ಸ್ವಾಮಿ, ನಾಗರತ್ನ ಲೋಕಾಯುಕ್ತ ಬಲೆಗೆ 
ರಾಜ್ಯ

ವಿದ್ಯುತ್ ಸಂಪರ್ಕ ನೀಡಲು ಲಂಚ: 1.50 ಲಕ್ಷ ರೂ ಪಡೆಯುತ್ತಿದ್ದಾಗ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ Bescom ಎಇಇ ನಾಗರತ್ನ

1.50 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ Bescom ಎಇಇ ಮತ್ತು ಜೆಇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬೆಂಗಳೂರು: 1.50 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ Bescom ಎಇಇ ಮತ್ತು ಜೆಇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹೊಸ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ನೀಡಲು ಬೆಂಗಳೂರಿನ ಹುಳಿಮಾವು ಬೆಸ್ಕಾಂ ಎಇಇ ನಾಗರತ್ನ ಮತ್ತು ಜೆಇ ಸ್ವಾಮಿ ಎಂಬುವರು ಗುತ್ತಿಗೆದಾರ ಅರ್ಷದ್ ವುಲ್ಲಾ ಬಳಿ 1.50 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಅರ್ಷದ್ ವುಲ್ಲಾ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಇಂದು ಗುತ್ತಿಗೆದಾರ ಅರ್ಷದ್ ವುಲ್ಲಾ ಬಳಿ 1.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಇಬ್ಬರು ಅಧಿಕಾರಿಗಳನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಸದ್ಯ ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ SIR ಅವಧಿ ಮತ್ತೆ ವಿಸ್ತರಣೆ: BLO ಮನೆ ಮನೆ ಭೇಟಿಗೆ ಆಗಸ್ಟ್ 17 ಕೊನೆ ದಿನ; ಅಕ್ಟೋಬರ್ 27ಕ್ಕೆ ಅಂತಿಮ ಕರಡು ಪಟ್ಟಿ ಪ್ರಕಟ!

'Islamic NATO: ಪಾಕಿಸ್ತಾನ, ಸೌದಿ ಅರೇಬಿಯಾ, ಟರ್ಕಿ ಜಂಟಿ ರಕ್ಷಣಾ ಒಪ್ಪಂದಕ್ಕೆ ಸಹಿ!

ಕಚೇರಿಗೆ 25 ಜನ ನುಗ್ಗಿ, ಗೂಂಡಾಗಿರಿ ಮಾಡಿ, ಹೊರಟ್ಟಿಯಿಂದ ಬಲವಂತವಾಗಿ ರಾಜೀನಾಮೆ ಕೊಡಿಸಿದ್ದಾರೆ: ಆರ್ ಅಶೋಕ್‌ ಕಿಡಿ

ಉಡುಪಿ: ಗುಂಡಿಕ್ಕಿ Congress ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜಾ ಹತ್ಯೆ

ಇರಾನ್‌ನ ಸರ್ವೋಚ್ಛ ನಾಯಕ ಮೊಜ್ತಾಬಾ ಖಮೇನಿ 'ಅತ್ಯಂತ ಗಂಭೀರ ಸ್ಥಿತಿ'ಯಲ್ಲಿ: ವರದಿ