ಪರಪ್ಪನ ಅಗ್ರಹಾರ ಜೈಲು  
ರಾಜ್ಯ

ಸುಪ್ರೀಂ ಕೋರ್ಟ್ ಎಚ್ಚರಿಕೆ ನಂತರವೂ ಬದಲಾಗಿಲ್ಲ ಪರಿಸ್ಥಿತಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಐಷಾರಾಮಿ ವಸ್ತುಗಳು ವಶ!

ಕೈದಿಗಳ ಬಳಿ ಇದ್ದ ಫೋನ್‌, ಸಿಮ್ ಕಾರ್ಡ್‌ಗಳು, ಚಾರ್ಜರ್‌ಗಳು, ಇಯರ್‌ಫೋನ್‌ಗಳು, ವಿವಿಧ ಬಗೆಯ ಶೂಗಳು, ದಿಂಬುಗಳು, ಪಾತ್ರೆಗಳು, ಅಡುಗೆ ಸಾಮಗ್ರಿಗಳು ಮತ್ತು ಚೇರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳು ಐಷಾರಾಮಿ ವಸ್ತುಗಳನ್ನು ಬಳಸುತ್ತಿರುವ ವಿಷಯ ಬಹಿರಂಗವಾಗಿದ್ದು, ಇತ್ತೀಚೆಗೆ ಅಧಿಕಾರಿಗಳ ತನಿಖೆ ವೇಳೆ ಬಹಿರಂಗವಾಗಿದೆ. ಜೈಲು ಐಷಾರಾಮಿ ಫೈವ್ ಸ್ಟಾರ್ ಹೋಟೆಲ್ ಆಗಿ ಮಾರ್ಪಟ್ಟಿದೆ ಎಂಬ ಆರೋಪಗಳು ಕೇಳಿಬರುತ್ತಿದೆ.

ಕೈದಿಗಳ ಬಳಿ ಇದ್ದ ಫೋನ್‌, ಸಿಮ್ ಕಾರ್ಡ್‌ಗಳು, ಚಾರ್ಜರ್‌ಗಳು, ಇಯರ್‌ಫೋನ್‌ಗಳು, ವಿವಿಧ ಬಗೆಯ ಶೂಗಳು, ದಿಂಬುಗಳು, ಪಾತ್ರೆಗಳು, ಅಡುಗೆ ಸಾಮಗ್ರಿಗಳು ಮತ್ತು ಚೇರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸುಮಾರು ಎರಡು ಟ್ರ್ಯಾಕ್ಟರ್ ಲೋಡ್‌ನಷ್ಟು ವಸ್ತುಗಳನ್ನು ಜಪ್ತಿ ಮಾಡಲಾಗಿದ್ದು, ಇವುಗಳಲ್ಲಿ ಹಲವನ್ನು ನಾಶಪಡಿಸಲಾಗಿದೆ. ಜೈಲಿನಲ್ಲಿರುವ ಕೆಲವು ಅಧಿಕಾರಿಗಳ ಸಹಕಾರದಿಂದಲೇ ಕೈದಿಗಳಿಗೆ ಬೇಕಾದ ವಸ್ತುಗಳು ಪೂರೈಕೆಯಾಗುತ್ತಿವೆ ಎಂಬ ಆರೋಪಗಳು ಕೇಳಿಬರುತ್ತಿವೆ.

ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಫೋನ್, ಮದ್ಯ, ಸಿಗರೇಟ್ ಸೇರಿದಂತೆ ಐಷಾರಾಮಿ ಸೌಲಭ್ಯಗಳು ಸಿಗುತ್ತಿವೆ ಎಂಬ ಆರೋಪದಲ್ಲಿ ಬಳ್ಳಾರಿ ಜೈಲಿಗೆ ವರ್ಗಾಯಿಸಿ ನಂತರ ಸುಪ್ರೀಂ ಕೋರ್ಟ್ ಜೈಲು ಪರಿಸ್ಥಿತಿ ಕುರಿತು ತರಾಟೆಗೆ ತೆಗೆದುಕೊಂಡಿದ್ದರೂ, ಪರಿಸ್ಥಿತಿ ಸುಧಾರಣೆಯಾದಂತೆ ಕಂಡುಬರುತ್ತಿಲ್ಲ,

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ಅಮೆರಿಕ ಯೋಧನ ತಲೆಗೆ 30 ಸಾವಿರ ಡಾಲರ್ ಬಹುಮಾನ: ಇರಾನ್‌ನಿಂದ ವಿಜಯನಗರದ ಅರಸನ ತಂತ್ರ ಬಳಕೆ!

ರಾಮ ಮಂದಿರ ದೇಣಿಗೆ ಕಳ್ಳತನ: ಚಂಪತ್ ರಾಯ್, ಅನಿಲ್ ಮಿಶ್ರಾಗೆ ಉತ್ತರಪ್ರದೇಶ SIT ಕ್ಲೀನ್ ಚಿಟ್!

PM CARES ನಿಧಿ ವಿವರ ಬಹಿರಂಗ; ದೇಣಿಗೆಗಳಲ್ಲಿ ತೀವ್ರ ಕುಸಿತ ವಿದೇಶಿ ದೇಣಿಗಗಳ ಬಗ್ಗೆ ಕೇಂದ್ರ ಹೇಳಿದ್ದೇನು?