ನಿಕ್ಷಾಪ್ 
ರಾಜ್ಯ

ಯುರೋಪ್‌ನಲ್ಲಿ ಎಂಜಿನಿಯರಿಂಗ್ ಶಿಕ್ಷಣ: ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದಿದ್ದ ಯುವಕ ಮಹಡಿಯಿಂದ ಬಿದ್ದು ಸಾವು!

ಬುಧವಾರ ಬೆಂಗಳೂರಿನ ಶೆಟ್ಟಿಹಳ್ಳಿಯ ಪ್ರಿನ್ಸ್ ಟೌನ್ ಅಪಾರ್ಟ್‌ಮೆಂಟ್‌ನಲ್ಲಿರುವ ತನ್ನ ಪೋಷಕರಾದ ಕಿಶೋರ್ ಮತ್ತು ಜಯಶ್ರೀ ಅವರ ಮನೆಗೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಯುರೋಪ್‌ನಲ್ಲಿ ಎಲೆಕ್ಟ್ರಾನಿಕ್ ಎಂಜಿನಿಯರಿಂಗ್‌ನಲ್ಲಿ ಶಿಕ್ಷಣ ಮುಗಿಸಿ ಇತ್ತೀಚೆಗೆ ಭಾರತಕ್ಕೆ ಮರಳಿದ್ದ 26 ವರ್ಷದ ಯುವಕ ಬೆಂಗಳೂರಿನ ಕಟ್ಟಡದ 16 ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾನೆ.

ನಿಕ್ಷಾಪ್ ಮೃತ ಎಂಜಿನೀಯರ್. ಎರಡು ದಿನಗಳಿಂದ ಹೆಸರಘಟ್ಟದ ​​ಗೌಡಿಯ ಮಠದಲ್ಲಿ ವಾಸ್ತವ್ಯ ಹೂಡಿದ್ದರು. ಬುಧವಾರ ಬೆಂಗಳೂರಿನ ಶೆಟ್ಟಿಹಳ್ಳಿಯ ಪ್ರಿನ್ಸ್ ಟೌನ್ ಅಪಾರ್ಟ್‌ಮೆಂಟ್‌ನಲ್ಲಿರುವ ತನ್ನ ಪೋಷಕರಾದ ಕಿಶೋರ್ ಮತ್ತು ಜಯಶ್ರೀ ಅವರ ಮನೆಗೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬಾಗಲಗುಂಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾವಿಗೆ ಕಾರಣ ತಿಳಿದುಕೊಳ್ಳಲು ತನಿಖೆ ನಡೆಸುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೆಲವು ವರ್ಷಗಳಿಂದ ತಮ್ಮ ಮಗ ಸ್ಕಿಜೋಫ್ರೇನಿಯಾದಿಂದ ಬಳಲುತ್ತಿದ್ದರು ಎಂದು ನಿಕ್ಷಾಪ್ ತಂದೆ ಹೇಳಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ದೇಶದ ಬಗ್ಗೆ ಚಿಂತಿಸಿ': ಇರಾನ್‌ನಲ್ಲಿ ಹಿಂಸಾಚಾರದ ನಡುವೆ ಯುವಕರಿಗೆ ಖಮೇನಿ ಕರೆ; ವಿದೇಶಿ ಶಕ್ತಿಗಳಿಗೆ ಇಸ್ಲಾಮಿಕ್ ದೇಶ ಬಗ್ಗಲ್ಲ!

I-PAC ದಾಳಿಗೆ ಸಿಎಂ ಮಮತಾ ಅಡ್ಡಿ: ಸಿಬಿಐ ತನಿಖೆ ಕೋರಿ ಕಲ್ಕತ್ತಾ ಹೈಕೋರ್ಟ್‌ಗೆ ED ಅರ್ಜಿ

KGF 2, ಪುಷ್ಪ 2 ದಾಖಲೆಗಳು ಉಡೀಸ್: 24 ಗಂಟೆಗಳಲ್ಲಿ 220ಕ್ಕೂ ಹೆಚ್ಚು ಮಿಲಿಯನ್ ವೀಕ್ಷಣೆ ಪಡೆದ ಯಶ್‌ರ Toxic Teaser!

ಬದಲಾದ ಸಮೀಕರಣ: ಸರ್ಕಾರಿ ಒಪ್ಪಂದಗಳಿಗೆ ಬಿಡ್ ಮಾಡುವ ಚೀನೀ ಸಂಸ್ಥೆಗಳ ಮೇಲಿನ ನಿರ್ಬಂಧ ರದ್ದತಿಗೆ ಭಾರತ ಮುಂದು!

ಜೀವ ಬೆದರಿಕೆ ಮೂಲಕ ನನ್ನನ್ನು ತಡೆಯಲು ಸಾಧ್ಯವಿಲ್ಲ, ಬಂಗಾಳಕ್ಕಾಗಿ ಪ್ರಾಣ ತ್ಯಜಿಸಲು ಸಿದ್ಧ: ಗವರ್ನರ್ ಬೋಸ್

SCROLL FOR NEXT