ವೈದ್ಯ ಕಿರಣ್ 
ರಾಜ್ಯ

ಧಾರವಾಡ: ವೈದ್ಯ ಕಿರಣ ಬರ್ಬರ ಹತ್ಯೆ, ಮಗನ ಮೇಲೂ ಹಲ್ಲೆ, ವೈದ್ಯ ಪತ್ನಿ ಪೊಲೀಸ್ ವಶಕ್ಕೆ!

ಧಾರವಾಡದಲ್ಲಿ ಚಿರಾಯು ಆಸ್ಪತ್ರೆಯ ವೈದ್ಯ ಡಾ. ಕಿರಣ್ ಹೊನ್ನಣ್ಣನವರ್ ಅವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಧಾರವಾಡ: ಧಾರವಾಡದಲ್ಲಿ ಚಿರಾಯು ಆಸ್ಪತ್ರೆಯ ವೈದ್ಯ ಡಾ. ಕಿರಣ್ ಹೊನ್ನಣ್ಣನವರ್ ಅವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕರ್ನಾಟಕ ವಿವಿ ರಸ್ತೆಯ ರಂಕಾ ಸ್ಟೆಲ್ಲೊ ಅಪಾರ್ಟ್ಮೆಂಟ್ ನಲ್ಲಿ ನೆಲೆಸಿದ್ದ ವೈದ್ಯ ಕಿರಣ್ ಗೆ ಅವರ ಪತ್ನಿ ಡಾ. ಪ್ರಿಯಾ ಅವರೇ ಚೂರಿಯಿಂದ ಇರಿದು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಆಕೆಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಲ್ಲೆ ವೇಳೆ 10 ವರ್ಷದ ಮಗನಿಗೂ ಚೂರಿ ಇರಿಯಲಾಗಿದ್ದು ಹಲ್ಲೆ ತೀವ್ರ ದಾಳಿಗೆ ಒಳಗಾಗಿರುವ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಉಪನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ SIR ಅವಧಿ ವಿಸ್ತರಣೆ: BLO ಮನೆಮನೆ ಭೇಟಿಗೆ ಆಗಸ್ಟ್ 8 ಕೊನೆ ದಿನ; 17ರಂದು ಕರಡು ಪಟ್ಟಿ ಪ್ರಕಟಣೆ!

ಧರ್ಮಸ್ಥಳ ಬುರಡೆ ಪ್ರಕರಣ: ಕೊನೆಗೂ ಬೆಳ್ತಂಗಡಿ ನ್ಯಾಯಾಲಯಕ್ಕೆ 7000 ಪುಟಗಳ ಅಂತಿಮ ವರದಿ ಸಲ್ಲಿಸಿದ SIT

ಹಾರ್ಮುಜ್ ಜಲಸಂಧಿಯಲ್ಲಿ ಹಡಗಿನ ಮೇಲೆ ಇರಾನ್ ದಾಳಿ; ಪುಣೆ ಮೂಲದ ಭಾರತೀಯ ನಾವಿಕ ಸಾವು

ಉಪ್ಪಿದಾದ ಬೆಡಗಿಗೆ ಸ್ತನ ಕ್ಯಾನ್ಸರ್: ಶಾಕಿಂಗ್ ಪೋಸ್ಟ್ ಹಂಚಿಕೊಂಡ ನಟಿ ಉಮಾ ಶಂಕರಿ; ಹೇಳಿದ್ದೇನು?

'ನಿಮ್ಮ ಅಂತ್ಯ ನೋಡುವವರೆಗೂ ನಾನು ಸಾಯಲ್ಲ': BJP ವಿರುದ್ಧ ದೀದಿ ಗುಡುಗು; 'ಮತ್ತೆ ಶೂನ್ಯದಿಂದ ಪಕ್ಷ ಕಟ್ಟುತ್ತೇನೆ' - Mamata Banerjee