ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ 
ರಾಜ್ಯ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ BJP-JDS ಮೈತ್ರಿಕೂಟ ಸರ್ಕಾರ ರಚನೆ: ಬಿಎಸ್‌ ಯಡಿಯೂರಪ್ಪ

ಮೈತ್ರಿ ಕುರಿತು ಈಗಾಗಲೇ ನವದೆಹಲಿಯಲ್ಲಿ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಬಳಿ ಮಾತನಾಡಿ ಆಗಿದೆ ಎಂದು ಹೇಳಿದರು.

ತುಮಕೂರು: ವಿಧಾನಸಭೆಯ ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯಲಿದೆ. ಮೈತ್ರಿ ಅನಿವಾರ್ಯವಾಗಿದೆ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮೈತ್ರಿ ಕುರಿತು ಈಗಾಗಲೇ ನವದೆಹಲಿಯಲ್ಲಿ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಬಳಿ ಮಾತನಾಡಿ ಆಗಿದೆ ಎಂದು ಹೇಳಿದರು.

ಮೆಟ್ರೊ ಪ್ರಯಾಣ ದರ ಹೆಚ್ಚಳ ಸರಿಯಲ್ಲ. ಈಗಾಗಲೇ ಜನಸಾಮಾನ್ಯರು ಬದುಕುವುದು ಕಷ್ಟಕರವಾಗಿದೆ. ಹೆಚ್ಚಿಸಿರುವ ದರವನ್ನು ತಕ್ಷಣ ವಾಪಸ್ ಪಡೆಯಬೇಕುಎಂದು ಆಗ್ರಹಿಸಿದರು.

ರಾಜ್ಯದ ಜನರು ಬದಲಾವಣೆ ಬಯಸುತ್ತಿದ್ದಾರೆ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿ(ಎಸ್) ಮೈತ್ರಿಕೂಟ ಗೆದ್ದು ಸರ್ಕಾರ ರಚಿಸುತ್ತದೆ ಎಂದು ಯಡಿಯೂರಪ್ಪ ಹೇಳಿದರು. ನಮ್ಮ ಮೆಟ್ರೋ ದರ ಏರಿಕೆಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದ ಯಡಿಯೂರಪ್ಪ, "ಜನರು ವಿವಿಧ ಸರಕುಗಳ ಬೆಲೆ ಏರಿಕೆಯನ್ನು ನಿಭಾಯಿಸಲು ಹೆಣಗಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India-US ವ್ಯಾಪಾರ ಒಪ್ಪಂದ 'ಮೇಕ್ ಇನ್ ಇಂಡಿಯಾ' ಬಲಪಡಿಸುತ್ತದೆ, ಉದ್ಯೋಗಗಳನ್ನು ಸೃಷ್ಟಿಸುತ್ತದೆ: ಪ್ರಧಾನಿ ಮೋದಿ

India-US ಮಧ್ಯಂತರ ವ್ಯಾಪಾರ ಒಪ್ಪಂದ; ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ICC Men’s T20 World Cup 2026: ಸತತ 2ನೇ ಬಾರಿಗೆ ಯಾವ ತಂಡವೂ ಟ್ರೋಫಿ ಗೆದ್ದಿಲ್ಲ; ಅಸಾಧ್ಯವಾದುದ್ದನ್ನು ಸಾಧಿಸುತ್ತಾ ಭಾರತ?

ತಿರುಪತಿ ಲಡ್ಡು ತಯಾರಿಕೆ ತುಪ್ಪದಲ್ಲಿ ‘ಬಾತ್‌ರೂಮ್ ಕ್ಲೀನಿಂಗ್ ಕೆಮಿಕಲ್ಸ್’ ಬಳಕೆ: ಚಂದ್ರಬಾಬು ನಾಯ್ಡು

ಬರಾಕ್‌ ಒಬಾಮಾ ದಂಪತಿಗಳ ಕೋತಿಗೆ ಹೋಲಿಸಿದ ಟ್ರಂಪ್‌; ಆಕ್ರೋಶ ಬೆನ್ನಲ್ಲೇ ಪೋಸ್ಟ್‌ ಡಿಲೀಟ್‌, ಕ್ಷಮೆಯಾಚನೆಗೆ ನಕಾರ

SCROLL FOR NEXT