ಸಂಗ್ರಹ ಚಿತ್ರ 
ರಾಜ್ಯ

ಚಿಕ್ಕಬಳ್ಳಾಪುರ: ಈಶಾ ಆದಿಯೋಗಿ ದರ್ಶನ ಪಡೆದು ವಾಪಸ್ಸಾಗುತ್ತಿದ್ದಾಗ ಅಪಘಾತ; ಯುವಕ, ಯುವತಿ ದುರ್ಮರಣ

ಈಶಾ ಆದಿ ಯೋಗಿ ದರ್ಶನ ಪಡೆದು ಬೈಕ್ ನಲ್ಲಿ ಹಿಂತಿರುಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕ, ಯುವತಿ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಲಿಂಗಶೆಟ್ಟಿಪುರ ಗೇಟ್ ಬಳಿ ಲಾರಿ ಡಿಕ್ಕಿಯಾಗಿತ್ತು.

ಚಿಕ್ಕಬಳ್ಳಾಪುರ: ಈಶಾ ಆದಿ ಯೋಗಿ ದರ್ಶನ ಪಡೆದು ಬೈಕ್ ನಲ್ಲಿ ಹಿಂತಿರುಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕ, ಯುವತಿ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಲಿಂಗಶೆಟ್ಟಿಪುರ ಗೇಟ್ ಬಳಿ ಲಾರಿ ಡಿಕ್ಕಿಯಾಗಿತ್ತು. ಮೃತರನ್ನು ಉತ್ತರಪ್ರದೇಶ ಮೂಲದವರು ಎಂದು ತಿಳಿದುಬಂದಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಬೆಂಗಳೂರು: ಮಹಿಳಾ PSI ಮೇಲೆ ಹಲ್ಲೆ; ನಾಲ್ವರ ವಿರುದ್ಧ FIR!

ಬೆಂಗಳೂರು: ಬೆಂಗಳೂರಿನ ಕೆ.ಆರ್. ಪುರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯನಿರತ ಮಹಿಳಾ PSI ಮೇಲೆ ಕೆಲ ಕಿಡಿಗೇಡಿಗಳು ಹಲ್ಲೆ ನಡೆಸಿದ್ದುಅಲ್ಲದೆ ಬಾಡಿ ಶೇಮಿಂಗ್ ಮಾಡಿ ಅವಮಾನಿಸಿರುವ ಘಟನೆ ನಡೆದಿದೆ. ಸಂಚಾರಿ ಮಹಿಳಾ ಪಿಎಸ್ಐ ನಯಾನಾ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣ ಸಂಬಂಧ ಹರ್ಷಿತ್ ರೆಡ್ಡಿ, ಹೇಮಂತ್ ರೆಡ್ಡಿ, ರಾಹುಲ್ ಹಾಗೂ ರಾಧಾಕೃಷ್ಣ ರೆಡ್ಡಿ ಎಂಬುವವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'Sheikh Hasinaರನ್ನು ಹಸ್ತಾಂತರಿಸಿ'; ಪ್ರಧಾನಿ ತಾರಿಕ್ ರಹಮಾನ್ ಭೇಟಿಗೂ ಮುನ್ನ ಭಾರತಕ್ಕೆ ಬಾಂಗ್ಲಾದೇಶ ಷರತ್ತು!

ಕಾಂಗ್ರೆಸ್‌ಗೆ ರಾಷ್ಟ್ರಗೀತೆ ‘ವಂದೇ ಮಾತರಂ’ ಬಗ್ಗೆ ತೀವ್ರ ಅಸಹನೆ, ಅಗೌರವ: Manoj Tiwari

ನನ್ನನ್ನು ಕಾಫಿರ್ ಅಂತೀರಾ?.. ದ್ವೇಷ ಬೆಳಸಿಕೊಂಡು ಅಲ್ಲಾನ ಹುಡುಕಿದರೇ ಸಿಗಲ್ಲ: ಮತಾಂದರರ ವಿರುದ್ಧ ನಟಿ ಫರಿಯಾ ಅಬ್ದುಲ್ಲಾ ಕಿಡಿ, Video

Shocking: ವಾರಾಣಾಸಿ ಏರ್‌ಪೋರ್ಟ್‌ನಲ್ಲಿ ಆಕಸ್ಮಿಕ ಗುಂಡಿನ 'ದಾಳಿ': ಭದ್ರತಾ ಸಿಬ್ಬಂದಿ ಸೇರಿ ಇಬ್ಬರಿಗೆ ಗಾಯ

ಬೆಂಗಳೂರು: 'ಎಮ್ಮೆ ತರ ಇದ್ದೀಯಾ' ಎಂದು ಹೀಯಾಳಿಸಿ ಮಹಿಳಾ PSI ಮೇಲೆ ಹಲ್ಲೆ; ನಾಲ್ವರ ವಿರುದ್ಧ FIR!