ರಾಜ್ಯ

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ: ಫೆಬ್ರವರಿ 26ಕ್ಕೆ ಬೃಹತ್ ಹೋರಾಟಕ್ಕೆ ಹಿಂದೂ ಸಂಘಟನೆಗಳ ಕರೆ

ಫೆಬ್ರವರಿ 26 ರಂದು ಬೆಳಗ್ಗೆ 10,30 ಗಂಟೆಗೆ ಅಂಬಾಬಾಯಿ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಹೊರಡಲಿದೆ.

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ. ಹಿಂದೂ ಸಮುದಾಯವು ಇದೇ 26 ರಂದು ಹೋರಾಟ ನಡೆಸಲು ಸಿದ್ಧತೆ ನಡೆಸಿದೆ.

ಹಿಂದೂ ಸಕಲ ಸಮಾಜದ ಮುಖಂಡರು ಮತ್ತು ರಾಜಕೀಯ ನಾಯಕರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಅಪರಾಧಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಲಾಯಿತು. ಆರೋಪಿಗಳನ್ನು ಬಂಧಿಸದಿದ್ದರೆ, ಇದೇ ಫೆಬ್ರವರಿ 26 ರಂದು ಅಂಬಾಬಾಯಿ ದೇವಸ್ಥಾನದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ ಘೋಷಿಸಲಾಗಿದೆ.

ಫೆಬ್ರವರಿ 26 ರಂದು ಬೆಳಗ್ಗೆ 10,30 ಗಂಟೆಗೆ ಅಂಬಾಬಾಯಿ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಹೊರಡಲಿದೆ. ಈ ಹೋರಾಟದ ಮೂಲಕ ಆರೋಪಿಗಳ ಬಂಧನಕ್ಕೆ ಒತ್ತಾಯಿಸಲು ಹಿಂದೂ ಸಮುದಾಯ ಮುಂದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2nd PUC result ಪ್ರಕಟ: ರಾಜ್ಯಕ್ಕೆ ಉಡುಪಿ ಪ್ರಥಮ; ಕೊನೆಯ ಸ್ಥಾನ ಯಾವ ಜಿಲ್ಲೆಗೆ? ಟಾಪರ್ ಯಾರು?

ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆಯಲ್ಲಿ ಸಂಜೆ 5 ಗಂಟೆಯವರೆಗೆ ಶೇ. 60ಕ್ಕೂ ಹೆಚ್ಚು ಮತದಾನ

ಪತ್ನಿಗಾಗಿ ಅಧಿಕಾರ ದುರುಪಯೋಗ: 15 ದಿನಕ್ಕೆ ಕಾರ್ಮಿಕ ಸಚಿವರನ್ನು ವಜಾಗೊಳಿಸಿದ ನೇಪಾಳ ಪ್ರಧಾನಿ!

ಇಸ್ರೇಲ್ ಮಹಾ ಬೇಟೆ: ಹಿಜ್ಬುಲ್ಲಾ ಉಗ್ರ ಸಂಘಟನೆಯ ಪ್ರಧಾನ ಕಾರ್ಯದರ್ಶಿ ನಯೀಮ್ ಖಾಸಿಮ್ ಹತ್ಯೆ!

ಕೊಪ್ಪಳ: ನವ ವಿವಾಹಿತೆ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​: ಮುಸ್ಲಿಂ ಯುವಕನ ಜತೆ ಯುವತಿ ಪತ್ತೆ; ಪೊಲೀಸ್​​ ಠಾಣೆಯಲ್ಲಿ ಹೈಡ್ರಾಮಾ

SCROLL FOR NEXT