ಸಂಗ್ರಹ ಚಿತ್ರ 
ರಾಜ್ಯ

ಶಿವಮೊಗ್ಗದಲ್ಲಿ ದಾರುಣ ಘಟನೆ: ಭದ್ರಾ ನಾಲೆಯಲ್ಲಿ ಬಟ್ಟೆ ತೊಳೆಯುವಾಗ ಕಾಲು ಜಾರಿ ಒಂದೇ ಕುಟುಂಬದ ನಾಲ್ವರು ನೀರುಪಾಲು

ಬಟ್ಟೆ ತೊಳೆಯಲು ಹೋಗಿ ಒಂದೇ ಕುಟುಂಬದ ನಾಲ್ವರು ನೀರುಪಾಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಅರಬಿಳಚಿ ಕ್ಯಾಂಪ್ ಬಳಿ ನಡೆದಿದೆ.

ಶಿವಮೊಗ್ಗ: ಬಟ್ಟೆ ತೊಳೆಯಲು ಹೋಗಿ ಒಂದೇ ಕುಟುಂಬದ ನಾಲ್ವರು ನೀರುಪಾಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಅರಬಿಳಚಿ ಕ್ಯಾಂಪ್ ಬಳಿ ನಡೆದಿದೆ. ಬಟ್ಟೆ ತೊಳೆಯಲು ಭದ್ರಾ ನಾಲೆಗೆ ಇಳಿದಿದ್ದಾಗ ಒಬ್ಬರು ಕಾಲು ಜಾರಿ ನಾಲೆಗೆ ಬಿದ್ದಿದ್ದರು. ಅವರನ್ನು ರಕ್ಷಿಸಲು ಇನ್ನೊಬ್ಬರು, ಮತ್ತೊಬ್ಬರು ನೀರಿಗೆ ಇಳಿದರು. ಹೀಗೆ ನಾಲ್ವರು ನೀರುಪಾಲಾಗಿದ್ದಾರೆ. ಮೃತರನ್ನು ನೀಲಾಬಾಯಿ, ಮಗ ರವಿಕುಮಾರ್, ಮಗಳು ಶ್ವೇತಾ ಹಾಗೂ ಅಳಿಯ ಪರಶುರಾಮ ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಂಗಾಳದಲ್ಲಿ 830 ಕೋಟಿ ರೂ. ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ, ಅಮೃತ್ ಭಾರತ್ ರೈಲುಗಳಿಗೆ ಹಸಿರು ನಿಶಾನೆ

ತಮ್ಮ ಕ್ಷೇತ್ರ ವರುಣಾದಲ್ಲಿ 324 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ

ಸಾಕಪ್ಪ ಹೋಗು ಎಷ್ಟು ಹೊಡಿತೀಯಾ: ಶತಕ ಸಿಡಿಸಿದ ಕಿವೀಸ್ ಬ್ಯಾಟ್ಸ್‌ಮನ್‌ನನ್ನು ಪೆವಿಲಿಯನ್‌ಗೆ ತಳ್ಳಿದ Kohli, Video

KSRTC ಸೇರಿದಂತೆ ನಾಲ್ಕು ನಿಗಮಗಳ ನೌಕರರಿಂದ ಮುಷ್ಕರ ಘೋಷಣೆ: ಜ. 29 ರಂದು ಬೆಂಗಳೂರು ಚಲೋ

BBK 12 Finale: ವೇದಿಕೆ ಮೇಲೆ ಡಾಗ್ ಸತೀಶ್​​ಗೆ ಶೇಪ್​​ಔಟ್ ಮಾಡಿದ ನಟ ಕಿಚ್ಚ ಸುದೀಪ್

SCROLL FOR NEXT