ಸಾಂದರ್ಭಿಕ ಚಿತ್ರ  
ರಾಜ್ಯ

KSPCB ಅನುಮತಿಯಿಲ್ಲದೆ ಕಾರ್ಯನಿರ್ವಹಣೆ: ಕೊಪ್ಪಳ ಜಿಲ್ಲೆಯ 9 ರೆಸಾರ್ಟ್‌ಗಳಿಗೆ ಬೀಗ

ಕೆಲವು ತಿಂಗಳುಗಳ ಹಿಂದೆ ಜಿಲ್ಲೆಯಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ರೆಸಾರ್ಟ್‌ಗಳ ಕುರಿತು ಉಪ ಲೋಕಾಯುಕ್ತರು ಸ್ವಯಂಪ್ರೇರಿತ (Suo Motu) ಪ್ರಕರಣ ದಾಖಲಿಸಿಕೊಂಡಿದ್ದರು.

ಕೊಪ್ಪಳ ಜಿಲ್ಲೆಯ ಗಂಗಾವತಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB)ಯ ಅನುಮತಿ ಪಡೆಯದೇ ಕಾರ್ಯನಿರ್ವಹಿಸುತ್ತಿದ್ದ ಕೊಪ್ಪಳ ಜಿಲ್ಲೆಯ ಒಂಬತ್ತು ರೆಸಾರ್ಟ್‌ಗಳನ್ನು ಮುಚ್ಚುವಂತೆ ಸ್ಥಳೀಯ ಆಡಳಿತ ಆದೇಶಿಸಿದೆ.

ಕೆಲವು ತಿಂಗಳುಗಳ ಹಿಂದೆ ಜಿಲ್ಲೆಯಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ರೆಸಾರ್ಟ್‌ಗಳ ಕುರಿತು ಉಪ ಲೋಕಾಯುಕ್ತರು ಸ್ವಯಂಪ್ರೇರಿತ (Suo Motu) ಪ್ರಕರಣ ದಾಖಲಿಸಿಕೊಂಡಿದ್ದರು.

ಅಕ್ರಮಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸುವಂತೆ ಸಹಾಯಕ ಪರಿಸರಾಧಿಕಾರಿಗೆ ಅವರು ನಿರ್ದೇಶನ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕದೊಂದಿಗಿನ ಒಪ್ಪಂದಕ್ಕೆ Good Bye; 'Hormuz ಮೇಲಿನ ಸಂಪೂರ್ಣ ನಿಯಂತ್ರಣ ನಮ್ಮದೇ' ಎಂದ ಇರಾನ್

ಒಪ್ಪಂದಕ್ಕೆ ಬಾರದಿದದರೆ ವಿದ್ಯುತ್ ಸ್ಥಾವರ-ಸೇತುವೆಗಳೇ ಗುರಿ, ಸಾಕು ಎನ್ನುವವರೆಗೂ ದಾಳಿ: Iranಗೆ Trump ಖಡಕ್ ಎಚ್ಚರಿಕೆ

ಸಚಿವ ಸಂಪುಟ ಕಸರತ್ತು: ರಾಹುಲ್ ಭೇಟಿಗೆ ಡಿಕೆಶಿ-ಸಿದ್ದು ದೆಹಲಿ ಪ್ರಯಾಣ, ಸಚಿವಾಕಾಂಕ್ಷಿಗಳಿಗಿದು ನಿರ್ಣಾಯಕ ವಾರ..!

ರಾಹುಲ್ ಗಾಂಧಿ 'ಭಾರತ್ ಜೋಡೋ ಯಾತ್ರೆ' ಸ್ಮರಣಾರ್ಥ ಹೊಸ ಯೋಜನೆ: 'ಭಾರತ್ ಜೋಡೋ ಯುವ ಸಂಘ' ಸ್ಥಾಪನೆಗೆ ಸರ್ಕಾರ ಗ್ರೀನ್ ಸಿಗ್ನಲ್; ಪ್ರತಿ ಸಂಘಕ್ಕೆ 10 ಲಕ್ಷ ರೂ. ಅನುದಾನ..!

ಏಳು ತಲೆಮಾರುಗಳ ಪಿತೃಗಳಿಗೆ ಮೋಕ್ಷ: ಗಯಾ ಶ್ರಾದ್ಧ ಮಹಿಮೆ ಏನು; ಗಯಾದಲ್ಲೇ ಏಕೆ ಪಿಂಡ ಪ್ರಧಾನ ಮಾಡಬೇಕು?