ಬಿ.ಕೆ ಹರಿಪ್ರಸಾದ್ 
ರಾಜ್ಯ

2/3 ಬಹುಮತಕ್ಕಾಗಿ SIR ದುರುಪಯೋಗ, ಸಂವಿಧಾನ ಬದಲಿಸುವ ಸಂಚು: BJP ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

CAA ಮತ್ತು NRC ಜಾರಿಗೊಳಿಸಲು ಪ್ರಯತ್ನಿಸಿದ ಬಳಿಕ ಈಗ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು SIR ಅನ್ನು ಹೊಸ ಅಸ್ತ್ರವಾಗಿ ಬಳಸುತ್ತಿದ್ದಾರೆ.

ಬೆಂಗಳೂರು: ವಿಶೇಷ ಮತದಾರರ ತೀವ್ರ ಪರಿಶೀಲನೆ (SIR) ಪ್ರಕ್ರಿಯೆ ಮೂಲಕ ಎರಡು-ಮೂರರಷ್ಟು (2/3) ಬಹುಮತ ಗಳಿಸಿ, ಸಂವಿಧಾನ ಬದಲಿಸಲು ಬಿಜೆಪಿ ಸಂಚು ರೂಪಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಜನರ ವಿಶ್ವಾಸ ಗೆದ್ದು ನೇರವಾಗಿ ಅಧಿಕಾರಕ್ಕೆ ಬರಲು ಬಿಜೆಪಿಗೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕೆಲವು ರಾಜ್ಯಗಳಲ್ಲಿ SIR ಪ್ರಕ್ರಿಯೆಯ ಮೂಲಕ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ಪ್ರಯತ್ನ ನಡೆದಿದೆ" ಎಂದು ಟೀಕಿಸಿದರು.

CAA ಮತ್ತು NRC ಜಾರಿಗೊಳಿಸಲು ಪ್ರಯತ್ನಿಸಿದ ಬಳಿಕ ಈಗ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು SIR ಅನ್ನು ಹೊಸ ಅಸ್ತ್ರವಾಗಿ ಬಳಸುತ್ತಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ 91 ಲಕ್ಷ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ. ಇನ್ನೂ 27 ಲಕ್ಷ ಮತದಾರರ ಭವಿಷ್ಯ ತೀರ್ಮಾನವಾಗಬೇಕಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಾರಗಳ ಹಿಂದಷ್ಟೇ ಉದ್ಘಾಟನೆಯಾಗಿದ್ದ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸುರಂಗ ಕುಸಿತ; ಮಳೆಯಲ್ಲಿ ಕೊಚ್ಚಿಹೋದ 7 ಸಾವಿರ ಕೋಟಿ!

AIನಲ್ಲಿ Microsoft ಶತಕೋಟಿ ಡಾಲರ್ ಹೂಡಿಕೆ ಬೆನ್ನಲ್ಲೇ 4,800 ಉದ್ಯೋಗಿಗಳ ಕೆಲಸಕ್ಕೆ ಕುತ್ತು!

ನಾವು ಎಲ್ಲದಕ್ಕೂ ಸಿದ್ಧವಾಗಿದ್ದೇವೆ: ಸಿಂಧೂ ನದಿ ನೀರು ಬಿಡದಿದ್ದರೇ... ಭಾರತಕ್ಕೆ ಯುದ್ಧದ ಬೆದರಿಕೆ ಹಾಕಿದ ಬಿಲಾವಲ್ ಭುಟ್ಟೋ!

20 ವರ್ಷಗಳ ಬಳಿಕ ಗಾಜಾದಲ್ಲಿ Hamas 'ಉಗ್ರ' ಆಡಳಿತ ಅಂತ್ಯ; ಅಮೆರಿಕ ಸ್ಥಾಪಿತ NCAG ಗೆ ಅಧಿಕಾರ ಹಸ್ತಾಂತರ!

ರಾಜ್ಯದಲ್ಲಿ SIR ಕರ್ತವ್ಯದ ವೇಳೆ ಮತ್ತೊಂದು ದುರಂತ: ಹೃದಯಾಘಾತದಿಂದ ಕುಸಿದು ಬಿದ್ದು BLO ಸಾವು