ಭುವನಾ ಸಾವು 
ರಾಜ್ಯ

ತುಮಕೂರು: SIR ಕರ್ತವ್ಯಕ್ಕೆ ತೆರಳುವಾಗ ಭೀಕರ ಅಪಘಾತ: ಚಿಕಿತ್ಸೆ ಫಲಿಸದೆ ಭುವನಾ ಸಾವು

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026 (SIR) ಕರ್ತವ್ಯಕ್ಕೆ ತೆರಳುವಾಗ ದ್ವಿಚಕ್ರ ವಾಹನ​ ಅಪಘಾತದಲ್ಲಿ ಗಾಯಗೊಂಡಿದ್ದ ವಿಎಒ 24 ವರ್ಷದ ಭುವನಾ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ತುಮಕೂರಿನ ಗೂಳೂರು ಬಳಿ ಬೈಕ್​​ನಲ್ಲಿ ಭುವನಾ ತೆರಳುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿತ್ತು.

ತುಮಕೂರು: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026 (SIR) ಕರ್ತವ್ಯಕ್ಕೆ ತೆರಳುವಾಗ ದ್ವಿಚಕ್ರ ವಾಹನ​ ಅಪಘಾತದಲ್ಲಿ ಗಾಯಗೊಂಡಿದ್ದ ವಿಎಒ 24 ವರ್ಷದ ಭುವನಾ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ತುಮಕೂರಿನ ಗೂಳೂರು ಬಳಿ ಬೈಕ್​​ನಲ್ಲಿ ಭುವನಾ ತೆರಳುತ್ತಿದ್ದಾಗ ಲಾರಿ ಡಿಕ್ಕಿ ಹೊಡೆದಿತ್ತು. ಕೂಡಲೇ ಅವರನ್ನು ಚಿಕಿತ್ಸೆಗೆಂದು ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜುಲೈ 20 ರಿಂದ ಆಗಸ್ಟ್ 13 ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ ಎಂದ Kiren Rijiju, ವಿಪಕ್ಷಗಳ 'ಬಂಡಾಯ' ಪ್ರತಿಧ್ವನಿಸುವ ಸಾಧ್ಯತೆ!

70 ಲಕ್ಷ ಪಡೆದು ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ ಪತ್ತೆ: ಮುಸ್ಲಿಂ ಮಹಿಳೆಯ ಬಂಧನ

ಬಲೂಚಿಗರಿಂದ ಆತ್ಮಾಹುತಿ ದಾಳಿ: 30ಕ್ಕೂ ಹೆಚ್ಚು Pakistan ಸೈನಿಕರು ಸಾವು, ಸ್ಫೋಟದ ವಿಡಿಯೋ ಬಿಡುಗಡೆ ಮಾಡಿದ BLA

2nd T20I: ಇಂಗ್ಲೆಂಡ್ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ, ಕೊನೆಗೂ Vaibhav Sooryavanshi ಪದಾರ್ಪಣೆ, ಸಚಿನ್ ದಾಖಲೆ ಧ್ವಂಸ!

ಇದು ನಿಜಕ್ಕೂ 'ಅಸಹ್ಯಕರ'; ಹೀಗೆ ಆಗುತ್ತಿರುವುದು ಮೂರನೇ ಬಾರಿ: ಆಕ್ರೋಶ ಹೊರಹಾಕಿದ ನಟಿ ತ್ರಿಶಾ!