ಬಿಎಲ್ಒ ಮಂಜುಳ ನಿಧನ 
ರಾಜ್ಯ

ರಾಜ್ಯದಲ್ಲಿ SIR ಕರ್ತವ್ಯದ ವೇಳೆ ಮತ್ತೊಂದು ದುರಂತ: ಹೃದಯಾಘಾತದಿಂದ ಕುಸಿದು ಬಿದ್ದು BLO ಸಾವು

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಕರ್ತವ್ಯದ ವೇಳೆಯಲ್ಲೇ ಹೃದಯಾಘಾತದಿಂದ BLO ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಭದ್ರಾವತಿ ತಾಲೂಕಿನ ಕಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ಶಿವಮೊಗ್ಗ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಕರ್ತವ್ಯದ ವೇಳೆಯಲ್ಲೇ ಹೃದಯಾಘಾತದಿಂದ BLO ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಭದ್ರಾವತಿ ತಾಲೂಕಿನ ಕಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಭದ್ರಾವತಿ ತಾಲೂಕಿನ ಕಲ್ಲಾಪುರದ ಅಂಗನವಾಡಿ ಶಿಕ್ಷಕಿ 52 ವರ್ಷದ ಮಂಜುಳಾ ಎಂದು ಗುರುತಿಸಲಾಗಿದೆ. ಅರಕೆರೆ ಪಂಚಾಯ್ತಿ ವ್ಯಾಪ್ತಿಯ ಕೋಡಿಹೊಸೂರಿನಲ್ಲಿ ಮನೆ ಮನೆಗೆ ತೆರಳಿ ಎಸ್ಐಆರ್ ಪ್ರಕ್ರಿಯೆ ನಡೆಸುತ್ತಿದ್ದ ವೇಳೆಯಲ್ಲಿ ಹೃದಯಾಘಾತವಾಗಿ ಮಂಜುಳಾ ಕುಸಿದುಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಪ್ರಯೋಜನವಾಗಲಿಲ್ಲ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಾರಗಳ ಹಿಂದಷ್ಟೇ ಉದ್ಘಾಟನೆಯಾಗಿದ್ದ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸುರಂಗ ಕುಸಿತ; ಮಳೆಯಲ್ಲಿ ಕೊಚ್ಚಿಹೋದ 7 ಸಾವಿರ ಕೋಟಿ!

ರಾಮನಗರ: ಹೋಂ ಸ್ಟೇ, ರೆಸಾರ್ಟ್‌ ಹೆಸರಲ್ಲಿ ಹೈಟೆಕ್ ಸೆಕ್ಸ್​ ದಂಧೆ; 10 ಯುವತಿಯರ ರಕ್ಷಣೆ, 52 ಜನರ ಬಂಧನ

ವಿಜಯಪುರದಲ್ಲಿ ಬಿಎಲ್‌ಡಿಇ-ಅಕ್ಷಯಕಲ್ಪ ವೈಜ್ಞಾನಿಕ ತರಬೇತಿ: ರೈತರಿಗೆ ಲಾಭದಾಯಕವಾದ ಹೈನುಗಾರಿಕೆ ಉದ್ಯಮ

ರಾಮನ ದುಡ್ಡು ಹೊಡೆದಿದ್ದು ತೀವ್ರ ನೋವಾಗಿದೆ: ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ್ ದಾಸ್

ಚಿಕ್ಕಬಳ್ಳಾಪುರ: ಹೆಂಡತಿ ಮನೆಗೆ ಬರಲಿಲ್ಲವೆಂದು ಡಬಲ್‌ ಮರ್ಡರ್‌; ಕತ್ತು ಕೊಯ್ದು ಪತ್ನಿ, ನಾದಿನಿ ಹತ್ಯೆ!