ಇನಾಮದಾರ್ ಸಕ್ಕರೆ ಕಾರ್ಖಾನೆ 
ರಾಜ್ಯ

ಬೆಳಗಾವಿ: ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಇಬ್ಬರು ಸಾವು

ಮೂಲಗಳ ಪ್ರಕಾರ, ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿರುವ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸಕ್ಕರೆ ಕಾರ್ಖಾನೆಯೊಂದರಲ್ಲಿ ಬುಧವಾರ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿರುವ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ.

ಇಂದು ಮಧ್ಯಾಹ್ನ 2 ಗಂಟೆಗೆ ಈ ಘಟನೆ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ ಮತ್ತು ಆರು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಬೆಳಗಾವಿ ಗ್ರಾಮೀಣ ಜಿಲ್ಲೆಯ ಸೂಪರಿಂಟೆಂಡೆಂಟ್ ಕೆ. ರಾಮರಾಜನ್ ಅವರು ತಿಳಿಸಿದ್ದಾರೆ.

ಗಾಯಾಳುಗಳನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ದೇಶದ ಬಗ್ಗೆ ಚಿಂತಿಸಿ': ಇರಾನ್‌ನಲ್ಲಿ ಹಿಂಸಾಚಾರದ ನಡುವೆ ಯುವಕರಿಗೆ ಖಮೇನಿ ಕರೆ; ವಿದೇಶಿ ಶಕ್ತಿಗಳಿಗೆ ಇಸ್ಲಾಮಿಕ್ ದೇಶ ಬಗ್ಗಲ್ಲ!

I-PAC ದಾಳಿಗೆ ಸಿಎಂ ಮಮತಾ ಅಡ್ಡಿ: ಸಿಬಿಐ ತನಿಖೆ ಕೋರಿ ಕಲ್ಕತ್ತಾ ಹೈಕೋರ್ಟ್‌ಗೆ ED ಅರ್ಜಿ

KGF 2, ಪುಷ್ಪ 2 ದಾಖಲೆಗಳು ಉಡೀಸ್: 24 ಗಂಟೆಗಳಲ್ಲಿ 220ಕ್ಕೂ ಹೆಚ್ಚು ಮಿಲಿಯನ್ ವೀಕ್ಷಣೆ ಪಡೆದ ಯಶ್‌ರ Toxic Teaser!

ಬದಲಾದ ಸಮೀಕರಣ: ಸರ್ಕಾರಿ ಒಪ್ಪಂದಗಳಿಗೆ ಬಿಡ್ ಮಾಡುವ ಚೀನೀ ಸಂಸ್ಥೆಗಳ ಮೇಲಿನ ನಿರ್ಬಂಧ ರದ್ದತಿಗೆ ಭಾರತ ಮುಂದು!

ಜೀವ ಬೆದರಿಕೆ ಮೂಲಕ ನನ್ನನ್ನು ತಡೆಯಲು ಸಾಧ್ಯವಿಲ್ಲ, ಬಂಗಾಳಕ್ಕಾಗಿ ಪ್ರಾಣ ತ್ಯಜಿಸಲು ಸಿದ್ಧ: ಗವರ್ನರ್ ಬೋಸ್

SCROLL FOR NEXT