ರಾಜ್ಯ

ಮದ್ಯಕ್ಕೆ ಲೈಸನ್ಸ್: 25 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಅಬಕಾರಿ ಡಿಸಿ!

ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಅಬಕಾರಿ ಡಿಸಿಯನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಬೆಂಗಳೂರು: ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಅಬಕಾರಿ ಡಿಸಿಯನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬೆಂಗಳೂರಿನ ಬ್ಯಾಟರಾಯನಪುರ ಕಚೇರಿಯಲ್ಲಿಯೇ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 25 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಅಬಕಾರಿ ಡಿಸಿ ಜಗದೀಶ್ ನಾಯಕ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

ಮೈಕ್ರೋ ಬ್ರಿವೇರಿ, ಸಿಎಲ್ 7 ಲೈಸನ್ಸ್ ಗೆ 75 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ ಜಗದೀಶ್, ಮೊದಲ ಕಂತಿನ ಹಣವಾಗಿ 25 ಲಕ್ಷ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೇ ವೇಳೆ ಅಬಕಾರಿ ಅಧೀಕ್ಷಕ ತಮ್ಮಣ್ಣ, ಮಧ್ಯವರ್ತಿ ಲಕ್ಕಪ್ಪ ಎಂಬುವವರನ್ನೂ ಬಂಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

RCB ಅಭಿಮಾನಿಗಳಿಗೆ ಸಿಹಿ ಸುದ್ದಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯ ನಡೆಸಲು ಅನುಮತಿ

BBK 12 ವಿನ್ನರ್'ಗೆ ಸಿಕ್ಕ ವೋಟು 37 ಕೋಟಿ; ಯಾರಾಗ್ತಾರೆ Winner ಸಿಕ್ಕೇ ಬಿಡ್ತು ಸುಳಿವು!

ಬೆಂಗಳೂರು: ದೇವನಹಳ್ಳಿ ಬಳಿ ಭೀಕರ ಅಪಘಾತ; ಒಂದೇ ಬೈಕ್​ನಲ್ಲಿ ತೆರಳುತ್ತಿದ್ದ ಮೂವರು ವಿದ್ಯಾರ್ಥಿಗಳು ಸಾವು

ದೇಶದ Gen Z ಬಿಜೆಪಿ ಮೇಲೆ ನಂಬಿಕೆ ಇಟ್ಟಿದೆ: ಪಶ್ಚಿಮ ಬಂಗಾಳದಲ್ಲಿ ಪ್ರಧಾನಿ ಮೋದಿ

'ನನ್ನ ದುಡಿಮೆ ತಿಂದು ಬದುಕುತ್ತಿದ್ದನು': ಗಂಡನ ತ್ಯಾಗ ಮರೆತ ಬಾಕ್ಸರ್ ಮೇರಿ ಕೋಮ್ ವಿರುದ್ಧ ನೆಟ್ಟಿಗರ ಆಕ್ರೋಶ!

SCROLL FOR NEXT