ಬೆಂಗಳೂರು: ಈದ್ ಮೆರವಣಿಗೆ ವೇಳೆ 100ಕ್ಕೂ ಹೆಚ್ಚು ಮುಸ್ಲಿಂ ಪುಂಡರು ರಾಷ್ಟ್ರ ರಕ್ಷಣಾ ಪಡೆ ಸ್ಥಾಪಕ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.
ಬಸವನಗುಡಿ ಬಳಿ ಈದ್ ಮಿಲಾದ್ ಮೆರವಣಿಗೆ ವೇಳೆ ಮುಸ್ಲಿಂ ಗೂಂಡಾಗಳಿಂದ ಪುನೀತ್ ಕೆರೆಹಳ್ಳಿ ಕಚೇರಿ ಬಳಿ ಗೂಂಡಾ ವರ್ತನೆ ಮಾಡಿದ್ದಲ್ಲದೇ ಹಿಂದೂ ಕಾರ್ಯಕರ್ತ ಮುರುಳಿ ಎಂಬುವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಸರ್ ತಾನ್ ಸೆ ಜುದಾ ಪುನೀತ್ ಕೆರೆಹಳ್ಳಿ ಎಂದು ಘೋಷಣೆಗಳನ್ನು ಕೂಗಿದ್ದಾರೆ.
ಇಷ್ಟಕ್ಕೆ ಸುಮ್ಮನಾಗದ ಕಿಡಿಗೇಡಿಗಳು ಬಸವನಗುಡಿ ಪೊಲೀಸ್ ಇನ್ಸ್ಪೆಕ್ಟರ್ ಜೊತೆ ವಿಕ್ಟೋರಿಯಾ ಆಸ್ಪತ್ರೆಗೆ ಪುನೀತ್ ಕೆರೆಹಳ್ಳಿ, ತೇಜಸ್ ಗೌಡ, ನಿತಿನ್ ಅರಸು ತೆರಳುವ ವೇಳೆ ಪೊಲೀಸ್ ವಾಹನವನ್ನು ಹಿಂಬಾಲಿಸಿ ಅಲ್ಲಾ ಅಕ್ಬರ್ ಘೋಷಣೆಗಳನ್ನು ಕೂಗಿದ್ದಾರೆ.