ಕೈ ಕೈ ಮಿಲಾಯಿಸಿದ ಸಿದ್ದು ಪಾಟೀಲ್-ಭೀಮರಾವ್ ಪಾಟೀಲ್ 
ರಾಜ್ಯ

ಬೀದರ್: ಅರಣ್ಯ ಭೂಮಿ ಒತ್ತುವರಿ ಆರೋಪ; ಕೆಡಿಪಿ ಸಭೆಯಲ್ಲೇ BJP ಶಾಸಕನ ಕಡೆ ನುಗ್ಗಿದ ಕಾಂಗ್ರೆಸ್ MLC; Video

ಕೆಡಿಪಿ ಸಭೆ ಶಾಸಕ ಹಾಗೂ ಪರಿಷತ್ ಸದಸ್ಯರು ಕೈ ಕೈ ಮಿಲಾಯಿಸಿದ್ದಾರೆ. ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಹುಮನಾಬಾದ್ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಹಾಗೂ ಕಾಂಗ್ರೆಸ್ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ನಡುವೆ ತೀವ್ರ ವಾಗ್ವಾದ ನಡೆಯಿತು.

ಬೀದರ್: ಕೆಡಿಪಿ ಸಭೆಯಲ್ಲಿ ಶಾಸಕ ಹಾಗೂ ಪರಿಷತ್ ಸದಸ್ಯರು ಕೈ ಕೈ ಮಿಲಾಯಿಸಿದ್ದಾರೆ. ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಹುಮನಾಬಾದ್ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಹಾಗೂ ಕಾಂಗ್ರೆಸ್ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ನಡುವೆ ತೀವ್ರ ವಾಗ್ವಾದ ನಡೆಯಿತು.

ಅರಣ್ಯ ಇಲಾಖೆಯ ಭೂಮಿಯನ್ನು ಭೀಮರಾವ್ ಪಾಟೀಲ್ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಶಾಸಕ ಸಿದ್ದು ಪಾಟೀಲ್ ಆರೋಪಿಸಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆಗೆ ತಿಳಿಸಿದರು. ಇದಕ್ಕೆ ಆಕ್ರೋಶಗೊಂಡ ಭೀಮರಾವ್ ಪಾಟೀಲ್, ಸಭೆಯಲ್ಲೇ ಏಕವಚನ ಬಳಿಸಿ ಶಾಸಕನನ್ನು ನಿಂದಿಸಿದ್ದಲ್ಲೇ ಸಿದ್ದು ಪಾಟೀಲ್ ಬಳಿಗೆ ತೆರಳಿ ಧಮ್ಕಿ ಹಾಕಲು ಮುಂದಾದರು.

ವಾಗ್ವಾದವು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು ಕೂಡಲೇ ಮಧ್ಯಪ್ರವೇಶಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಬಳಿಕ ಸಚಿವ ಈಶ್ವರ ಖಂಡ್ರೆ ಮಧ್ಯಸ್ಥಿಕೆ ವಹಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಜೆಪಿಯಿಂದ ಹಣ ಪಡೆದು Exit polls ಪ್ರಕಟ: 226 ಕ್ಕೂ ಹೆಚ್ಚು ಸ್ಥಾನಗಳಲ್ಲಿ TMC ಗೆಲುತ್ತೆ- ಮಮತಾ ಬ್ಯಾನರ್ಜಿ!

ಗಾಯದ ಮೇಲೆ ಬರೆ: ವಾಣಿಜ್ಯ LPG ಸಿಲಿಂಡರ್ ದರ ರೂ.993 ಏರಿಕೆ, ಹೊಸ ದರ ಇಂದಿನಿಂದ ಜಾರಿ..!

IPL 2026: RCB ಬ್ಯಾಟಿಂಗ್ ವೈಫಲ್ಯ, 4 ವಿಕೆಟ್ ಗಳಿಂದ ಗೆದ್ದ ಗುಜರಾತ್ ಟೈಟನ್ಸ್!

ಭಬಾನಿಪುರದ ಸ್ಟ್ರಾಂಗ್ ರೂಮ್‌ಗೆ ದೌಡಾಯಿಸಿದ ಮಮತಾ ಬ್ಯಾನರ್ಜಿ! EVM ಟ್ಯಾಂಪರಿಂಗ್ ಆರೋಪ

ನನ್ನೊಂದಿಗೆ ಸೆಕ್ಸ್ ಮಾಡು, ಒಪ್ಪದೇ ಇದ್ರೆ ನಿನ್ನ ವೃತ್ತಿ ಜೀವನ ನಾಶ, ಭಾರತೀಯ ಸಹೋದ್ಯೋಗಿಗೆ ಜೆಪಿ ಮೋರ್ಗಾನ್ ಮಹಿಳಾ ಅಧಿಕಾರಿ ಬೆದರಿಕೆ

SCROLL FOR NEXT