ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರಿನಲ್ಲಿ ಘೋರ ದುರಂತ: ಪತ್ನಿ ಇಬ್ಬರು ಮಕ್ಕಳನ್ನು ಹತ್ಯೆಗೈದು ಪತಿ ಆತ್ಮಹತ್ಯೆಗೆ ಶರಣು

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನ್ಯೂ ಮಾರುತಿ ಬಡಾವಣೆಯ ಮನೆಯಲ್ಲಿ ಈ ಘಟನೆ ನಡೆದಿದ್ದು, ಹರೀಶ್(42) ಎಂಬ ವ್ಯಕ್ತಿ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೈಸೂರು: ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆಗೈದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಮಂಗಳವಾರ ನಡೆದಿದೆ.

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನ್ಯೂ ಮಾರುತಿ ಬಡಾವಣೆಯ ಮನೆಯಲ್ಲಿ ಈ ಘಟನೆ ನಡೆದಿದ್ದು, ಹರೀಶ್(42) ಎಂಬ ವ್ಯಕ್ತಿ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡೆತ್ ನೋಟ್ ಬರೆದಿಟ್ಟು ಹರೀಶ್ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನಾ ಸ್ಥಳಕ್ಕೆ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತುಳು ಭಾಷೆಗೆ ಸಿಕ್ತು ಅಧಿಕೃತ ಸ್ಥಾನಮಾನ: ಕರ್ನಾಟಕದ 2ನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ, ಕರಾವಳಿಗೆ ಹೊಸ ಟೂರಿಸಂ ನೀತಿ!

‘ಪ್ರಜಾಪ್ರಭುತ್ವದ ಕರಾಳ ದಿನ’, 'ತಲೆ ಬಾಗಲ್ಲ, ಯಾರಿಗೂ ಶರಣಾಗಲ್ಲ'; ಮಮತಾ ಬ್ಯಾನರ್ಜಿ ಕೆಂಡಾಮಂಡಲ

ಪ್ರಧಾನಿ ಮೋದಿಗೆ UAE ಅಧ್ಯಕ್ಷ ನಹ್ಯಾನ್ ದೂರವಾಣಿ ಕರೆ: ಪಶ್ಚಿಮ ಏಷ್ಯಾದಲ್ಲಿನ ಬೆಳವಣಿಗೆ, ಕಾರ್ಯತಂತ್ರದ ಪಾಲುದಾರಿಕೆ ಕುರಿತು ಚರ್ಚೆ!

ದೀದಿ ಬಣಕ್ಕೆ ಫುಟ್‌ಬಾಲ್, ಬಂಡಾಯಗಾರರಿಗೆ ಲಕೋಟೆ: ಟಿಎಂಸಿ ಚಿಹ್ನೆ ಫ್ರೀಜ್ ಬೆನ್ನಲ್ಲೇ ಚುನಾವಣಾ ಆಯೋಗದಿಂದ ಮಹತ್ವದ ಆದೇಶ!

ಬಾಲಿವುಡ್ ನಟಿ ಕತ್ರೀನಾ ಕೈಫ್ ಬಾಡಿ ಶೇಮಿಂಗ್: ಟ್ರೋಲ್ ಮಾಡುವವರ ವಿರುದ್ಧ ನಟಿ ರಮ್ಯಾ ಕಿಡಿ!