ರಾಜ್ಯ

ಮೆಜೆಸ್ಟಿಕ್​​​​ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಬ್​ಅರ್ಬನ್ ರೈಲು ಯೋಜನೆಗೆ ಗ್ರೀನ್ ಸಿಗ್ನಲ್!

ಮೆಜೆಸ್ಟಿಕ್​​​​ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಪನಗರ ರೈಲು ಸಂಪರ್ಕ ಕಲ್ಪಿಸುವ ಯೋಜನೆಗೆ ಕೊನೆಗೂ ಹಸಿರು ನಿಶಾನೆ ದೊರೆತಿದೆ. ಈ ರೈಲು ಯೋಜನೆಗೆ ಕೇಂದ್ರ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ.

ಬೆಂಗಳೂರು: ಮೆಜೆಸ್ಟಿಕ್​​​​ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಪನಗರ ರೈಲು ಸಂಪರ್ಕ ಕಲ್ಪಿಸುವ ಯೋಜನೆಗೆ ಕೊನೆಗೂ ಹಸಿರು ನಿಶಾನೆ ದೊರೆತಿದೆ. ಈ ರೈಲು ಯೋಜನೆಗೆ ಕೇಂದ್ರ ರೈಲ್ವೆ ಇಲಾಖೆ ಅನುಮೋದನೆ ನೀಡಿದ್ದು ಇನ್ನು ಸುಮಾರು 4,100 ಕೋಟಿ ರೂಪಾಯಿ ವೆಚ್ಚದ ಯೋಜನೆಯ ಅಂತಿಮ ವಿನ್ಯಾಸಕ್ಕೂ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಕಂಪನಿ (ಕೆ-ರೈಡ್) ಸಮ್ಮತಿ ಸೂಚಿಸಿದೆ.

ಮೆಜೆಸ್ಟಿಕ್​​​​ನಿಂದ ವಿಮಾನ ನಿಲ್ದಾಣಕ್ಕೆ ಒಟ್ಟು 8.5 ಕಿ.ಮೀ ರೈಲು ಮಾರ್ಗವಿದ್ದು, ಈ ಮಾರ್ಗ ಕೆಎಸ್‌ಆರ್ ಬೆಂಗಳೂರು ಸಿಟಿಯಿಂದ ಹೊರಟು ಯಶವಂತಪುರ, ಯಲಹಂಕ ಮೂಲಕ ಸಾಗಿ, ಟ್ರಂಪೆಟ್ ಇಂಟರ್‌ಚೇಂಜ್ ಬಳಿ ತಿರುವು ಪಡೆದು, ಬಿಕೆ ಹಳ್ಳಿ ಮತ್ತು ಏರೋಸ್ಪೇಸ್ ಪಾರ್ಕ್ ಮೂಲಕ ದೇವನಹಳ್ಳಿ ಏರ್‌ಪೋರ್ಟ್ ಟರ್ಮಿನಲ್ ತಲುಪಲಿದೆ. ಈ ಯೋಜನೆ 2030ರ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಈ ಯೋಜನೆಯಿಂದ ಈ ಭಾಗದಲ್ಲಿ ಟ್ರಾಫಿಕ್ ಸಮಸ್ಯೆ ನಿವಾರಣೆಯಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಷ್ಟ್ರೀಯ ರಕ್ಷಣಾ ಕಾರ್ಯತಂತ್ರ ಬದಲಿಸಿದ ಅಮೆರಿಕ: ಇಂಡೋ-ಪೆಸಿಫಿಕ್‌ಗೆ ಮೊದಲ ಆದ್ಯತೆ; ಯುರೋಪ್‌ ಅನ್ನು ದೂರವಿಟ್ಟ ಟ್ರಂಪ್!

T20 World cup: ಬಾಂಗ್ಲಾವನ್ನು ಹೊರಗಿಟ್ಟಿದ್ದು 'ಅನ್ಯಾಯ', ಟೂರ್ನಿಯಲ್ಲಿ ನಾವು ಆಡಲ್ಲ?; ICCಗೆ ಪಾಕಿಸ್ತಾನ ಧಮ್ಕಿ!

ಅಸ್ಸಾಂನಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಮರ ವಿರುದ್ಧ ತಾರತಮ್ಯ: ವಿಶ್ವಸಂಸ್ಥೆ ಕಳವಳ

ನಾನು ಕಾಂಗ್ರೆಸ್ ನಿಯಮವನ್ನು ಉಲ್ಲಂಘಿಸಿಲ್ಲ; ಆಪರೇಷನ್ ಸಿಂಧೂರ್ ನಿಲುವಿನ ಬಗ್ಗೆ ವಿಷಾದವಿಲ್ಲ: ಶಶಿ ತರೂರ್; Video

U19 ವಿಶ್ವಕಪ್: ನ್ಯೂಜಿಲ್ಯಾಂಡ್ ಗೆ ಮತ್ತೆ ಸೋಲಿನ ರುಚಿ; ಭಾರತ ಯುವಪಡೆಯ ಹ್ಯಾಟ್ರಿಕ್ ಗೆಲುವು!

SCROLL FOR NEXT