ಸಂಗ್ರಹ ಚಿತ್ರ 
ರಾಜ್ಯ

ಚಿತ್ರದುರ್ಗ: ಆಸ್ತಿ ವಿಚಾರಕ್ಕೆ ಗಲಾಟೆ; ಕೋಲಿನಿಂದ ಹೊಡೆದು ತಂದೆಯನ್ನೇ ಕೊಲೆಗೈದ ಪುತ್ರ

ಆಸ್ತಿ ವಿಚಾರಕ್ಕೆ ನಡೆದ ಗಲಾಟೆ ವೇಳೆ ಮಗನೇ ತಂದೆಯನ್ನು ಹತ್ಯೆಗೈದಿರುವ ದಾರುಣ ಘಟನೆ ಕಲ್ಕುಂಟೆ ಗ್ರಾಮದ ಬಳಿ ನಡೆದಿದೆ. ಕೊಲೆಯಾದವರನ್ನು 65 ವರ್ಷದ ಚಂದ್ರಣ್ಣ ಎಂದು ಗುರುತಿಸಲಾಗಿದ್ದು ಪುತ್ರ ಪ್ರಸನ್ನ ಕೊಲೆಗೈದ ಆರೋಪಿಯಾಗಿದ್ದಾನೆ.

ಚಿತ್ರದುರ್ಗ: ಆಸ್ತಿ ವಿಚಾರಕ್ಕೆ ನಡೆದ ಗಲಾಟೆ ವೇಳೆ ಮಗನೇ ತಂದೆಯನ್ನು ಹತ್ಯೆಗೈದಿರುವ ದಾರುಣ ಘಟನೆ ಕಲ್ಕುಂಟೆ ಗ್ರಾಮದ ಬಳಿ ನಡೆದಿದೆ. ಕೊಲೆಯಾದವರನ್ನು 65 ವರ್ಷದ ಚಂದ್ರಣ್ಣ ಎಂದು ಗುರುತಿಸಲಾಗಿದ್ದು ಪುತ್ರ ಪ್ರಸನ್ನ ಕೊಲೆಗೈದ ಆರೋಪಿಯಾಗಿದ್ದಾನೆ.

ಪ್ರೀತಿಸಿ ಮದುವೆಯಾಗಿದ್ದ ಪ್ರಸನ್ನ ಪತ್ನಿ ಜೊತೆ ಬೇರೆ ಮನೆ ಮಾಡಿದ್ದನು. ಆದರೆ ಆಗಾಗ್ಗೆ ಮನೆಗೆ ಬಂದು ಅಪ್ಪನ ಹೆಸರಲ್ಲಿದ್ದ 5 ಎಕರೆ ಜಮೀನಿಗಾಗಿ ಗಲಾಟೆ ಮಾಡುತ್ತಿದ್ದನು. ಗಲಾಟೆಯ ವೇಳೆ ಕೋಲಿನಿಂದ ಹೊಡೆದು ತಂದೆಯನ್ನು ಹತ್ಯೆ ಮಾಡಿದ್ದಾನೆ. ಕೊಲೆ ಪ್ರಕರಣ ಸಂಬಂಧ ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉಕ್ರೇನ್‌ನ ಒಡೆಸ್ಸಾ ಬಂದರಿನಲ್ಲಿ ಹಡಗಿನ ಮೇಲೆ ದಾಳಿ: 4 ಭಾರತೀಯರು ಸಾವು, ಭಾರತ ತೀವ್ರ ಖಂಡನೆ!

CJP Protest LIVE Updates | ಸಂಸತ್ತಿನಲ್ಲೂ ಮಾರ್ಧನಿಸಿದ CJP ಪ್ರತಿಭಟನೆ, ಉಭಯ ಸದನಗಳ ಕಲಾಪ ಮುಂದೂಡಿಕೆ, Abhijeet Dipke ಬಂಧಿಸಿಲ್ಲ ಎಂದ ದೆಹಲಿ ಪೊಲೀಸ್

ಮೊದಲ ಡೆಂಗ್ಯೂ ಲಸಿಕೆಗೆ ಭಾರತ ಅನುಮೋದನೆ: WHO ಶಿಫಾರಸು ಮಾಡಿರುವ ಲಸಿಕೆನ ಯಾರ್ಯಾರು ಪಡೆಯಬಹುದು!

ರಾಮಾಯಣ ಟ್ರೇಲರ್‌ನ ಮೊದಲ ವಿಮರ್ಶೆ: ರಾವಣನಾಗಿ ಯಶ್ ಅವತಾರಕ್ಕೆ ನಿರ್ದೇಶಕ ಅಟ್ಲಿ ಹೇಳಿದ್ದೇನು?

ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ