ರಾಜ್ಯ

ದಾವಣಗೆರೆ: ಮಕ್ಕಳ ಹಾದಿ ಹಿಡಿದ ಬಿಜೆಪಿ ಮುಖಂಡ; ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಕೌಟುಂಬಿಕ ಕಲಹ ಹಿನ್ನೆಲೆ ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಚಂದ್ರಶೇಖರ್ ಸಂಕೋಲ್ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಸಂಕೋಲ್ ಅವರ ಮಕ್ಕಳಿಬ್ಬರು ಇತ್ತೀಚೆಗೆ ಆತ್ಮಹತ್ಯೆಗೆ ಯತ್ನಿಸಿದ್ದರು.

ದಾವಣಗೆರೆ: ಕೌಟುಂಬಿಕ ಕಲಹ ಹಿನ್ನೆಲೆ ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಚಂದ್ರಶೇಖರ್ ಸಂಕೋಲ್ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಸಂಕೋಲ್ ಅವರ ಮಕ್ಕಳಿಬ್ಬರು ಇತ್ತೀಚೆಗೆ ಆತ್ಮಹತ್ಯೆಗೆ ಯತ್ನಿಸಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಿಂದ ಮನನೊಂದ ಸಂಕೋಲ್ ತಮ್ಮ ಕಾರಿನಲ್ಲಿಯೇ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗನೂರು ಸಮೀಪದ ತೋಟದಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಹದಡಿ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT