ಅಧಿಕಾರಿಗಳಿಗೆ ಸಚಿವರ ಸನ್ಮಾನ  
ರಾಜ್ಯ

ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಕಿಡಿಗೇಡಿಗಳಿಂದ ಹಲ್ಲೆಗೊಳಗಾದ ಅಧಿಕಾರಿಗಳಿಗೆ ಸಚಿವ ಕೃಷ್ಣ ಭೈರೇಗೌಡ ಸನ್ಮಾನ-Video

ಕರ್ತವ್ಯನಿಷ್ಠೆಯಿಂದ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿದ ಅಧಿಕಾರಿಗಳನ್ನು ಕೃಷ್ಣ ಬೈರೇಗೌಡ ಅವರು ತಮ್ಮ ಕಚೇರಿಯಲ್ಲಿ ಆಹ್ವಾನಿಸಿ ಸನ್ಮಾನಿಸಿದರು.

ಶಿವಾಜಿನಗರದಲ್ಲಿ ಇತ್ತೀಚೆಗೆ ಬೀದಿಬದಿ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಕಿಡಿಗೇಡಿಗಳಿಂದ ಹಲ್ಲೆಗೊಳಗಾದ ಅಧಿಕಾರಿಗಳನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು.

ಕರ್ತವ್ಯನಿಷ್ಠೆಯಿಂದ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿದ ಅಧಿಕಾರಿಗಳನ್ನು ಕೃಷ್ಣ ಬೈರೇಗೌಡ ಅವರು ತಮ್ಮ ಕಚೇರಿಯಲ್ಲಿ ಆಹ್ವಾನಿಸಿ ಸನ್ಮಾನಿಸಿದರು. ಕರ್ತವ್ಯನಿಷ್ಠೆ, ಧೈರ್ಯ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಬದ್ಧತೆಯಿಂದ ಸೇವೆ ಸಲ್ಲಿಸಿದ ಅಧಿಕಾರಿಗಳ ಕಾರ್ಯವನ್ನು ಸಚಿವರು ಶ್ಲಾಘಿಸಿ, ನಗರದ ಸುಗಮ ಸಂಚಾರ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಇಂತಹ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ತಿಳಿಸಿದರು.

ಶಿವಾಜಿನಗರದ ಫುಟ್‌ಪಾತ್‌ ಅತಿಕ್ರಮಣ ತೆರವುಗೊಳಿಸಲು ತೆರಳಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲೆ ಬೀದಿ ಬದಿ ವ್ಯಾಪಾರಿಗಳು ಹಲ್ಲೆ ನಡೆಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Parliament Monsoon Session: 5ನೇ ದಿನವೂ ಗದ್ದಲದ ವಾತಾವರಣ; ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪ್ರತಿಪಕ್ಷಗಳ ಪಟ್ಟು, ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ..!

ಕೆಆರ್ ಎಸ್, ಕಬಿನಿ ಖಾಲಿ ಖಾಲಿ: ಏಷ್ಯಾದ ಮೊದಲ ವಿದ್ಯುತ್ ಉತ್ಪಾದನಾ ಘಟಕ ಸ್ಥಗಿತ; ರಾಜ್ಯದಲ್ಲಿ ಕರೆಂಟ್ ಕೊರತೆ ಸಾಧ್ಯತೆ!

ಅಜ್ಜಿ ತಿಥಿಯ ದಿನ Prajwal Revanna ಕರೆತರಲು ಕುಟುಂಬ ಯತ್ನ; ಪೆರೋಲ್ ನೀಡಲು ಸಾಧ್ಯವಿಲ್ಲ ಎಂದ ಕಾರಾಗೃಹ ಇಲಾಖೆ

ದಿಟ್ಟಿಸಿ ನೋಡಿದ್ದೇ ತಪ್ಪಾಯಿತೇ? ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು; ಟಂ-ಟಂ ಚಾಲಕನ ಭೀಕರ ಹತ್ಯೆ

ಇಂದೇ ಧರ್ಮೇಂದ್ರ ಪ್ರಧಾನ್ ರಾಜೀನಾಮೆ? ಮಧ್ಯಾಹ್ನ 12.30 ಕ್ಕೆ CJP, ಕೇಂದ್ರ ಸರ್ಕಾರದ ನಡುವೆ ಮಹತ್ವದ ಮಾತುಕತೆ