ಸಂಗ್ರಹ ಚಿತ್ರ 
ರಾಜ್ಯ

ಚಿಕ್ಕಮಗಳೂರು: ಕಂಠಪೂರ್ತಿ ಕುಡಿದು ಬಂದು ಮಗನನ್ನೇ ಹತ್ಯೆಗೈದ ತಂದೆ; ರಕ್ತದ ಮಡುವಿನಲ್ಲಿ ಒದ್ದಾಡಿ ಪ್ರಾಣ ಬಿಟ್ಟ ಮಗ!

ಕುಡಿತಕ್ಕೆ ದಾಸನಾಗಿದ್ದ ತಂದೆಯೇ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಚಿಕ್ಕಮಗಳೂರು: ಕುಡಿತಕ್ಕೆ ದಾಸನಾಗಿದ್ದ ತಂದೆಯೇ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತನನ್ನು 29 ವರ್ಷದ ಪ್ರದೀಪ್ ಆಚಾರ್ ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ರಮೇಶ್ ಆಚಾರ್ ದಿನ ಕುಡಿದು ಬರುತ್ತಿದ್ದನು. ಹೀಗಾಗಿ ಅಪ್ಪ ಹಾಗೂ ಮಗನ ನಡುವೆ ಆಗಾಗ ಜಗಳವಾಗುತ್ತಿತ್ತು. ತಡ ರಾತ್ರಿ ಕುಡಿದು ಬಂದು ಜಗಳವಾಡಿದ್ದ ರಮೇಶ್ ಆಚಾರ್ ಮಗನ ಮೇಲೆ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಮಗ ರಕ್ತದ ಮಡುವಲ್ಲಿ ರಾತ್ರಿಯಿಡಿ ಪರದಾಡಿ ಮೃತಪಟ್ಟಿದ್ದನು. ಬೆಳಗ್ಗೆ ಮೃತಪಟ್ಟಿದ್ದ ಮಗನ ಶವವನ್ನು ಮನೆಯಿಂದ ಹೊರಗೆಳೆದು ತಂದು ಬಿಸಾಡಿದ ನಂತರ ಕೊಲೆ ವಿಷಯ ಗೊತ್ತಾಗಿದೆ. ಸ್ಥಳಕ್ಕಾಗಮಿಸಿದ ಬಾಳೂರು ಠಾಣೆ ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ: ಮಸೀದಿ ಬಳಿ ತೆರವು ಕಾರ್ಯಾಚರಣೆ ವೇಳೆ ಘರ್ಷಣೆ; FIR ದಾಖಲು, ಐವರು ಆರೋಪಿಗಳ ಬಂಧನ; Video

ಹುಬ್ಬಳ್ಳಿ: ಪೊಲೀಸರು ವಶಕ್ಕೆ ಪಡೆದಾಗ ಆಕೆ ವಿವಸ್ತ್ರಳಾಗಿರಲಿಲ್ಲ; ವ್ಯಾನ್‌ ಹತ್ತಿದ ಮೇಲೆ ತಾನೇ ಬಟ್ಟೆ ಬಿಚ್ಚಿ ಸೀನ್‌ ಕ್ರಿಯೇಟ್‌ - ಶಶಿಕುಮಾರ್

ತಮಿಳುನಾಡು ಚುನಾವಣೆ: ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟಕ್ಕೆ ಪಿಎಂಕೆ ಸೇರ್ಪಡೆ

ಬಳ್ಳಾರಿ ಗಲಭೆ ಸಂಬಂಧ ಮತ್ತೊಬ್ಬ ಅಧಿಕಾರಿ ತಲೆ ದಂಡ: IG ವರ್ತಿಕಾ ಕಟಿಯಾರ್‌ ವರ್ಗಾವಣೆ; P. S ಹರ್ಷ ನೇಮಕ

ಸಿಂಗಪುರದಲ್ಲಿ ಸೇನಾ ತರಬೇತಿಗೆ ಸೇರಿದ ಲಾಲೂ ಮೊಮ್ಮಗ: ರೋಹಿಣಿ ಆಚಾರ್ಯ ಹಿರಿಯ ಪುತ್ರನ ಹೊಸ ಸಾಹಸ!

SCROLL FOR NEXT