಟರು.

ನಂತರ ಖಾಸಗಿ ಸುದ್ದಿ ಚಾನೆಲ್ ಜೊತೆ ಮಾತನಾಡಿದ ಹೊರಟ್ಟಿ ಅವಿಶ್ವಾಸ ನಿರ್ಣಯ ಮಂಡಿಸುವ ಪ್ರಮೇಯವೇ ಬರುವುದಿಲ್ಲ, ನಾನು ಆಗಸ್ಟ್ 14 ರಂದು ರಾದಿನಾನೆ ನೀಡುತ್ತೇನೆ ಎಂದು ಸ್ಪಷ್ಟ ಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಳ್ಳು ಸುದ್ದಿ ಬಿತ್ತರ ಆರೋಪ: ರಾಷ್ಟ್ರೀಯ ಮಾಧ್ಯಮಗಳಿಗೆ ಉದಯನಿಧಿ ಶಾಕ್, 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ನೋಟಿಸ್..!

'Islamic NATO' ಊಹಾಪೋಹಗಳಿಗೆ ಮತ್ತಷ್ಟು ಬಲ: ಹೊಸ ರಕ್ಷಣಾ ಒಪ್ಪಂದದತ್ತ ಟರ್ಕಿ-ಸೌದಿ-ಪಾಕಿಸ್ತಾನ, ಜಾಗತಿಕ ಮಟ್ಟದಲ್ಲಿ ಹೆಚ್ಚಿದ ಕುತೂಹಲ..!

'ಕಾವೇರಿ ನಮ್ಮ ಜೀವನಾಡಿ, ಈ ವಿಚಾರದಲ್ಲಿ ತುಚ್ಛ ರಾಜಕಾರಣ ಮಾಡಲು ಬಯಸಲ್ಲ: ತಮಿಳುನಾಡು ಸಿಎಂ ವಿಜಯ್..!

'ಭಾರತದ ಕಾನೂನು ಪಾಲಿಸುತ್ತಿದ್ದೀರಾ?': Metaಗೆ ಖಡಕ್ ಕ್ಲಾಸ್‌ ತೆಗೆದುಕೊಂಡ ಕೇಂದ್ರ ಸರ್ಕಾರ, ತೀವ್ರ ವಿಚಾರಣೆ

ಚೆನ್ನೈ ನಟಿ ಕೊಲೆ: ತುಂಡು ತುಂಡಾಗಿ ಸಿಕ್ಕ ದೇಹ, ರುಂಡ ನಾಪತ್ತೆ, ಹಚ್ಚೆಯಿಂದ ಬಯಲಾಯ್ತು ಗುರುತು! ಆರೋಪಿ ಸಿಕ್ಕಿದ್ದೇ ರೋಚಕ!